<p>‘ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂದ ಬರೆದುಕೊಂಡ ಬಿಗ್ಬಾಸ್-12ನೇ ಆವೃತ್ತಿಯ 3ನೇ ರನ್ನರ್ ಆಪ್ ಕಾವ್ಯ ಶೈವ ಅವರು ಬಿಗ್ಬಾಸ್ ವಿಜೇತ ಗಿಲ್ಲಿ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಶುಭ ಕೋರಿದ್ದಾರೆ. <br><br>ನಟ, ನಿರೂಪಕ ಕಿಚ್ಚ ಸುದೀಪ್ ನಡೆಸಿಕೊಡುತ್ತಿದ್ದ ಕನ್ನಡದ ಅತಿದೊಡ್ಡ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್ಬಾಸ್-12ನೇ ಆವೃತ್ತಿಯ ವಿಜೇತರಾಗಿ ಗಿಲ್ಲಿ ನಟ ಅವರು ಹೊರಹೊಮ್ಮಿದ್ದಾರೆ. </p>.ಫಿನಾಲೆ ಬಳಿಕ ಸ್ಪರ್ಧಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ನಟ ಸುದೀಪ್.Bigg Boss Kannada: ಗಿಲ್ಲಿ ಗೆಲುವನ್ನು ಸಂಭ್ರಮಿಸಿದ ಅಭಿಮಾನಿಗಳು .<p>‘ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ .. ಹೇ ಗಿಲ್ಲಿ ಶುಭವಾಗಲಿ ನಿನಗೆ.. ವಿಜೇತ ಪಟ್ಟಕ್ಕೆ ನೀನೇ ಅರ್ಹ. ಝೀರೊ ಟು ಹೀರೊ ಹೀರೊ ಆಗಿದ್ದೀಯಾ.. ಆದಷ್ಟು ಬೇಗ ನಿನಗೆ ಆಕ್ಷನ್ ಕಟ್ ಹೇಳುವಂತಾಗಲಿ.. ಇನ್ನಷ್ಟು ಒಳ್ಳೆಯದಾಗಲಿ ಎಂದು ಬರೆದುಕೊಂಡು ಶುಭ ಹಾರೈಸಿದ್ದಾರೆ.<br><br>ಇನ್ನೂ, ಬಿಗ್ಬಾಸ್-12ನೇ ಆವೃತ್ತಿಯ 2ನೇ ರನ್ನಪ್ ಆಪ್ ಆಗಿರುವ ಅಶ್ವಿನಿ ಗೌಡ ಅವರ ‘ಬಡತನದ ಮುಖವಾಡ ಗೆದ್ದಿದ್ದೆ' ಎಂಬ ಹೇಳಿಕೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿದೆ.<br><br>ಬಿಗ್ಬಾಸ್-12ನೇ ಆವೃತ್ತಿಯ ವಿಜೇತರಾಗಿರುವ ಗಿಲ್ಲಿ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಟ ಶಿವರಾಜ್ ಕುಮಾರ್, ರೂಪೇಶ್ ಶೆಟ್ಟಿ ಸೇರಿ ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಶುಭಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂದ ಬರೆದುಕೊಂಡ ಬಿಗ್ಬಾಸ್-12ನೇ ಆವೃತ್ತಿಯ 3ನೇ ರನ್ನರ್ ಆಪ್ ಕಾವ್ಯ ಶೈವ ಅವರು ಬಿಗ್ಬಾಸ್ ವಿಜೇತ ಗಿಲ್ಲಿ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಶುಭ ಕೋರಿದ್ದಾರೆ. <br><br>ನಟ, ನಿರೂಪಕ ಕಿಚ್ಚ ಸುದೀಪ್ ನಡೆಸಿಕೊಡುತ್ತಿದ್ದ ಕನ್ನಡದ ಅತಿದೊಡ್ಡ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್ಬಾಸ್-12ನೇ ಆವೃತ್ತಿಯ ವಿಜೇತರಾಗಿ ಗಿಲ್ಲಿ ನಟ ಅವರು ಹೊರಹೊಮ್ಮಿದ್ದಾರೆ. </p>.ಫಿನಾಲೆ ಬಳಿಕ ಸ್ಪರ್ಧಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ನಟ ಸುದೀಪ್.Bigg Boss Kannada: ಗಿಲ್ಲಿ ಗೆಲುವನ್ನು ಸಂಭ್ರಮಿಸಿದ ಅಭಿಮಾನಿಗಳು .<p>‘ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ .. ಹೇ ಗಿಲ್ಲಿ ಶುಭವಾಗಲಿ ನಿನಗೆ.. ವಿಜೇತ ಪಟ್ಟಕ್ಕೆ ನೀನೇ ಅರ್ಹ. ಝೀರೊ ಟು ಹೀರೊ ಹೀರೊ ಆಗಿದ್ದೀಯಾ.. ಆದಷ್ಟು ಬೇಗ ನಿನಗೆ ಆಕ್ಷನ್ ಕಟ್ ಹೇಳುವಂತಾಗಲಿ.. ಇನ್ನಷ್ಟು ಒಳ್ಳೆಯದಾಗಲಿ ಎಂದು ಬರೆದುಕೊಂಡು ಶುಭ ಹಾರೈಸಿದ್ದಾರೆ.<br><br>ಇನ್ನೂ, ಬಿಗ್ಬಾಸ್-12ನೇ ಆವೃತ್ತಿಯ 2ನೇ ರನ್ನಪ್ ಆಪ್ ಆಗಿರುವ ಅಶ್ವಿನಿ ಗೌಡ ಅವರ ‘ಬಡತನದ ಮುಖವಾಡ ಗೆದ್ದಿದ್ದೆ' ಎಂಬ ಹೇಳಿಕೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿದೆ.<br><br>ಬಿಗ್ಬಾಸ್-12ನೇ ಆವೃತ್ತಿಯ ವಿಜೇತರಾಗಿರುವ ಗಿಲ್ಲಿ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಟ ಶಿವರಾಜ್ ಕುಮಾರ್, ರೂಪೇಶ್ ಶೆಟ್ಟಿ ಸೇರಿ ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಶುಭಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>