<p>ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಕಾಂತಾರ ಅಧ್ಯಾಯ– 1 ಇಂದು (ಗುರುವಾರ) ವಿಶ್ವದಾದಂತ್ಯ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಖ್ಯಾತ ಸಿನಿಮಾ ವಿಮರ್ಶಕ ತರುಣ್ ಆದರ್ಶ್ ಅವರು ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. </p><p>'ರಿಷಬ್ ಶೆಟ್ಟಿ ಕಾಂತಾರ ಅಧ್ಯಾಯ– 1 ರಲ್ಲಿ ಪುರಾಣ, ಜಾನಪದ ಬಳಸಿ ಕಥೆಯನ್ನು ಸಂಯೋಜಿಸಿ ಪ್ರೇಕ್ಷಕರ ಸೆಳೆದಿದ್ದಾರೆ. </p><p>ಚಿತ್ರದ ಆರಂಭದಿಂದಲೇ ಪ್ರೇಕ್ಷಕರನ್ನು ಆಧ್ಯಾತ್ಮ ದೈವದ ಜಗತ್ತಿಗೆ ಕರೆದೊಯ್ಯುತ್ತದೆ. ಕಥೆ ಭಾವನೆಗಳ ಮೇಲಿನ ಅವರ ಹಿಡಿತ ಅಸಾಧಾರಣವಾಗಿದೆ. ಚಿತ್ರ ಮುಗಿದ ನಂತರವೂ ಕಥೆ ನೆನಪಿನಲ್ಲಿ ಉಳಿಯಲಿದೆ. </p>.ಕಾಂತಾರ ಅಧ್ಯಾಯ -1 ಬಿಡುಗಡೆ: ರಿಷಬ್ ಶೆಟ್ಟಿಯನ್ನು ಬಿಗಿದಪ್ಪಿ ಪತ್ನಿ ಭಾವುಕ .<p>ಕಲಾವತಿಯಾಗಿ ನಟಿ ರುಕ್ಮಿಣಿ ವಸಂತ್ ಕೂಡ ಅಧ್ಬುತವಾಗಿ ನಟಿಸಿದ್ದಾರೆ. ಹಿನ್ನಲೆ ಸಂಗೀತ ಪ್ರತಿ ಕ್ಷಣವೂ ಪ್ರೇಕ್ಷಕರಿಗೆ ರೋಮಾಂಚನಕಾರಿ ಅನುಭವ ನೀಡುತ್ತದೆ' ಎಂದಿದ್ದಾರೆ.</p><p>ನಮ್ಮ ಕಾಲದ ಅತ್ಯುತ್ತಮ ಕಥೆಗಾರರಲ್ಲಿ ಒಬ್ಬರು ಎಂದು ರಿಷಬ್ ಶೆಟ್ಟಿ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ' ಎಂದು ವಿಮರ್ಶಕ ತರುಣ್ ಆದರ್ಶ್ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡು ಸಿನಿಮಾ ಯಶಸ್ಸಿಗೆ ಶುಭ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಕಾಂತಾರ ಅಧ್ಯಾಯ– 1 ಇಂದು (ಗುರುವಾರ) ವಿಶ್ವದಾದಂತ್ಯ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಖ್ಯಾತ ಸಿನಿಮಾ ವಿಮರ್ಶಕ ತರುಣ್ ಆದರ್ಶ್ ಅವರು ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. </p><p>'ರಿಷಬ್ ಶೆಟ್ಟಿ ಕಾಂತಾರ ಅಧ್ಯಾಯ– 1 ರಲ್ಲಿ ಪುರಾಣ, ಜಾನಪದ ಬಳಸಿ ಕಥೆಯನ್ನು ಸಂಯೋಜಿಸಿ ಪ್ರೇಕ್ಷಕರ ಸೆಳೆದಿದ್ದಾರೆ. </p><p>ಚಿತ್ರದ ಆರಂಭದಿಂದಲೇ ಪ್ರೇಕ್ಷಕರನ್ನು ಆಧ್ಯಾತ್ಮ ದೈವದ ಜಗತ್ತಿಗೆ ಕರೆದೊಯ್ಯುತ್ತದೆ. ಕಥೆ ಭಾವನೆಗಳ ಮೇಲಿನ ಅವರ ಹಿಡಿತ ಅಸಾಧಾರಣವಾಗಿದೆ. ಚಿತ್ರ ಮುಗಿದ ನಂತರವೂ ಕಥೆ ನೆನಪಿನಲ್ಲಿ ಉಳಿಯಲಿದೆ. </p>.ಕಾಂತಾರ ಅಧ್ಯಾಯ -1 ಬಿಡುಗಡೆ: ರಿಷಬ್ ಶೆಟ್ಟಿಯನ್ನು ಬಿಗಿದಪ್ಪಿ ಪತ್ನಿ ಭಾವುಕ .<p>ಕಲಾವತಿಯಾಗಿ ನಟಿ ರುಕ್ಮಿಣಿ ವಸಂತ್ ಕೂಡ ಅಧ್ಬುತವಾಗಿ ನಟಿಸಿದ್ದಾರೆ. ಹಿನ್ನಲೆ ಸಂಗೀತ ಪ್ರತಿ ಕ್ಷಣವೂ ಪ್ರೇಕ್ಷಕರಿಗೆ ರೋಮಾಂಚನಕಾರಿ ಅನುಭವ ನೀಡುತ್ತದೆ' ಎಂದಿದ್ದಾರೆ.</p><p>ನಮ್ಮ ಕಾಲದ ಅತ್ಯುತ್ತಮ ಕಥೆಗಾರರಲ್ಲಿ ಒಬ್ಬರು ಎಂದು ರಿಷಬ್ ಶೆಟ್ಟಿ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ' ಎಂದು ವಿಮರ್ಶಕ ತರುಣ್ ಆದರ್ಶ್ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡು ಸಿನಿಮಾ ಯಶಸ್ಸಿಗೆ ಶುಭ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>