ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಆಳ-ಅಗಲ | ಮುಂಬೈ ದಾಳಿ: ತಹವ್ವುರ್ ಹುಸೇನ್ ರಾಣಾ ಪಾತ್ರವೇನು?

ಪ್ರಮುಖ ಸಂಚುಕೋರ ಹೆಡ್ಲಿಯೊಂದಿಗೆ ನಂಟು, ದುಷ್ಕೃತ್ಯಕ್ಕೆ ಅಡಿಪಾಯ ಹಾಕಿದ್ದ ಜೋಡಿ
Published : 10 ಏಪ್ರಿಲ್ 2025, 23:30 IST
Last Updated : 11 ಏಪ್ರಿಲ್ 2025, 10:21 IST
ಫಾಲೋ ಮಾಡಿ
Comments
ಮುಂಬೈನ 26/11 ದಾಳಿ ಆಗಿ 16 ವರ್ಷಗಳ ನಂತರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಘಟಿಸಿದೆ. ಪ್ರಕರಣದ ಸಂಚುಕೋರರಲ್ಲಿ ಒಬ್ಬನಾದ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. 26/11ರ ಕರಾಳ ಘಟನೆಯ ಜತೆಗೆ ದೇಶದ ಇತರೆಡೆ ನಡೆದಿದ್ದ ಭಯೋತ್ಪಾದನಾ ದಾಳಿಗಳ ಕುರಿತ ಪ್ರಮುಖ ಮಾಹಿತಿಯೂ ರಾಣಾ ಬಳಿ ಇರುವ ಸಾಧ್ಯತೆ ಇದೆ. ಜತೆಗೆ, ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಸುವ ಉಗ್ರರಿಗೆ ತನ್ನ ದೇಶದಲ್ಲಿ ನೆಲೆ ಒದಗಿಸಿರುವ ಪಾಕಿಸ್ತಾನದ ಮುಖವಾಡ ಕಳಚಲಿದೆ ಎನ್ನಲಾಗುತ್ತಿದೆ. ರಾಣಾ ಹಸ್ತಾಂತರವು ಭಯೋತ್ಪಾದನೆ ವಿರುದ್ಧದ ಭಾರತದ ಮುಂದಿನ ಹೋರಾಟಕ್ಕೆ ಬಲ ತುಂಬಲಿದೆ ಎನ್ನುವ ನಿರೀಕ್ಷೆ ಇದೆ.
ಝಾಕಿರ್‌ ರೆಹಮಾನ್‌ ಲಖ್ವಿ
ಝಾಕಿರ್‌ ರೆಹಮಾನ್‌ ಲಖ್ವಿ
ಇಲ್ಯಾಸ್‌ ಕಾಶ್ಮೀರಿ
ಇಲ್ಯಾಸ್‌ ಕಾಶ್ಮೀರಿ
ಹಫೀಜ್‌ ಸೈಯೀದ್‌
ಹಫೀಜ್‌ ಸೈಯೀದ್‌
ಡೇವಿಡ್‌ ಹೆಡ್ಲಿ
ಡೇವಿಡ್‌ ಹೆಡ್ಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT