ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಅನುಮತಿ ನಿರಾಕರಿಸಿದರೂ ಚಿತ್ರಮಂದಿರಕ್ಕೆ ಬಂದಿದ್ದ ಅಲ್ಲು: ಸಿಎಂ ರೇವಂತ ರೆಡ್ಡಿ

Published : 21 ಡಿಸೆಂಬರ್ 2024, 15:19 IST
Last Updated : 21 ಡಿಸೆಂಬರ್ 2024, 15:19 IST
ಫಾಲೋ ಮಾಡಿ
Comments
ನನ್ನ ವಿರುದ್ಧ ಸುಳ್ಳು ಆರೋಪ: ಅಲ್ಲು ಅರ್ಜುನ್‌
ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಮಾಡಿರುವ ಆರೋಪಗಳನ್ನು ನಟ ಅಲ್ಲು ಅರ್ಜುನ್‌ ತಳ್ಳಿ ಹಾಕಿದ್ದಾರೆ. ’ತಪ್ಪು ಮಾಹಿತಿಯನ್ನು ನೀಡಲಾಗುತ್ತಿದೆ. ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ. ಈ ರೀತಿಯ ಹೇಳಿಕೆಗಳಿಂದ ಚಾರಿತ್ರ್ಯವಧೆಯಾಗುತ್ತದೆ’ ಎಂದಿರುವ ಅಲ್ಲು, ‘ಮಹಿಳೆ ಸಾವಿಗೀಡಾಗಿರುವುದು ದುರದೃಷ್ಟಕರ ಘಟನೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT