<p><strong>ಲಖನೌ</strong>: ‘ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಬಿಹಾರಕ್ಕೆ ತೆರಳುತ್ತಿಲ್ಲ, ‘ಸ್ಟಾರ್ ವಿಭಜಕ’ರಾಗಿ ಹೋಗುತ್ತಿದ್ದಾರೆ. ಕೋಮುವಾದಿಗಳನ್ನು ಜನರು ಸ್ವೀಕರಿಸುವುದಿಲ್ಲ’ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ವಾಗ್ದಾಳಿ ನಡೆಸಿದರು.</p><p>‘ಬಿಜೆಪಿಯು ‘ಒಡೆದು ಆಳುವ ನೀತಿ’ಯನ್ನು ಅನುಸರಿಸುತ್ತಿದೆ. ಏಕೆಂದರೆ ಅದು ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರಿಗೆ ಹೆದರುತ್ತಿದೆ’ ಎಂದು ಆರೋಪಿಸಿದರು.</p> .ದೇಶಭಕ್ತರನ್ನು ಕೆಣಕಿ ಉಳಿದವರಿಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಕಿಡಿ.ಪಟಾಕಿಯಿಂದ ಗಾಯಗೊಂಡರೆ ಪ್ರಥಮ ಚಿಕಿತ್ಸೆ ಏನು? ವೈದ್ಯರು ಹೇಳಿದ್ದು ಹೀಗೆ. <p>‘ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮುಖ್ಯಮಂತ್ರಿ ಮಟ್ಟದಲ್ಲಿ ಲೆಕ್ಕವಿಲ್ಲದಷ್ಟು ಸಭೆಗಳು ನಡೆದವು. ಆದರೂ ನಗರವು ಸಂಚಾರದಟ್ಟಣೆಯಲ್ಲಿ ಸಿಲುಕಿದೆ. ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಮೀಸಲಿಟ್ಟ ಹಣವೆಲ್ಲ ಎಲ್ಲಿ ಹೋಯಿತು? ಯಾವುದೇ ನಗರಕ್ಕೆ ತೆರಳಿ ಅಲ್ಲಿ ಸಂಚಾರ ದಟ್ಟಣೆ ಮಾಮೂಲಿಯಂತಾಗಿದೆ’ ಎಂದು ಟೀಕಿಸಿದರು.</p>.ಅಪ್ಪು ಅಜರಾಮರ |ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಪುನೀತ್ ರಾಜಕುಮಾರ್ ಪೂರ್ತಿ ಜೀವನ.ಅಫ್ಗಾನಿಸ್ತಾನ ಹಿಂದೆ ಸರಿದರೂ ತ್ರಿಕೋನ ಸರಣಿ ನಿಗದಿಯಂತೆ ನಡೆಯುತ್ತೆ: ಪಿಸಿಬಿ. <p>ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಹಗರಣ ನಡೆದಿದೆ ಎಂದು ಯೋಗಿ ವಿರುದ್ಧ ಅಖಿಲೇಶ್ ಗುಡುಗಿದ್ದಾರೆ.</p><p>ಬಿಹಾರ ವಿಧಾನಸಭೆಯ 243 ಸ್ಥಾನಗಳ ಪೈಕಿ ತಲಾ 101 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಸ್ಪರ್ಧಿಸಲಿವೆ. ಇನ್ನುಳಿದ ಸ್ಥಾನಗಳನ್ನು ಇತರೆ ಸಣ್ಣ ಮೈತ್ರಿ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ. </p>.ನೊಬೆಲ್ ಪ್ರಶಸ್ತಿ ಪುರಸ್ಕೃತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ನಿಧನ.ಶಬರಿಮಲೆ ಕುರಿತ ವಿವಾದಗಳು ಅಯ್ಯಪ್ಪ ಭಕ್ತರ ಮೇಲೆ ಪರಿಣಾಮ ಬೀರಿಲ್ಲ: ಟಿಡಿಬಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ‘ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಬಿಹಾರಕ್ಕೆ ತೆರಳುತ್ತಿಲ್ಲ, ‘ಸ್ಟಾರ್ ವಿಭಜಕ’ರಾಗಿ ಹೋಗುತ್ತಿದ್ದಾರೆ. ಕೋಮುವಾದಿಗಳನ್ನು ಜನರು ಸ್ವೀಕರಿಸುವುದಿಲ್ಲ’ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ವಾಗ್ದಾಳಿ ನಡೆಸಿದರು.</p><p>‘ಬಿಜೆಪಿಯು ‘ಒಡೆದು ಆಳುವ ನೀತಿ’ಯನ್ನು ಅನುಸರಿಸುತ್ತಿದೆ. ಏಕೆಂದರೆ ಅದು ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರಿಗೆ ಹೆದರುತ್ತಿದೆ’ ಎಂದು ಆರೋಪಿಸಿದರು.</p> .ದೇಶಭಕ್ತರನ್ನು ಕೆಣಕಿ ಉಳಿದವರಿಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಕಿಡಿ.ಪಟಾಕಿಯಿಂದ ಗಾಯಗೊಂಡರೆ ಪ್ರಥಮ ಚಿಕಿತ್ಸೆ ಏನು? ವೈದ್ಯರು ಹೇಳಿದ್ದು ಹೀಗೆ. <p>‘ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮುಖ್ಯಮಂತ್ರಿ ಮಟ್ಟದಲ್ಲಿ ಲೆಕ್ಕವಿಲ್ಲದಷ್ಟು ಸಭೆಗಳು ನಡೆದವು. ಆದರೂ ನಗರವು ಸಂಚಾರದಟ್ಟಣೆಯಲ್ಲಿ ಸಿಲುಕಿದೆ. ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಮೀಸಲಿಟ್ಟ ಹಣವೆಲ್ಲ ಎಲ್ಲಿ ಹೋಯಿತು? ಯಾವುದೇ ನಗರಕ್ಕೆ ತೆರಳಿ ಅಲ್ಲಿ ಸಂಚಾರ ದಟ್ಟಣೆ ಮಾಮೂಲಿಯಂತಾಗಿದೆ’ ಎಂದು ಟೀಕಿಸಿದರು.</p>.ಅಪ್ಪು ಅಜರಾಮರ |ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಪುನೀತ್ ರಾಜಕುಮಾರ್ ಪೂರ್ತಿ ಜೀವನ.ಅಫ್ಗಾನಿಸ್ತಾನ ಹಿಂದೆ ಸರಿದರೂ ತ್ರಿಕೋನ ಸರಣಿ ನಿಗದಿಯಂತೆ ನಡೆಯುತ್ತೆ: ಪಿಸಿಬಿ. <p>ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಹಗರಣ ನಡೆದಿದೆ ಎಂದು ಯೋಗಿ ವಿರುದ್ಧ ಅಖಿಲೇಶ್ ಗುಡುಗಿದ್ದಾರೆ.</p><p>ಬಿಹಾರ ವಿಧಾನಸಭೆಯ 243 ಸ್ಥಾನಗಳ ಪೈಕಿ ತಲಾ 101 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಸ್ಪರ್ಧಿಸಲಿವೆ. ಇನ್ನುಳಿದ ಸ್ಥಾನಗಳನ್ನು ಇತರೆ ಸಣ್ಣ ಮೈತ್ರಿ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ. </p>.ನೊಬೆಲ್ ಪ್ರಶಸ್ತಿ ಪುರಸ್ಕೃತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ನಿಧನ.ಶಬರಿಮಲೆ ಕುರಿತ ವಿವಾದಗಳು ಅಯ್ಯಪ್ಪ ಭಕ್ತರ ಮೇಲೆ ಪರಿಣಾಮ ಬೀರಿಲ್ಲ: ಟಿಡಿಬಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>