<p><strong>ಕಟಕ್ :</strong> ಬಿಜೆಡಿಯ ಹಿರಿಯ ಸಂಸದ ಮತ್ತು ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾದ ಭರ್ತೃಹರಿ ಮಹತಾಬ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.</p>.<p>ಕಟಕ್ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಮಹತಾಬ್, ‘ಬಿಜೆಡಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದೇನೆ’ ಎಂದು ಹೇಳಿದರು.</p>.<p>ಪಕ್ಷದಲ್ಲಿ ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ಇಲ್ಲದ ಕಾರಣ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಟಕ್ :</strong> ಬಿಜೆಡಿಯ ಹಿರಿಯ ಸಂಸದ ಮತ್ತು ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾದ ಭರ್ತೃಹರಿ ಮಹತಾಬ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.</p>.<p>ಕಟಕ್ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಮಹತಾಬ್, ‘ಬಿಜೆಡಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದೇನೆ’ ಎಂದು ಹೇಳಿದರು.</p>.<p>ಪಕ್ಷದಲ್ಲಿ ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ಇಲ್ಲದ ಕಾರಣ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>