ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕೇರಳ ಮಿನಿ ಪಾಕಿಸ್ತಾನ; ಹೀಗಾಗಿ ರಾಹುಲ್, ಪ್ರಿಯಾಂಕಾ ಗೆದ್ದರು: BJP ನಾಯಕ ರಾಣೆ

ಸಚಿವ ನಿತೇಶ್ ರಾಣೆ ಹೇಳಿಕೆಗೆ ವಿಪಕ್ಷಗಳಿಂದ ಟೀಕೆ * ರಾಜೀನಾಮೆಗೆ ಆಗ್ರಹ
Published : 30 ಡಿಸೆಂಬರ್ 2024, 9:07 IST
Last Updated : 30 ಡಿಸೆಂಬರ್ 2024, 9:07 IST
ಫಾಲೋ ಮಾಡಿ
Comments
ಕೇರಳದಲ್ಲಿ ಮುಂದಿನ ಚುನಾವಣೆಯಲ್ಲಿ ಅವರ ಪಕ್ಷ ಸ್ಪರ್ಧಿಸುವುದಿಲ್ಲವೇ ಎಂದು ಜೆ.ಪಿ. ನಡ್ಡಾ ಅವರನ್ನು ಕೇಳಬೇಕು. ಸಂವಿಧಾನ ವಿರೋಧಿ ಹೇಳಿಕೆಗಳನ್ನು ಪದೇ ಪದೇ ನೀಡಲಾಗುತ್ತಿದೆ.
–ಪವನ್ ಖೇರಾ, ಕಾಂಗ್ರೆಸ್ ವಕ್ತಾರ
ದೇಶದ ದೊಡ್ಡ ಸಾಕ್ಷರ ರಾಜ್ಯದ ಹೆಸರಿಗೆ ನಿರಕ್ಷರ ಕುಕ್ಷಿ ನಿತೇಶ್ ರಾಣಾ ನಿರ್ಲಜ್ಜೆಯಿಂದ ಕಳಂಕ ತರುವ ಮಾತನಾಡಿದ್ದಾರೆ.
–ಕ್ಲಾಯಿಡ್ ಕ್ರಾಸ್ಟೊ, ಎಸ್‌ಪಿ ವಕ್ತಾರ
ನಮ್ಮದೇ ದೇಶದ ರಾಜ್ಯವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದವರನ್ನು ಸಚಿವ ಸಂಪುಟದಲ್ಲಿ ಇಟ್ಟುಕೊಳ್ಳಲು ಹೇಗೆ ಸಾಧ್ಯ ಎಂದು ಮುಖ್ಯಮಂತ್ರಿ, ಪ್ರಧಾನಿ ಹೇಳಬೇಕು
–ಅತುಲ್ ಲೋಂಢೆ‌, ಕಾಂಗ್ರೆಸ್ ವಕ್ತಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT