ಬೃಹತ್ ನಗರಗಳಲ್ಲಿ ಅತಿಹೆಚ್ಚು ಮಳೆ ಸುರಿಯುವುದರಿಂದ ದಿಢೀರ್ ಪ್ರವಾಹದ ಭೀತಿ ತಲೆದೋರುತ್ತಿದೆ. ಅದರಲ್ಲೂ ಚೆನ್ನೈ ಪದೇ ಪದೇ ಸಂಕಷ್ಟಕ್ಕೆ ಸಿಲುಕುತ್ತಿದೆ. ಕಳೆದ ಎಂಟು ವರ್ಷಗಳಲ್ಲಿ ಮೂರನೇ ಬಾರಿಗೆ ಅತಿದೊಡ್ಡ ಅವಾಂತರಕ್ಕೆ ಸಾಕ್ಷಿಯಾಗಿದೆ. ನಗರ ಪ್ರವಾಹ ಸಮಸ್ಯೆಯ ಪರಿಹಾರಕ್ಕೆ ಸಂಬಂಧಿಸಿದ ಮೊದಲ ಯೋಜನೆ ಇದಾಗಿದೆ ಎಂದು ‘ಎಕ್ಸ್’ನಲ್ಲಿ ಅವರು ತಿಳಿಸಿದ್ದಾರೆ.