<p><strong>ನವದೆಹಲಿ</strong>: ಹರಿಯಾಣದ ಭೂ ವ್ಯವಹಾರದ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಉದ್ಯಮಿ ರಾಬರ್ಟ್ ವಾದ್ರಾ ಅವರನ್ನು ಬುಧವಾರವೂ ವಿಚಾರಣೆಗೆ ಒಳಪಡಿಸಿತು.</p>.<p>ವಾದ್ರಾ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪತ್ನಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಇ.ಡಿ ಕಚೇರಿಗೆ ಹಾಜರಾಗಿದ್ದರು. </p>.<p>ಮಂಗಳವಾರವೂ ಐದು ತಾಸು ವಾದ್ರಾ ಅವರನ್ನು ಪ್ರಶ್ನಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.</p>.<p>ವಾದ್ರಾ ಅವರು, ‘ಇ.ಡಿ ಕ್ರಮವು ರಾಜಕೀಯ ಪಿತೂರಿಯ ಭಾಗ. ದೇಶದ ಜನರು ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹರಿಯಾಣದ ಭೂ ವ್ಯವಹಾರದ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಉದ್ಯಮಿ ರಾಬರ್ಟ್ ವಾದ್ರಾ ಅವರನ್ನು ಬುಧವಾರವೂ ವಿಚಾರಣೆಗೆ ಒಳಪಡಿಸಿತು.</p>.<p>ವಾದ್ರಾ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪತ್ನಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಇ.ಡಿ ಕಚೇರಿಗೆ ಹಾಜರಾಗಿದ್ದರು. </p>.<p>ಮಂಗಳವಾರವೂ ಐದು ತಾಸು ವಾದ್ರಾ ಅವರನ್ನು ಪ್ರಶ್ನಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.</p>.<p>ವಾದ್ರಾ ಅವರು, ‘ಇ.ಡಿ ಕ್ರಮವು ರಾಜಕೀಯ ಪಿತೂರಿಯ ಭಾಗ. ದೇಶದ ಜನರು ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>