ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಕ್ಷಮಾಪಣೆ ಬೇಡ, ನಿಮ್ಮದು ಮೊಸಳೆ ಕಣ್ಣೀರು: ವಿಜಯ್ ಶಾಗೆ ಸುಪ್ರೀಂ ಕೋರ್ಟ್‌ ತರಾಟೆ

Published : 19 ಮೇ 2025, 13:28 IST
Last Updated : 19 ಮೇ 2025, 13:28 IST
ಫಾಲೋ ಮಾಡಿ
Comments
ಕ್ಷಮಾಪಣೆ ಪದಕ್ಕೆ ಅರ್ಥವಿದೆ. ಕೆಲವೊಮ್ಮೆ ಜನರು ಬಹಳ ನಯವಾದ ಭಾಷೆಯಲ್ಲಿ ಬಹಳ ಕೃತಕವಾಗಿ ಕ್ಷಮೆ ಕೇಳುತ್ತಾರೆ. ಕಾನೂನು ಕ್ರಮ ತಪ್ಪಿಸಿಕೊಳ್ಳಲು ಕೆಲವರು ಮೊಸಳೆ ಕಣ್ಣೀರು ಹಾಕುತ್ತಾರೆ. ನಿಮ್ಮದು ಯಾವ ರೀತಿಯ ಕ್ಷಮಾಪಣೆ? ಇದನ್ನು ತಿಳಿದುಕೊಳ್ಳುವ ಕುತೂಹಲ ನಮಗಿದೆ.
– ಸುಪ್ರೀಂ ಕೋರ್ಟ್‌ ಪೀಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT