ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮರಾಠರಿಗೆ ಮೀಸಲಾತಿ ನೀಡಲು ಒಪ್ಪಿಗೆ: ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಜರಾಂಗೆ

ಪ್ರತಿಭಟನಕಾರರಲ್ಲಿ ಹರ್ಷ
Published : 2 ಸೆಪ್ಟೆಂಬರ್ 2025, 23:30 IST
Last Updated : 2 ಸೆಪ್ಟೆಂಬರ್ 2025, 23:30 IST
ಫಾಲೋ ಮಾಡಿ
Comments
ಮರಾಠರಿಗೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ ಬಳಿಕ ಸಮುದಾಯದ ಜನರು ಮುಂಬೈನಲ್ಲಿ ವಿಜಯೋತ್ಸವ ಆಚರಿಸಿದರು –ಪಿಟಿಐ ಚಿತ್ರ
ಮರಾಠರಿಗೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ ಬಳಿಕ ಸಮುದಾಯದ ಜನರು ಮುಂಬೈನಲ್ಲಿ ವಿಜಯೋತ್ಸವ ಆಚರಿಸಿದರು –ಪಿಟಿಐ ಚಿತ್ರ
ಮೀಸಲಾತಿಯನ್ನು ಜಾರಿ ಮಾಡದೆ ನಮಗೆ ಮೋಸ ಮಾಡಿದರೆ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಹೋದರೆ ನಾನು ರಾಧಾಕೃಷ್ಣ ಅವರ ಮನೆಗೆ ಹೋಗಿ ಅಲ್ಲೇ ಕೂತು ಪ್ರಾಣ ಬಿಡುತ್ತೇನೆ
ಮನೋಜ್‌ ಜರಾಂಗೆ ಮರಾಠ ಮೀಸಲಾತಿ ಹೋರಾಟಗಾರ
ಮರಾಠರ ಅಭಿವೃದ್ಧಿಗಾಗಿಯೇ ನನ್ನ ಸರ್ಕಾರ ಸದಾ ಕೆಲಸ ಮಾಡುತ್ತದೆ. ಅದು ಮರಾಠರು ಅಥವಾ ಒಬಿಸಿ ಇರಲಿ ಎಲ್ಲ ಸಮುದಾಯಕ್ಕಾಗಿ ನಾವು ನಮ್ಮ ಕೆಲಸ ಮುಂದುವರಿಸುತ್ತೇವೆ
ದೇವೇಂದ್ರ ಫಡಣವೀಸ್‌ ಮಹಾರಾಷ್ಟ್ರ ಮುಖ್ಯಮಂತ್ರಿ
ನಾನೊಬ್ಬ ರೈತ. ನನ್ನ ಕಾಲ ಮುಗಿಯಿತು. ಆದರೆ ನನ್ನ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಳ್ಳಲಿದ್ದಾರೆ. ಇದಕ್ಕಾಗಿ ಧನ್ಯವಾದಗಳು
ಭಾಗವತ್‌ ಸತ್ವಾಜಿ ಪ್ರತಿಭಟನಕಾರ
ಒಂದು ಸಮುದಾಯದಿಂದ ಮೀಸಲಾತಿಯನ್ನು ಕಿತ್ತುಕೊಂಡು ಮತ್ತೊಂದು ಸಮುದಾಯಕ್ಕೆ ನೀಡುವುದು ಅನ್ಯಾಯ
ಚಂದ್ರಶೇಖರ್‌ ಬಾವಂಕುಳೆ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT