ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

Terror Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: 28 ಮಂದಿ ಸಾವು

ಪಹಲ್ಗಾಮ್‌ ಬಳಿಯ ಬೈಸರನ್‌ ಕಣಿವೆಯಲ್ಲಿ ದುಷ್ಕೃತ್ಯ: 28 ಮಂದಿ ಸಾವು | ತಾನೇ ದಾಳಿ ನಡೆಸಿರುವುದಾಗಿ ಹೇಳಿಕೊಂಡ ‘ಲಷ್ಕರ್–ಎ–ತಯ್ಯಬಾ’ದ ಜೊತೆ ನಂಟಿನ ‘ದಿ ರೆಸಿಸ್ಟೆನ್ಸ್‌ ಫ್ರಂಟ್‌’
Published : 22 ಏಪ್ರಿಲ್ 2025, 23:30 IST
Last Updated : 22 ಏಪ್ರಿಲ್ 2025, 23:30 IST
ಫಾಲೋ ಮಾಡಿ
Comments
ಭಯೋತ್ಪಾದಕರ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಪ್ರೀತಿಪಾತ್ರರನ್ನು ಕಳೆದು ಕೊಂಡವರಿಗೆ ನನ್ನ ಸಂತಾಪಗಳು, ದಾಳಿಯಿಂದ ತೊಂದರೆಗೆ ಒಳಗಾದವರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ. ಹೀನ ಕೃತ್ಯದ ಹಿಂದಿರುವವರಿಗೆ ಶಿಕ್ಷೆಯಾಗುತ್ತದೆ... ಭಯೋತ್ಪಾದನೆ ವಿರುದ್ಧ ಹೋರಾಡುವ ನಮ್ಮ ದೃಢಸಂಕಲ್ಪ ಇನ್ನಷ್ಟು ಬಲವಾಗುತ್ತದೆ
ನರೇಂದ್ರ ಮೋದಿ, ಪ್ರಧಾನಿ
ಪ್ರವಾಸಿಗರ ಮೇಲಿನ ದಾಳಿ ಆಕ್ರೋಶ ಮೂಡಿಸಿದೆ. ಮೃತರ ಕುಟುಂಬದ ಸದಸ್ಯರಿಗೆ ಸಂತಾಪಗಳು. ಈ ದಾಳಿಯಲ್ಲಿ ಭಾಗಿಯಾದವರನ್ನು ಬಿಡುವುದಿಲ್ಲ. ಅವರು ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ
ಅಮಿತ್ ಶಾ, ಕೇಂದ್ರ ಗೃಹ ಸಚಿವ
ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯು ಆಘಾತಕಾರಿ, ನೋವಿನ ಸಂಗತಿ. ಅಮಾಯಕರ ಮೇಲಿನ ಅಮಾನವೀಯ ದಾಳಿಗೆ ಕ್ಷಮೆ ಇಲ್ಲ
ದ್ರೌಪದಿ ಮುರ್ಮು, ರಾಷ್ಟ್ರಪತಿ
ನಮ್ಮ ಪ್ರವಾಸಿಗರ ಮೇಲಿನ ದಾಳಿಯು ಒಂದು ದೌರ್ಜನ್ಯ. ದಾಳಿ ನಡೆಸಿದವರು ಮೃಗಗಳು, ಅವರು ಮನುಷ್ಯರಲ್ಲ, ಅವರು ಖಂಡನಾರ್ಹರು. ಯಾವ ಪದ ಬಳಸಿ ಖಂಡಿಸಿದರೂ ಸಾಕಾಗದು. ಮೃತರ ಕುಟುಂಬಗಳಿಗೆ ನನ್ನ ಸಹಾನುಭೂತಿ ಇದೆ
ಒಮರ್ ಅಬ್ದುಲ್ಲಾ, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT