ಗುರುವಾರ, 26 ಫೆಬ್ರುವರಿ 2026
×
ADVERTISEMENT

ಆಪರೇಷನ್‌ ಸಿಂಧೂರ | ಜಮ್ಮು–ಕಾಶ್ಮೀರದಲ್ಲಿ ಭಯೋತ್ಪಾದನೆ ದಿನಗಳು ಅಂತ್ಯ: PM ಮೋದಿ

Published : 6 ಜೂನ್ 2025, 13:13 IST
Last Updated : 6 ಜೂನ್ 2025, 13:13 IST
ADVERTISEMENT
ಫಾಲೋ ಮಾಡಿ
Comments
ಜಮ್ಮು–ಕಾಶ್ಮೀರದ ರಿಯಾಸಿ ಜಿಲ್ಲೆಯ ಕಟ್ರಾದಲ್ಲಿ ಗುರುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಮಾತುಕತೆಯಲ್ಲಿ ತೊಡಗಿದ್ದರು

ಜಮ್ಮು–ಕಾಶ್ಮೀರದ ರಿಯಾಸಿ ಜಿಲ್ಲೆಯ ಕಟ್ರಾದಲ್ಲಿ ಗುರುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಮಾತುಕತೆಯಲ್ಲಿ ತೊಡಗಿದ್ದರು

ಆಪರೇಷನ್‌ ಸಿಂಧೂರ ಎಂಬ ಶಬ್ದ ಪಾಕಿಸ್ತಾನದ ಕಿವಿಗೆ ಬಿದ್ದಾಗಲೆಲ್ಲಾ ತಾನು ಅನುಭವಿಸಿದ ಅವಮಾನಕರ ಸೋಲು ಅದಕ್ಕೆ ನೆನಪಾಗಲಿದೆ
ನರೇಂದ್ರ ಮೋದಿ ಪ್ರಧಾನಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT