<p><strong>ಚಂಡೀಗಢ</strong>: ದೆಹಲಿ ಮುಖ್ಯಮಂತ್ರಿ ಆತಿಶಿ ವಿರುದ್ಧ ಎಫ್ಐಆರ್ ದಾಖಲಾಗಿರುವುದನ್ನು ಖಂಡಿಸಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಕೆಲಸ ಕೇವಲ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಗುರಿ ಮಾಡುವುದೇ ಆಗಿದೆಯೇ? ಎಂದು ಮಂಗಳವಾರ ಪ್ರಶ್ನಿಸಿದ್ದಾರೆ. </p><p>ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಾನ್, ದೆಹಲಿಯಲ್ಲಿ ಬಿಜೆಪಿ ನಡೆಸುತ್ತಿರುವ ಗೂಂಡಾಗಿರಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಚುನಾವಣಾ ಆಯೋಗ ಸಲ್ಲಿಸಿದ ದೂರಿನ ಮೇರೆಗೆ ಆತಿಶಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ, 'ಇದು ಅತ್ಯಂತ ಖಂಡನೀಯ' ಎಂದು ವಾಗ್ದಾಳಿ ನಡೆಸಿದ್ದಾರೆ.</p>.ಷೇರುಪೇಟೆ ಚೇತರಿಕೆ: ಸೆನ್ಸೆಕ್ಸ್ 1,397 ಅಂಶಗಳಷ್ಟು ಜಿಗಿತ; ಇಲ್ಲಿದೆ ಕಾರಣ...ಕಾಲ್ತುಳಿತ ದೊಡ್ಡ ಘಟನೆಯಲ್ಲ, ದೊಡ್ಡದಾಗಿ ಬಿಂಬಿಸಲಾಗುತ್ತಿದೆ: ಹೇಮಾ ಮಾಲಿನಿ. <p>ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗವು ಕೆಲಸ ಕೇವಲ ಎಎಪಿ ಪಕ್ಷವನ್ನು ಗುರಿಯಾಗಿಸುವುದೇ? ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿ ಮದ್ಯ, ಹಣ ಮತ್ತು ವಸ್ತುಗಳನ್ನು ವಿತರಿಸುತ್ತಿದ್ದಾರೆ. ಅವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿಲ್ಲವೇ?, ಇದು ( ಚುನಾವಣಾ ಆಯೋಗ) ಕಾಣಿಸುತ್ತಿಲ್ಲವೇ? ಎಂದು ಕಿಡಿಕಾರಿದ್ದಾರೆ. </p><p>ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಮತ್ತು ಕರ್ತವ್ಯದಲ್ಲಿರುವ ಸರ್ಕಾರಿ ನೌಕರರಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ಎಎಪಿ ಅಭ್ಯರ್ಥಿ ಹಾಗೂ ದೆಹಲಿ ಸಿಎಂ ಆತಿಶಿ ವಿರುದ್ಧ ಪೊಲೀಸರು ಮಂಗಳವಾರ ಎಫ್ಐಆರ್ ದಾಖಲಿಸಿದ್ದಾರೆ.</p>.ಶಶಿ ತರೂರ್ ವಿರುದ್ಧದ ರಾಜೀವ್ ಚಂದ್ರಶೇಖರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾ.ಪ್ರತಿ ಕನ್ನಡಿಗನ ಮೇಲೆ ₹1 ಲಕ್ಷ ಸಾಲದ ಹೊರೆ ಹೊರಿಸಿದ ಕಾಂಗ್ರೆಸ್: ಬಿಜೆಪಿ ಕಿಡಿ.<p>ಪೊಲೀಸರ ಪ್ರಕಾರ, ಫತೇ ಸಿಂಗ್ ಮಾರ್ಗದಲ್ಲಿ ಅಧಿಕಾರಿಯೊಬ್ಬರು ತಮ್ಮ ಕರ್ತವ್ಯ ನಿರ್ವಹಿಸದಂತೆ ಆತಿಶಿ ಮತ್ತು ಎಎಪಿ ಬೆಂಬಲಿಗರು ಅಡ್ದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.</p>.ನಮ್ಮದು ತ್ರಿಸದಸ್ಯ ಸಂಸ್ಥೆ, ಒಬ್ಬ ವ್ಯಕ್ತಿ ನಡೆಸುತ್ತಿಲ್ಲ: AAPಗೆ ಚುನಾವಣಾ ಆಯೋಗ.Champions Trophy | ಕೊಹ್ಲಿ, ರೋಹಿತ್ ಲಯಕ್ಕೆ ಮರಳುವುದು ನಿರ್ಣಾಯಕ: ರೈನಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ದೆಹಲಿ ಮುಖ್ಯಮಂತ್ರಿ ಆತಿಶಿ ವಿರುದ್ಧ ಎಫ್ಐಆರ್ ದಾಖಲಾಗಿರುವುದನ್ನು ಖಂಡಿಸಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಕೆಲಸ ಕೇವಲ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಗುರಿ ಮಾಡುವುದೇ ಆಗಿದೆಯೇ? ಎಂದು ಮಂಗಳವಾರ ಪ್ರಶ್ನಿಸಿದ್ದಾರೆ. </p><p>ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಾನ್, ದೆಹಲಿಯಲ್ಲಿ ಬಿಜೆಪಿ ನಡೆಸುತ್ತಿರುವ ಗೂಂಡಾಗಿರಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಚುನಾವಣಾ ಆಯೋಗ ಸಲ್ಲಿಸಿದ ದೂರಿನ ಮೇರೆಗೆ ಆತಿಶಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ, 'ಇದು ಅತ್ಯಂತ ಖಂಡನೀಯ' ಎಂದು ವಾಗ್ದಾಳಿ ನಡೆಸಿದ್ದಾರೆ.</p>.ಷೇರುಪೇಟೆ ಚೇತರಿಕೆ: ಸೆನ್ಸೆಕ್ಸ್ 1,397 ಅಂಶಗಳಷ್ಟು ಜಿಗಿತ; ಇಲ್ಲಿದೆ ಕಾರಣ...ಕಾಲ್ತುಳಿತ ದೊಡ್ಡ ಘಟನೆಯಲ್ಲ, ದೊಡ್ಡದಾಗಿ ಬಿಂಬಿಸಲಾಗುತ್ತಿದೆ: ಹೇಮಾ ಮಾಲಿನಿ. <p>ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗವು ಕೆಲಸ ಕೇವಲ ಎಎಪಿ ಪಕ್ಷವನ್ನು ಗುರಿಯಾಗಿಸುವುದೇ? ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿ ಮದ್ಯ, ಹಣ ಮತ್ತು ವಸ್ತುಗಳನ್ನು ವಿತರಿಸುತ್ತಿದ್ದಾರೆ. ಅವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿಲ್ಲವೇ?, ಇದು ( ಚುನಾವಣಾ ಆಯೋಗ) ಕಾಣಿಸುತ್ತಿಲ್ಲವೇ? ಎಂದು ಕಿಡಿಕಾರಿದ್ದಾರೆ. </p><p>ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಮತ್ತು ಕರ್ತವ್ಯದಲ್ಲಿರುವ ಸರ್ಕಾರಿ ನೌಕರರಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ಎಎಪಿ ಅಭ್ಯರ್ಥಿ ಹಾಗೂ ದೆಹಲಿ ಸಿಎಂ ಆತಿಶಿ ವಿರುದ್ಧ ಪೊಲೀಸರು ಮಂಗಳವಾರ ಎಫ್ಐಆರ್ ದಾಖಲಿಸಿದ್ದಾರೆ.</p>.ಶಶಿ ತರೂರ್ ವಿರುದ್ಧದ ರಾಜೀವ್ ಚಂದ್ರಶೇಖರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾ.ಪ್ರತಿ ಕನ್ನಡಿಗನ ಮೇಲೆ ₹1 ಲಕ್ಷ ಸಾಲದ ಹೊರೆ ಹೊರಿಸಿದ ಕಾಂಗ್ರೆಸ್: ಬಿಜೆಪಿ ಕಿಡಿ.<p>ಪೊಲೀಸರ ಪ್ರಕಾರ, ಫತೇ ಸಿಂಗ್ ಮಾರ್ಗದಲ್ಲಿ ಅಧಿಕಾರಿಯೊಬ್ಬರು ತಮ್ಮ ಕರ್ತವ್ಯ ನಿರ್ವಹಿಸದಂತೆ ಆತಿಶಿ ಮತ್ತು ಎಎಪಿ ಬೆಂಬಲಿಗರು ಅಡ್ದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.</p>.ನಮ್ಮದು ತ್ರಿಸದಸ್ಯ ಸಂಸ್ಥೆ, ಒಬ್ಬ ವ್ಯಕ್ತಿ ನಡೆಸುತ್ತಿಲ್ಲ: AAPಗೆ ಚುನಾವಣಾ ಆಯೋಗ.Champions Trophy | ಕೊಹ್ಲಿ, ರೋಹಿತ್ ಲಯಕ್ಕೆ ಮರಳುವುದು ನಿರ್ಣಾಯಕ: ರೈನಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>