<p><strong>ಹೈದರಾಬಾದ್:</strong> ಸೌದಿ ಅರೇಬಿಯಾದ ಮದೀನಾದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಒಟ್ಟು 45 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಹೈದರಾಬಾದ್ನ ಒಂದೇ ಕುಟುಂಬ ಮೂರು ತಲೆಮಾರಿನ 18 ಮಂದಿಯೂ ಸಜೀವ ದಹನವಾಗಿದ್ದಾರೆ. </p><p>ಮೃತಪಟ್ಟ 18 ಮಂದಿ ಕುಟುಂಬ ಸದಸ್ಯರಲ್ಲಿ 9 ಮಕ್ಕಳೂ ಸೇರಿದ್ದಾರೆ.</p><p>ನ.9ರಂದು ಹೈದರಾಬಾದ್ನ ನಿವಾಸಿ, ಸೈಯದ್ ನಸೀರುದ್ದೀನ್ ಅವರು ಪತ್ನಿ, ಮಕ್ಕಳು, ಅಳಿಯಂದಿರು ಮತ್ತು ಮೊಮ್ಮಕ್ಕಳೊಂದಿಗೆ ಉಮ್ರಾ ಯಾತ್ರೆಗೆ ತೆರಳದಿದ್ದರು. ಆದರೆ ಯಾತ್ರೆಯಿಂದ ವಾಪಸ್ ಆಗಲೇ ಇಲ್ಲ. ಸೈಯದ್ ಅವರ ಒಬ್ಬ ಮಗ ಅಮೆರಿಕದಲ್ಲಿರುವುದರಿಂದ ಈ ಯಾತ್ರೆಗೆ ಹೋಗಿರಲಿಲ್ಲ, ಉಳಿದಂತೆ ಬಹುತೇಕ ಕುಟುಂಬ ಹೋಗಿತ್ತು ಅವರ ಮನೆಗೆ ಬೀಗ ಹಾಕಿರುವುದು ಹಾಗೆಯೇ ಇದೆ ಎಂದು ಸೈಯದ್ ಅವರ ಸಂಬಂಧಿಕರೊಬ್ಬರು ಹೇಳಿರುವುದಾಗಿ ವರದಿಯಾಗಿದೆ.</p><p>ಮಕ್ಕಾದಿಂದ ಮದೀನಾಕ್ಕೆ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಸಾಗಾಟದ ಟ್ಯಾಂಕರ್ಗೆ ಡಿಕ್ಕಿಯಾಗಿ ಹೊತ್ತಿ ಉರಿದಿದ್ದು, ಭಾರತೀಯ ಕಾಲಮಾನ ಸೋಮವಾರ ಬೆಳಿಗ್ಗೆ 4ಕ್ಕೆ ದುರಂತ ಸಂಭವಿಸಿದೆ. ಟ್ಯಾಂಕರ್ಗೆ ಅಪ್ಪಳಿಸಿದ ಬಸ್ಗೆ ಕ್ಷಣಾರ್ಧದಲ್ಲಿ ಬೆಂಕಿ ಆವರಿಸಿದ್ದು, ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ.</p>.Saudi Bus Accident | ಸೌದಿಯಲ್ಲಿ ಭೀಕರ ಬಸ್ ಅಪಘಾತ: ತೆಲಂಗಾಣದ 45 ಮಂದಿ ಸಾವು.ಸೌದಿ ಅರೇಬಿಯಾದಲ್ಲಿ ಅಪಘಾತ: ತೆಲಂಗಾಣದ 40ಕ್ಕೂ ಹೆಚ್ಚು ಮಂದಿ ಸಾವು; ಮೋದಿ ಸಂತಾಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಸೌದಿ ಅರೇಬಿಯಾದ ಮದೀನಾದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಒಟ್ಟು 45 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಹೈದರಾಬಾದ್ನ ಒಂದೇ ಕುಟುಂಬ ಮೂರು ತಲೆಮಾರಿನ 18 ಮಂದಿಯೂ ಸಜೀವ ದಹನವಾಗಿದ್ದಾರೆ. </p><p>ಮೃತಪಟ್ಟ 18 ಮಂದಿ ಕುಟುಂಬ ಸದಸ್ಯರಲ್ಲಿ 9 ಮಕ್ಕಳೂ ಸೇರಿದ್ದಾರೆ.</p><p>ನ.9ರಂದು ಹೈದರಾಬಾದ್ನ ನಿವಾಸಿ, ಸೈಯದ್ ನಸೀರುದ್ದೀನ್ ಅವರು ಪತ್ನಿ, ಮಕ್ಕಳು, ಅಳಿಯಂದಿರು ಮತ್ತು ಮೊಮ್ಮಕ್ಕಳೊಂದಿಗೆ ಉಮ್ರಾ ಯಾತ್ರೆಗೆ ತೆರಳದಿದ್ದರು. ಆದರೆ ಯಾತ್ರೆಯಿಂದ ವಾಪಸ್ ಆಗಲೇ ಇಲ್ಲ. ಸೈಯದ್ ಅವರ ಒಬ್ಬ ಮಗ ಅಮೆರಿಕದಲ್ಲಿರುವುದರಿಂದ ಈ ಯಾತ್ರೆಗೆ ಹೋಗಿರಲಿಲ್ಲ, ಉಳಿದಂತೆ ಬಹುತೇಕ ಕುಟುಂಬ ಹೋಗಿತ್ತು ಅವರ ಮನೆಗೆ ಬೀಗ ಹಾಕಿರುವುದು ಹಾಗೆಯೇ ಇದೆ ಎಂದು ಸೈಯದ್ ಅವರ ಸಂಬಂಧಿಕರೊಬ್ಬರು ಹೇಳಿರುವುದಾಗಿ ವರದಿಯಾಗಿದೆ.</p><p>ಮಕ್ಕಾದಿಂದ ಮದೀನಾಕ್ಕೆ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಸಾಗಾಟದ ಟ್ಯಾಂಕರ್ಗೆ ಡಿಕ್ಕಿಯಾಗಿ ಹೊತ್ತಿ ಉರಿದಿದ್ದು, ಭಾರತೀಯ ಕಾಲಮಾನ ಸೋಮವಾರ ಬೆಳಿಗ್ಗೆ 4ಕ್ಕೆ ದುರಂತ ಸಂಭವಿಸಿದೆ. ಟ್ಯಾಂಕರ್ಗೆ ಅಪ್ಪಳಿಸಿದ ಬಸ್ಗೆ ಕ್ಷಣಾರ್ಧದಲ್ಲಿ ಬೆಂಕಿ ಆವರಿಸಿದ್ದು, ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ.</p>.Saudi Bus Accident | ಸೌದಿಯಲ್ಲಿ ಭೀಕರ ಬಸ್ ಅಪಘಾತ: ತೆಲಂಗಾಣದ 45 ಮಂದಿ ಸಾವು.ಸೌದಿ ಅರೇಬಿಯಾದಲ್ಲಿ ಅಪಘಾತ: ತೆಲಂಗಾಣದ 40ಕ್ಕೂ ಹೆಚ್ಚು ಮಂದಿ ಸಾವು; ಮೋದಿ ಸಂತಾಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>