ಭಾನುವಾರ, 28 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ತಮಿಳುನಾಡಿನಲ್ಲಿ ಭಾರಿ ದುರಂತ | ನಟ ವಿಜಯ್ ರ್‍ಯಾಲಿಯಲ್ಲಿ ಕಾಲ್ತುಳಿತ: 38 ಸಾವು

ಟಿವಿಕೆ ಮುಖ್ಯಸ್ಥ–ನಟ ವಿಜಯ್‌ ರ್‍ಯಾಲಿ ಕಾಲಕ್ಕೆ ತಮಿಳುನಾಡಿನಲ್ಲಿ ಭಾರಿ ದುರಂತ
Published : 27 ಸೆಪ್ಟೆಂಬರ್ 2025, 15:31 IST
Last Updated : 27 ಸೆಪ್ಟೆಂಬರ್ 2025, 20:44 IST
ಫಾಲೋ ಮಾಡಿ
Comments
ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಘೋಷಣೆ | ಗಾಯಗೊಂಡವರಿಗೆ ತಲಾ ₹1ಲಕ್ಷ ಘೋಷಿಸಿದ ಸಿ.ಎಂ ಸ್ಟಾಲಿನ್
ದುರದೃಷ್ಟಕರ ಘಟನೆಯಿಂದ ದುಃಖವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ. ಗಾಯಗೊಂಡ ಎಲ್ಲರೂ ಶೀಘ್ರ ಗುಣಮುಖರಾಗಲಿ
ನರೇಂದ್ರ ಮೋದಿ, ಪ್ರಧಾನಿ
ಕರೂರಿನಲ್ಲಿ ನಡೆದ ಕಾಲ್ತುಳಿತ ಹೃದಯ ವಿದ್ರಾವಕ. ನೊಂದವರಿಗೆ, ಗಾಯಾಳುಗಳಿಗೆ ತಕ್ಷಣವೇ ಸ್ಪಂದಿಸುವಂತೆ ಸಚಿವರು, ಮಾಜಿ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿ, ಎಡಿಜಿಪಿಗೆ ಸೂಚಿಸಿರುವೆ
ಎಂ.ಕೆ. ಸ್ಟಾಲಿನ್‌, ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT