<p><strong>ನವದೆಹಲಿ:</strong> ವಕ್ಫ್ (ತಿದ್ದುಪಡಿ) ಮಸೂದೆ ಪ್ರತಿಯನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು ಲೋಕಸಭೆಯಲ್ಲಿ ಹರಿದು ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದರು.</p><p>ಬುಧವಾರ ರಾತ್ರಿ ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ದಕ್ಷಿಣ ಆಫ್ರಿಕಾದ ಶ್ವೇತವರ್ಣೀಯರ ಕಾನೂನುಗಳ ಬಗ್ಗೆ ಮಹಾತ್ಮಾ ಗಾಂಧಿಯವರು ಏನು ಹೇಳಿದ್ದರು ಎಂಬುದನ್ನು ಇತಿಹಾಸ ಓದಿದರೆ ತಿಳಿಯುತ್ತದೆ ಎಂದು ಹೇಳಿದರು.</p>.Waqf Bill: ಇಂದು ಮುಸ್ಲಿಮರು, ನಾಳೆ ಇತರ ಸಮುದಾಯಗಳು ಗುರಿ- ರಾಹುಲ್ ಗಾಂಧಿ.Waqf Amendment Bill: ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು.<p>'ನನ್ನ ಅಂತರಾತ್ಮ ಈ ಮಸೂದೆಯನ್ನು ಒಪ್ಪುವುದಿಲ್ಲ, ಗಾಂಧೀಜಿ ಅವರಂತೆ ನಾನು ಕೂಡ ಈ ಕಾನೂನನ್ನು ಹರಿದು ಹಾಕುತ್ತಿದ್ದೇನೆ. ಇದು ಅಸಂವಿಧಾನಿಕ, ಬಿಜೆಪಿಯು ದೇವಾಲಯಗಳು ಮತ್ತು ಮಸೀದಿಗಳ ಹೆಸರಿನಲ್ಲಿ ದೇಶ ವಿಭಜನೆ ಮಾಡಲು ಯತ್ನಿಸುತ್ತಿದ್ದು, ನಾನು ಇದನ್ನು ಖಂಡಿಸುತ್ತೇನೆ ಎಂದರೆ. ಪ್ರಮುಖ 10 ತಿದ್ದುಪಡಿಗಳನ್ನು ಒಪ್ಪಿಕೊಳ್ಳಲು ನಿಮ್ಮನ್ನು ವಿನಂತಿಸುತ್ತೇನೆ ಎಂದರು.</p><p>ಈ ಮಸೂದೆಯು ಮುಸ್ಲಿಮರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಟೀಕಿಸಿದರು.</p>.Waqf Bill: ಅಲ್ಪಸಂಖ್ಯಾತರಿಗೆ ಭಾರತಕ್ಕಿಂತ ಸುರಕ್ಷಿತ ಸ್ಥಳವಿಲ್ಲ; ಕಿರಣ್ ರಿಜಿಜು.Waqf Amendment Bill: ವಕ್ಫ್ ತಿದ್ದುಪಡಿ ಮಸೂದೆಗೆ ವೈ.ಎಸ್.ಶರ್ಮಿಳಾ ವಿರೋಧ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಕ್ಫ್ (ತಿದ್ದುಪಡಿ) ಮಸೂದೆ ಪ್ರತಿಯನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು ಲೋಕಸಭೆಯಲ್ಲಿ ಹರಿದು ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದರು.</p><p>ಬುಧವಾರ ರಾತ್ರಿ ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ದಕ್ಷಿಣ ಆಫ್ರಿಕಾದ ಶ್ವೇತವರ್ಣೀಯರ ಕಾನೂನುಗಳ ಬಗ್ಗೆ ಮಹಾತ್ಮಾ ಗಾಂಧಿಯವರು ಏನು ಹೇಳಿದ್ದರು ಎಂಬುದನ್ನು ಇತಿಹಾಸ ಓದಿದರೆ ತಿಳಿಯುತ್ತದೆ ಎಂದು ಹೇಳಿದರು.</p>.Waqf Bill: ಇಂದು ಮುಸ್ಲಿಮರು, ನಾಳೆ ಇತರ ಸಮುದಾಯಗಳು ಗುರಿ- ರಾಹುಲ್ ಗಾಂಧಿ.Waqf Amendment Bill: ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು.<p>'ನನ್ನ ಅಂತರಾತ್ಮ ಈ ಮಸೂದೆಯನ್ನು ಒಪ್ಪುವುದಿಲ್ಲ, ಗಾಂಧೀಜಿ ಅವರಂತೆ ನಾನು ಕೂಡ ಈ ಕಾನೂನನ್ನು ಹರಿದು ಹಾಕುತ್ತಿದ್ದೇನೆ. ಇದು ಅಸಂವಿಧಾನಿಕ, ಬಿಜೆಪಿಯು ದೇವಾಲಯಗಳು ಮತ್ತು ಮಸೀದಿಗಳ ಹೆಸರಿನಲ್ಲಿ ದೇಶ ವಿಭಜನೆ ಮಾಡಲು ಯತ್ನಿಸುತ್ತಿದ್ದು, ನಾನು ಇದನ್ನು ಖಂಡಿಸುತ್ತೇನೆ ಎಂದರೆ. ಪ್ರಮುಖ 10 ತಿದ್ದುಪಡಿಗಳನ್ನು ಒಪ್ಪಿಕೊಳ್ಳಲು ನಿಮ್ಮನ್ನು ವಿನಂತಿಸುತ್ತೇನೆ ಎಂದರು.</p><p>ಈ ಮಸೂದೆಯು ಮುಸ್ಲಿಮರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಟೀಕಿಸಿದರು.</p>.Waqf Bill: ಅಲ್ಪಸಂಖ್ಯಾತರಿಗೆ ಭಾರತಕ್ಕಿಂತ ಸುರಕ್ಷಿತ ಸ್ಥಳವಿಲ್ಲ; ಕಿರಣ್ ರಿಜಿಜು.Waqf Amendment Bill: ವಕ್ಫ್ ತಿದ್ದುಪಡಿ ಮಸೂದೆಗೆ ವೈ.ಎಸ್.ಶರ್ಮಿಳಾ ವಿರೋಧ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>