ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ಸುಹಾಸ್ ಶೆಟ್ಟಿ ಹತ್ಯೆ: ತನಿಖೆಯಲ್ಲಿ ಷಡ್ಯಂತ್ರ:BJP ಜಿಲ್ಲಾ ಘಟಕದ ಅಧ್ಯಕ್ಷರ ಆರೋಪ

ಶಾಸಕರು, ಸಂಸದರ ಉಪಸ್ಥಿತಿಯಲ್ಲಿ BJP ಜಿಲ್ಲಾ ಘಟಕದ ಅಧ್ಯಕ್ಷರ ಆರೋಪ
Published : 3 ಮೇ 2025, 15:48 IST
Last Updated : 3 ಮೇ 2025, 15:48 IST
ಫಾಲೋ ಮಾಡಿ
Comments
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ‘ಕೋಮು ಹಿಂಸೆ ನಿಗ್ರಹ ಕಾರ್ಯಪಡೆ’ ರಚಿಸುವುದಾಗಿ ಗೃಹಸಚಿವರು ತಿಳಿಸಿದ್ದಾರೆ. ಇದು ಹಿಂದೂಗಳ ನಿಗ್ರಹ ಪಡೆ ಆಗುವ ಸಾಧ್ಯತೆ ಹೆಚ್ಚು.
ಸತೀಶ್ ಕುಂಪಲ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ
ಯು.ಟಿ.ಖಾದರ್‌ ಅವರು ತನಿಖೆಯ ದಿಕ್ಕು ತಪ್ಪಿಸುವ ಕುತಂತ್ರ ಮಾಡುತ್ತಿದ್ದಾರೆ. ಹೀಗಾಗಿ ನಿಷ್ಪಕ್ಷಪಾತ ತನಿಖೆ ನಡೆಯಲು ಅವರು ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
ಡಾ.ವೈ.ಭರತ್ ಶೆಟ್ಟಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT