ಗುರುವಾರ, 16 ಅಕ್ಟೋಬರ್ 2025
×
ADVERTISEMENT
ADVERTISEMENT

ಜಾತಿವಾರು ಸಮೀಕ್ಷೆ: ಮಾಹಿತಿ ನೀಡಲು ಸುಧಾ-ನಾರಾಯಣಮೂರ್ತಿ ನಿರಾಕರಣೆ

ಸಮೀಕ್ಷೆಯಿಂದ ಸರ್ಕಾರಕ್ಕೆ ಉಪಯೋಗವಿಲ್ಲ ಎಂದಿರುವ ಇನ್ಫೊಸಿಸ್ ಸಂಸ್ಥಾಪಕರು
Published : 16 ಅಕ್ಟೋಬರ್ 2025, 4:52 IST
Last Updated : 16 ಅಕ್ಟೋಬರ್ 2025, 4:52 IST
ಫಾಲೋ ಮಾಡಿ
Comments
ಸುಧಾ ಮೂರ್ತಿ ಮತ್ತು ನಾರಾಯಣಮೂರ್ತಿ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡಲು ನಿರಾಕರಿಸಿ ನೀಡಿರುವ ಸ್ವಯಂ ದೃಢೀಕರಣ ಪತ್ರ

ಸುಧಾ ಮೂರ್ತಿ ಮತ್ತು ನಾರಾಯಣಮೂರ್ತಿ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡಲು ನಿರಾಕರಿಸಿ ನೀಡಿರುವ ಸ್ವಯಂ ದೃಢೀಕರಣ ಪತ್ರ

ಸಿದ್ದರಾಮಯ್ಯ ಅವರು ಸಮೀಕ್ಷಕರಿಗೆ ಮಾಹಿತಿ ನೀಡಿದರು

ಸಿದ್ದರಾಮಯ್ಯ ಅವರು ಸಮೀಕ್ಷಕರಿಗೆ ಮಾಹಿತಿ ನೀಡಿದರು

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡಿ ಎಂದು ಯಾರನ್ನೂ ಬಲವಂತ ಮಾಡಲು ಅವಕಾಶವಿಲ್ಲ. ಮಾಹಿತಿ ನೀಡುವುದು ಅಥವಾ ನಿರಾಕರಿಸುವುದು ಅವರ ಇಚ್ಛೆ
-ಡಿ.ಕೆ.ಶಿವಕುಮಾರ್‌, ಉಪ ಮುಖ್ಯಮಂತ್ರಿ
ಸಮೀಕ್ಷೆಯಲ್ಲಿ ಯಾರು ಏನು ಮಾಹಿತಿ ನೀಡಿದ್ದಾರೆ ಎಂಬುದನ್ನು ನಾನು ಹೇಳಲು ಅವಕಾಶವಿಲ್ಲ. ಸಮೀಕ್ಷೆಯ ವಿವರ ಗೋಪ್ಯವಾಗಿ ಇರಬೇಕು.
-ಎಂ.ಮಹೇಶ್ವರ ರಾವ್‌, ಜಿಬಿಎ ಮುಖ್ಯ ಆಯುಕ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT