ಶನಿವಾರ, 6 ಡಿಸೆಂಬರ್ 2025
×
ADVERTISEMENT
ADVERTISEMENT

ಮತಕಳವು | ಪ್ರತಿ ಜಿಲ್ಲೆಯಿಂದ 300 ಜನ ದೆಹಲಿಗೆ: ಡಿ.ಕೆ. ಶಿವಕುಮಾರ್

Published : 3 ಡಿಸೆಂಬರ್ 2025, 15:19 IST
Last Updated : 3 ಡಿಸೆಂಬರ್ 2025, 15:19 IST
ಫಾಲೋ ಮಾಡಿ
Comments
ಸರ್ವಪಕ್ಷ ಸಭೆ ಮುಂದೂಡಿಕೆ:
‘ದೆಹಲಿಯಲ್ಲಿ ಇದೇ 8ರಂದು ನಡೆಸಲು ಉದ್ದೇಶಿಸಿದ್ದ ಸರ್ವಪಕ್ಷ ಸಭೆ ಕೆಲವು ತಾಂತ್ರಿಕ ಕಾರಣಗಳಿಂದ ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಈ ಸಭೆಗೆ ವಿರೋಧ ಪಕ್ಷಗಳ ನಾಯಕರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೆವು. ಆದರೆ, ಅವರು ರಾಗ ಎಳೆಯುತ್ತಿದ್ದಾರೆ. ವಿರೋಧ ಪಕ್ಷದವರಿಗೆ ಸರಿಹೊಂದುವ ದಿನವನ್ನು ನಾನು ಮತ್ತು ಮುಖ್ಯಮಂತ್ರಿ ಚರ್ಚಿಸಿ ತೀರ್ಮಾನಿಸುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT