ಶನಿವಾರ, 6 ಡಿಸೆಂಬರ್ 2025
×
ADVERTISEMENT
ADVERTISEMENT

ನಾನು ಗುಂಪುಗಾರಿಕೆ ಮಾಡಲ್ಲ, ಬೆನ್ನಿಗೆ ಚೂರಿ ಹಾಕಲ್ಲ: ಡಿ.ಕೆ. ಶಿವಕುಮಾರ್

Published : 30 ನವೆಂಬರ್ 2025, 8:10 IST
Last Updated : 30 ನವೆಂಬರ್ 2025, 8:10 IST
ಫಾಲೋ ಮಾಡಿ
Comments
ಮನಃಶಾಂತಿಗೆ ದೇವಾಲಯ ಭೇಟಿ, ಪೂಜೆ:
‘ಟೆಂಪಲ್ ರನ್ ಮಾಡುತ್ತಿದ್ದು, ಏನು ಸಂಕಲ್ಪ ಮಾಡಿದ್ದೀರಿ’ ಎಂದು ಕೇಳಿದಾಗ, ‘ನಾವು ನಮ್ಮ ಬದುಕಿನಲ್ಲಿ ನಮ್ಮದೇ ಆದ ಆಚರಣೆ ಹಿಂದಿರುತ್ತೇವೆ. ನಮ್ಮ ಮನಶಾಂತಿಗಾಗಿ ನಾವು ನಮ್ಮ ಕೆಲಸ ಮಾಡುತ್ತೇವೆ. ದೇವಾಲಯ, ಮಸೀದಿ, ಚರ್ಚ್, ಜೈನ ಬಸದಿಗೆ ಹೋಗಿ ಪೂಜೆ ಪ್ರಾರ್ಥನೆ ಸಲ್ಲಿಸುತ್ತೇವೆ. ಇದನ್ನು ಟೆಂಪಲ್ ರನ್ ಎನ್ನುವ ಅಗತ್ಯವೇನು? ನಮ್ಮ ಹಿರಿಯರು ಕೊಟ್ಟ ಮಾರ್ಗದರ್ಶನದ ಪ್ರಕಾರ ನಾನು ನಿತ್ಯ ಬೆಳಗ್ಗೆ ಪೂಜೆ ಮಾಡದೇ ಮನೆಯಿಂದ ಆಚೆ ಬರುವುದಿಲ್ಲ. ಸರ್ಕಾರ ದೇವಾಲಯ ಮುಚ್ಚಲು ಸಾಧ್ಯವೇ? ಗ್ರಾಮೀಣ ಭಾಗದ ದೇವಾಲಯ ಅಭಿವೃದ್ಧಿಗೆ ಬಂಗಾರಪ್ಪನವರ ಕಾಲದಲ್ಲಿ ಆರಾಧನಾ ಯೋಜನೆ ಜಾರಿಗೆ ತಂದಿದ್ದರು’ ಎಂದರು.
ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ತಲೆದೋರಿದೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರು ಆಲ್‌ ಈಸ್ ವೆಲ್ ಎನ್ನುತ್ತಲೆ ಪರಸ್ಪರ ವೆಲ್‌ಗೆ (ಬಾವಿ) ನೂಕಲು ಪ್ರಯತ್ನಿಸುತ್ತಿದ್ದಾರೆ
ಪ್ರಲ್ಹಾದ ಜೋಶಿ, ಕೇಂದ್ರ ಸಚಿವ
ಬಿಜೆಪಿಗರಿಗೆ ರಾಜ್ಯದಲ್ಲಿ ಬೇಗ ಅಧಿಕಾರಕ್ಕೆ ಬರುವ ಆತುರವಿದೆ. ಕೇಂದ್ರದಲ್ಲೂ ಲೂಟಿ ಮಾಡುತ್ತಿದ್ದು, ರಾಜ್ಯದಲ್ಲೂ ಸರ್ಕಾರ ಬೀಳಿಸಿ ರಾಜ್ಯ ಲೂಟಿ ಮಾಡುವ ಯೋಚನೆಯಲ್ಲಿದ್ದಾರೆ
ಸಂತೋಷ್‌ ಲಾಡ್‌, ಕಾರ್ಮಿಕ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT