ಇಂದು ನಮ್ಮ ರಾಜ್ಯದ ರೈತರಿಗೆ ಮತ್ತು ಮುಖ್ಯಮಂತ್ರಿ ಶ್ರೀ @siddaramaiah ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ @DKShivakumar ರವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತಪರ ಹೋರಾಟಕ್ಕೆ ಜಯ ಸಿಕ್ಕಿದೆ.
ರಾಜ್ಯಕ್ಕೆ ಬರಬೇಕಾಗಿದ್ದ 18,172 ಕೋಟಿ ಬರ ಪರಿಹಾರ ತಡೆಯಲು ಷಡ್ಯಂತ್ರ ನಡೆಸಿದ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇಂದು… pic.twitter.com/vKPndCGruZ