ಬುಧವಾರ, 23 ಜುಲೈ 2025
×
ADVERTISEMENT
ADVERTISEMENT

ಬಾಗೇಪಲ್ಲಿ ಕಾಂಗ್ರೆಸ್ ಶಾಸಕ‌ ಸುಬ್ಬಾರೆಡ್ಡಿ ನಿವಾಸದ ಮೇಲೆ ಇ.ಡಿ ದಾಳಿ

Published : 10 ಜುಲೈ 2025, 5:09 IST
Last Updated : 10 ಜುಲೈ 2025, 16:01 IST
ಫಾಲೋ ಮಾಡಿ
Comments
ಪ್ರದೀಪ್ ಈಶ್ವರ್ ಆಪ್ತನ ಮನೆಯಲ್ಲಿ ಶೋಧ
ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್ ಅವರ ಆಪ್ತ ಜೋಳದ ಕಿಟ್ಟಪ್ಪ ಅವರ ಮನೆಯಲ್ಲಿ ರೆವಿನ್ಯು ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಶೋಧ ನಡೆಸಿದ್ದಾರೆ. ಕೃಷ್ಣಪ್ಪ ಅಲಿಯಾಸ್‌ ಜೋಳದ ಕಿಟ್ಟಪ್ಪ ಅವರು ಜೋಳದ ರಫ್ತು ಉದ್ಯಮ ನಡೆಸುತ್ತಿದ್ದಾರೆ. ರಫ್ತು ವ್ಯವಹಾರದಲ್ಲಿ ತೆರಿಗೆ ವಂಚನೆ ಬಗ್ಗೆ ದೂರುಗಳು ಬಂದಿದ್ದು ಅದರ ಆಧಾರದಲ್ಲಿ ಶೋಧ ನಡೆಸಲಾಗಿದೆ. ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಬ್ಯಾಂಕ್‌ ದಾಖಲೆಗಳು ರಫ್ತು ಉದ್ಯಮದ ಲೆಕ್ಕಪತ್ರಗಳನ್ನು ತನಿಖಾಧಿಕಾರಿಗಳು ಪರಿಶೀಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT