ಭಾನುವಾರ, 26 ಅಕ್ಟೋಬರ್ 2025
×
ADVERTISEMENT
ADVERTISEMENT

ಎ ಖಾತೆ ಹೆಸರಿನಲ್ಲಿ ಜನರ ಲೂಟಿ ಆರೋಪ: ಎಚ್‌ಡಿಕೆ– ಡಿಕೆಶಿ ‘ಜಗಳ್‌’ ಬಂದಿ

Published : 25 ಅಕ್ಟೋಬರ್ 2025, 23:30 IST
Last Updated : 25 ಅಕ್ಟೋಬರ್ 2025, 23:30 IST
ಫಾಲೋ ಮಾಡಿ
Comments
ಬೆಂಗಳೂರು: ಎ ಖಾತೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬೆಂಗಳೂರು ಜನರನ್ನು ಲೂಟಿ ಹೊಡೆಯಲು ಹೊರಟಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಡಿದ ಆರೋಪಕ್ಕೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ‘ಅವರ ಬುರುಡೆ ಪುರಾಣವನ್ನೆಲ್ಲಾ ಬಿಚ್ಚಿಡುತ್ತೇನೆ’ ಎಂದ ಕುಮಾರಸ್ವಾಮಿ ಅವರಿಗೆ, ‘ಎಲ್ಲವನ್ನೂ ಬಿಚ್ಚಿಡು. ನಿನ್ನದನ್ನೂ ಬಿಚ್ಚಿಡುವೆ’ ಎಂದು ಶಿವಕುಮಾರ್‌ ಗುಡುಗಿದ್ದಾರೆ.
ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT