ಬುಧವಾರ, 13 ಆಗಸ್ಟ್ 2025
×
ADVERTISEMENT
ADVERTISEMENT

ವಿಧಾನಮಂಡಲದ ಅಧಿವೇಶನ ಇಂದಿನಿಂದ: ಚರ್ಚೆಯ ಮಳೆಯೋ ಕಲಹದ ಹೊಳೆಯೋ?

Published : 10 ಆಗಸ್ಟ್ 2025, 16:16 IST
Last Updated : 10 ಆಗಸ್ಟ್ 2025, 16:16 IST
ಫಾಲೋ ಮಾಡಿ
Comments
ಈ ಬಾರಿ 17 ಮಸೂದೆಗಳ ಮಂಡನೆ
ದೇವದಾಸಿ ಪದ್ಧತಿ ನಿರ್ಮೂಲನೆ, ಸೌಹಾರ್ದ ಸಹಕಾರಿ ತಿದ್ದುಪಡಿ, ಅಂತರ್ಜಲ ಬಳಕೆ ನಿಯಂತ್ರಣದ ಮಸೂದೆಯೂ ಸೇರಿ 17 ಮಸೂದೆಗಳನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು.
ಸರ್ಕಾರಕ್ಕೆ 2 ವರ್ಷ ತುಂಬಿದ್ದು, ರಾಜ್ಯದಲ್ಲಿ ಇನ್ನೂ ರಸ್ತೆ ಗುಂಡಿಗಳನ್ನು ಮುಚ್ಚಿಲ್ಲ. ಔಷಧಗಳ ಕೊರತೆ ಇದೆ. ಶೇ 60 ಕಮಿಷನ್‌ ವಸೂಲಿಗೆ ರಾಜ್ಯದ ಎಲ್ಲೆಡೆ ಚೆಕ್‌ಪೋಸ್ಟ್‌ ಸ್ಥಾಪಿಸಲಾಗಿದೆ.
–ಆರ್‌.ಅಶೋಕ, ವಿರೋಧಪಕ್ಷದ ನಾಯಕ
ಶಾಸಕರ ಅನುದಾನ ನೀಡಿಕೆಯಲ್ಲಿ ತಾರತಮ್ಯ ಆಗಿದೆ. ರಸಗೊಬ್ಬರ ಸಮಸ್ಯೆ, ಕಾಲ್ತುಳಿತ ಹಾಗೂ ಬೆಲೆ ಏರಿಕೆಯ ಬಗ್ಗೆ ಚರ್ಚೆ ಮಾಡುತ್ತೇವೆ.
–ಸುರೇಶ್‌ ಬಾಬು, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT