ಹಾವೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಪಾಲ್ಗೊಂಡಿದ್ದ ಜನರು
ರಾಜ್ಯ ಸರ್ಕಾರವು ಶೂನ್ಯ ಸಾಧನಾ ಸಮಾವೇಶ ಮಾಡಿದೆ. ಇದು ಭ್ರಷ್ಟಾಚಾರದ ಸಾಧನಾ ಸಮಾವೇಶ ಮತ್ತು ಬಡವರ ತಲೆ ಮೇಲೆ ಆರ್ಥಿಕ ಭಾರದ ಹೊಡೆತವನ್ನು ನೀಡುವ ಸಮಾವೇಶ
ಬಸವರಾಜ ಬೊಮ್ಮಾಯಿ ಸಂಸದ
ರಾಜ್ಯ ಸರ್ಕಾರ ಸಾವಿರ ದಿನಗಳ ಸಂಭ್ರಮ ಆಚರಿಸಿದೆ. ಆಡಳಿತದ ಬಗ್ಗೆ ಜನ ಸಂತೃಪ್ತರಾಗಿದ್ದರೆ ಸರ್ಕಾರ ಸಂಭ್ರಮಿಸಬಹುದಿತ್ತು. ಆದರೆ ಜನ ಕಷ್ಟದಲ್ಲಿರುವಾಗ ಕಾಂಗ್ರೆಸ್ನವರು ಸಂಭ್ರಮಿಸುತ್ತಿರುವುದು ವಿಕೃತಿ