<p><strong>ಬೆಂಗಳೂರು:</strong> ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಮಂಗಳವಾರ ಮುಂಜಾನೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.</p><p>ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಹಾಗೂ ಹಾವೇರಿ ಜಿಲ್ಲೆಗಳಲ್ಲಿ ದಾಳಿ ನಡೆದಿದೆ.</p>.<h2>ಯಾರ ಮೇಲೆ ದಾಳಿ</h2>.<p><strong>ಜ್ಯೋತಿ ಮೇರಿ</strong> – ಪ್ರಥಮ ದರ್ಜೆ ಸಹಾಯಕಕಿ (ಎಫ್ಡಿಎ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಹಾಸನ)</p><p><strong>ಧೂಳಪ್ಪ–</strong> ಸಹಾಯಕ ನಿರ್ದೇಶಕ, ಕೃಷಿ ಇಲಾಖೆ (ಕಲಬುರಗಿ)</p><p>ಚಂದ್ರಕುಮಾರ್– ಸಹಾಯಕ ನಿರ್ದೇಶಕ, ಕೃಷಿ ಇಲಾಖೆ (ಚಿತ್ರದುರ್ಗ)</p><p><strong>ಲಕ್ಷ್ಮೀನಾರಾಯಣ ಪಿ. ನಾಯಕ್ –</strong> ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್ಟಿಒ), ಸಾರಿಗೆ ಇಲಾಖೆ (ಉಡುಪಿ)</p><p><strong>ಮಂಜುನಾಥ ಜಿ.</strong> – ವೈದ್ಯಾಧಿಕಾರಿ, ಮಲ್ಲಸಂದ್ರ ಹೆರಿಗೆ ಆಸ್ಪತ್ರೆ (ಬೆಂಗಳೂರು ನಗರ)</p><p><strong>ಜಗದೀಶ ನಾಯ್ಕ್–</strong> ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ), ಕೆಆರ್ಐಡಿಎಲ್ (ದಾವಣಗೆರೆ)</p><p><strong>ಅಶೋಕ –</strong> ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ (ವಿಎಒ), ರಾಣೇಬೆನ್ನೂರು (ಹಾವೇರಿ)</p><p><strong>ಬಸವೇಶ್ –</strong> ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ಸವಣೂರು (ಹಾವೇರಿ)</p><p><strong>ಚೇತನ್–</strong> ಕಿರಿಯ ಇಂಜಿನಿಯರ್, ಆಲಮಟ್ಟಿ ಬಲದಂಡೆ ಕಾಲುವೆ ಕಚೇರಿ, (ಬಾಗಲಕೋಟೆ)</p><p><strong>ವಿ. ಸುಮಂಗಳಾ–</strong> ನಿರ್ದೇಶಕಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಬೆಂಗಳೂರು ನಗರ)</p><p><strong>ಬಿ.ಎಸ್. ನಡುವಿನಮನಿ –</strong> ಕಿರಿಯ ಇಂಜಿನಿಯರ್, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (ದಾವಣಗೆರೆ)</p><p><strong>ಎನ್. ಕೆ. ಗಂಗಾಮರಿ ಗೌಡ</strong>– ಮೋಜಣಿದಾರ, ವಿಶೇಷ ಭೂಸ್ವಾಧೀನ ಕಚೇರಿ-2, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬೆಂಗಳೂರು)</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಮಂಗಳವಾರ ಮುಂಜಾನೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.</p><p>ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಹಾಗೂ ಹಾವೇರಿ ಜಿಲ್ಲೆಗಳಲ್ಲಿ ದಾಳಿ ನಡೆದಿದೆ.</p>.<h2>ಯಾರ ಮೇಲೆ ದಾಳಿ</h2>.<p><strong>ಜ್ಯೋತಿ ಮೇರಿ</strong> – ಪ್ರಥಮ ದರ್ಜೆ ಸಹಾಯಕಕಿ (ಎಫ್ಡಿಎ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಹಾಸನ)</p><p><strong>ಧೂಳಪ್ಪ–</strong> ಸಹಾಯಕ ನಿರ್ದೇಶಕ, ಕೃಷಿ ಇಲಾಖೆ (ಕಲಬುರಗಿ)</p><p>ಚಂದ್ರಕುಮಾರ್– ಸಹಾಯಕ ನಿರ್ದೇಶಕ, ಕೃಷಿ ಇಲಾಖೆ (ಚಿತ್ರದುರ್ಗ)</p><p><strong>ಲಕ್ಷ್ಮೀನಾರಾಯಣ ಪಿ. ನಾಯಕ್ –</strong> ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್ಟಿಒ), ಸಾರಿಗೆ ಇಲಾಖೆ (ಉಡುಪಿ)</p><p><strong>ಮಂಜುನಾಥ ಜಿ.</strong> – ವೈದ್ಯಾಧಿಕಾರಿ, ಮಲ್ಲಸಂದ್ರ ಹೆರಿಗೆ ಆಸ್ಪತ್ರೆ (ಬೆಂಗಳೂರು ನಗರ)</p><p><strong>ಜಗದೀಶ ನಾಯ್ಕ್–</strong> ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ), ಕೆಆರ್ಐಡಿಎಲ್ (ದಾವಣಗೆರೆ)</p><p><strong>ಅಶೋಕ –</strong> ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ (ವಿಎಒ), ರಾಣೇಬೆನ್ನೂರು (ಹಾವೇರಿ)</p><p><strong>ಬಸವೇಶ್ –</strong> ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ಸವಣೂರು (ಹಾವೇರಿ)</p><p><strong>ಚೇತನ್–</strong> ಕಿರಿಯ ಇಂಜಿನಿಯರ್, ಆಲಮಟ್ಟಿ ಬಲದಂಡೆ ಕಾಲುವೆ ಕಚೇರಿ, (ಬಾಗಲಕೋಟೆ)</p><p><strong>ವಿ. ಸುಮಂಗಳಾ–</strong> ನಿರ್ದೇಶಕಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಬೆಂಗಳೂರು ನಗರ)</p><p><strong>ಬಿ.ಎಸ್. ನಡುವಿನಮನಿ –</strong> ಕಿರಿಯ ಇಂಜಿನಿಯರ್, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (ದಾವಣಗೆರೆ)</p><p><strong>ಎನ್. ಕೆ. ಗಂಗಾಮರಿ ಗೌಡ</strong>– ಮೋಜಣಿದಾರ, ವಿಶೇಷ ಭೂಸ್ವಾಧೀನ ಕಚೇರಿ-2, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬೆಂಗಳೂರು)</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>