ಅಡಚಣೆಗಳನ್ನು ನಿವಾರಿಸಿಕೊಂಡು ಮುನ್ನಡೆಯಲು ಸಿದ್ಧತೆ ಮಾಡಿಕೊಳ್ಳಲಾಗುವುದು. ಇದಕ್ಕಾಗಿ ಹಲವು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಅವು ಏನೆಂಬುದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ.
– ಎಚ್.ಕೆ. ಪಾಟೀಲ, ಕಾನೂನು ಸಚಿವ
ಈ ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಉಪಯೋಗ. ಕಷ್ಟ ಕಾಲದಲ್ಲಿ ತಮಿಳುನಾಡಿನ ಪಾಲಿನ ನೀರು ಬಿಡಲು ಈ ಯೋಜನೆ ನೆರವಾಗಲಿದೆ. ಹೀಗಾಗಿ ಈ ತೀರ್ಪು ತಮಿಳುನಾಡಿಗೂಸಂದ ಜಯ.