ಶನಿವಾರ, 22 ನವೆಂಬರ್ 2025
×
ADVERTISEMENT
ADVERTISEMENT

ಮೇಕೆದಾಟು ಯೋಜನೆ: ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್; ರಾಜ್ಯಕ್ಕೆ ಜಯ

Published : 13 ನವೆಂಬರ್ 2025, 7:16 IST
Last Updated : 14 ನವೆಂಬರ್ 2025, 0:56 IST
ಫಾಲೋ ಮಾಡಿ
Comments
ಅಡಚಣೆಗಳನ್ನು ನಿವಾರಿಸಿಕೊಂಡು ಮುನ್ನಡೆಯಲು ಸಿದ್ಧತೆ ಮಾಡಿಕೊಳ್ಳಲಾಗುವುದು. ಇದಕ್ಕಾಗಿ ಹಲವು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಅವು ಏನೆಂಬುದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ.
– ಎಚ್‌.ಕೆ. ಪಾಟೀಲ, ಕಾನೂನು ಸಚಿವ
ಈ ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಉಪಯೋಗ. ಕಷ್ಟ ಕಾಲದಲ್ಲಿ ತಮಿಳುನಾಡಿನ ಪಾಲಿನ ನೀರು ಬಿಡಲು ಈ ಯೋಜನೆ ನೆರವಾಗಲಿದೆ. ಹೀಗಾಗಿ ಈ ತೀರ್ಪು ತಮಿಳುನಾಡಿಗೂಸಂದ ಜಯ.
– ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT