ಶನಿವಾರ, 28 ಫೆಬ್ರುವರಿ 2026
×
ADVERTISEMENT

ಭದ್ರಾ ಮೇಲ್ದಂಡೆ, ವಾರಾಹಿ ಯೋಜನೆಗೆ ಕೇಂದ್ರ ಅಸ್ತು: ಅರಣ್ಯ ಬಳಕೆಗೆ ಒಪ್ಪಿಗೆ

Published : 9 ಜನವರಿ 2025, 23:14 IST
Last Updated : 9 ಜನವರಿ 2025, 23:14 IST
ADVERTISEMENT
ಫಾಲೋ ಮಾಡಿ
Comments
ಭದ್ರಾ ಮೇಲ್ದಂಡೆ ಯೋಜನೆ, ವಾರಾಹಿ ಜಲವಿದ್ಯುತ್‌ ಯೋಜನೆಗೆ ಅರಣ್ಯ ಬಳಸಿಕೊಳ್ಳಲು ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಷರತ್ತುಬದ್ಧ ಅನುಮತಿ ನೀಡಿದೆ. ವಾರಾಹಿ ಪಂಪ್ಡ್‌ ಸ್ಟೋರೇಜ್‌ನ ಸ್ಥಳ ಪರಿಶೀಲನೆಗೂ ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ರಾಜ್ಯದ ಎರಡು ಪ್ರಮುಖ ಯೋಜನೆಗಳಿಗೆ ಹಸಿರು ನಿಶಾನೆ ಸಿಕ್ಕಂತಾಗಿದೆ. ಆದರೆ, ಮಹದಾಯಿ ಯೋಜನೆಯು ಸ್ಥಾಯಿ ಸಮಿತಿ ಸಭೆಯಲ್ಲಿ ಚರ್ಚೆಗೇ ಬರಲಿಲ್ಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT