“ತಮ್ಮ ಕುತಂತ್ರ ಬುದ್ದಿಯಿಂದಲೇ ದೇವೇಗೌಡರು ಪ್ರಧಾನಿ ಹುದ್ದೆ ಕಳೆದುಕೊಂಡಿದ್ದು”
ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಫೋನ್ ಕದ್ದಾಲಿಕೆಯಂತಹ ಗೂಢಚರ್ಯೆಯ ಪಾಠವನ್ನು ಅವರ ಪೂಜ್ಯ ತಂದೆಯವರೇ ಹೇಳಿಕೊಟ್ಟಿರಬಹುದು. ತನ್ನನ್ನು ಪ್ರಧಾನಿ ಮಾಡಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಸೀತಾರಾಂ ಕೇಸರಿಯವರ ವಿರುದ್ಧವೇ ಗೂಢಚರ್ಯೆ ಮಾಡಿದ್ದ… pic.twitter.com/2nJNXGeX97