ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್ ನಿಷೇಧ ವಾಪಸ್ ಕುರಿತು ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ

Published 23 ಡಿಸೆಂಬರ್ 2023, 8:35 IST
Last Updated 23 ಡಿಸೆಂಬರ್ 2023, 8:35 IST
ಅಕ್ಷರ ಗಾತ್ರ

ಮೈಸೂರು: ‘ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಇನ್ನೂ ವಾಪಸ್ ಪಡೆದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಶುಕ್ರವಾರ ಕವಲಂದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾರೋ ಒಬ್ಬರು ಈ ಬಗ್ಗೆ ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರ ಕೊಟ್ಟಿದ್ದೇನೆ. ಹಿಜಾಬ್ ನಿಷೇಧ ವಾಪಾಸ್ ಬಗ್ಗೆ ಯೋಚನೆ ಮಾಡಿದ್ದೀವಿ. ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ’ ಎಂದಷ್ಟೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT