‘ರಾಜ್ಯದ 29 ಮೀನುಗಾರರು ಹಾಗೂ 82 ದೋಣಿಗಳು ಲಂಕಾದ ವಶದಲ್ಲಿದ್ದು, ಅವರನ್ನು ಬಿಡುಗಡೆಗೊಳಿಸಲು ಕೇಂದ್ರ ಮಧ್ಯಪ್ರವೇಶ ಮಾಡಬೇಕು,ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು ದ್ವಿಪಕ್ಷೀಯ ಮಾತುಕತೆ ನಡೆಸಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.