ಶುಕ್ರವಾರ, 16 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಜಿಲ್ಲೆ
ADVERTISEMENT
ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ
Veteran Leader Passes: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು.
Last Updated 16 ಜನವರಿ 2026, 17:57 IST
ತುಮಕೂರು: ಕರ್ನಾಟಕ ಒಲಿಂಪಿಕ್ಸ್ಗೆ ಚಾಲನೆ
Taekwondo Gold Medal: ನೇಸರ ಡಿ.ಗೌಡ ಅವರು ಶುಕ್ತವಾರ ಆರಂಭವಾದ ಕರ್ನಾಟಕ ಒಲಿಂಪಿಕ್ಸ್ ಕೂಟದ ಟೇಕ್ವಾಂಡೊ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದರು. ಈ ಕೂಟದ ಮೊದಲ ದಿನ ಕಬಡ್ಡಿ, ಆರ್ಚರಿ, ಬ್ಯಾಡ್ಮಿಂಟನ್, ಕತ್ತಿವರಸೆ, ಫುಟ್ಬಾಲ್ ಸ್ಪರ್ಧೆಗಳು ನಡೆದವು.
Last Updated 16 ಜನವರಿ 2026, 17:40 IST
ಉಳ್ಳಾಲದಲ್ಲಿ ವಿದ್ಯಾರ್ಥಿಗಳಿಗೆ ದಿಢೀರ್ ಡ್ರಗ್ಸ್ ಪರೀಕ್ಷೆ ನಡೆಸಿದ ಪೊಲೀಸರು
Ullal Police: ಮಾದಕ ವಸ್ತು ದುರುಪಯೋಗ ತಡೆ ಉದ್ದೇಶದಿಂದ ಉಳ್ಳಾಲ, ಕೊಣಾಜೆ ಪೊಲೀಸರು ಕೇರಳಕ್ಕೆ ತೆರಳುವ ಕಾಲೇಜು ಬಸ್ಗಳನ್ನು ತಡೆದು ಬೀರಿ, ಕೋಟೆಕಾರು ಮತ್ತು ಅಸೈಗೋಳಿಯಲ್ಲಿ ದಿಢೀರ್ ಮಾದಕ ವಸ್ತು ಪರೀಕ್ಷಾ ಕಾರ್ಯಾಚರಣೆ ನಡೆಸಿದರು.
Last Updated 16 ಜನವರಿ 2026, 17:30 IST
ಟಿ.ಎ.ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ನಲ್ಲಿ ಸಿಎಸ್ಇ ಕೇಂದ್ರ ಉದ್ಘಾಟನೆ
TAPMI Founder's Day: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಟಿ.ಎ.ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ (ಟಿಎಪಿಎಂಐ) ಕ್ಯಾಂಪಸ್ನಲ್ಲಿ ಸಾಮಾಜಿಕ ಸಬಲೀಕರಣ ಕೇಂದ್ರಕ್ಕೆ (CSE) ಚಾಲನೆ ನೀಡಲಾಗಿದೆ.
Last Updated 16 ಜನವರಿ 2026, 16:56 IST
ಬೆಳಗಾವಿ | ಮುಖ್ಯಮಂತ್ರಿಯಿಂದ ಸದನದ ಪಾವಿತ್ರ್ಯ ಹಾಳು: ವಿಜಯೇಂದ್ರ ಟೀಕೆ
BJP Allegation: ಬೆಳಗಾವಿ: ‘ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟಲು ರಾಜ್ಯ ಸರ್ಕಾರವು ಸದನವನ್ನೇ ಬಳಸಿಕೊಳ್ಳುತ್ತಿರುವುದು ಖಂಡನೀಯ. ಇದರಿಂದ ಸಿದ್ದರಾಮಯ್ಯ ಅವರೇ ಶಾಸನ ಸಭೆಯ ಪಾವಿತ್ರ್ಯ ಹಾಳು ಮಾಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
Last Updated 16 ಜನವರಿ 2026, 16:34 IST
ಜೇವರ್ಗಿ: ಸಭೆಯಲ್ಲೇ ಹಣಕ್ಕೆ ಬೇಡಿಕೆಯಿಟ್ಟರೇ ತಹಶೀಲ್ದಾರ್?: ಆಡಿಯೊ ಹರಿದಾಟ
Corruption Allegation: ಜೇವರ್ಗಿ (ಕಲಬುರಗಿ ಜಿಲ್ಲೆ): ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಅವರು ಸಭೆಯಲ್ಲೇ ಸಿಬ್ಬಂದಿ ಬಳಿ ಹಣ ಕೇಳಿದರು ಎನ್ನಲಾದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ತಹಶೀಲ್ದಾರ್ ಹಾಗೂ ಸಿಬ್ಬಂದಿ ಸಂಭಾಷಣೆಯದ್ದು ಎನ್ನಲಾದ ಆಡಿಯೊದಲ್ಲಿ ‘ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ
Last Updated 16 ಜನವರಿ 2026, 16:34 IST
Video| ಯಾದಗಿರಿಯ ಶಹಾಪುರದಲ್ಲಿ ಜೋಡಿ ಪಲ್ಲಕ್ಕಿ ಉತ್ಸವದ ಸಡಗರ
Yadgir Cultural Heritage: ಕಲ್ಯಾಣ ಕರ್ನಾಟಕದ ಸಗರ ನಾಡು ಖ್ಯಾತಿಯ ಶಹಾಪುರದ ಬಲಭೀಮೇಶ್ವರ ಮತ್ತು ಸಂಗಮೇಶ್ವರನ ಸನ್ನಿಧಾನದಲ್ಲಿ, ಧಗಧಗಿಸುವ ದೀವಟಿಗೆಗಳನ್ನು ಹಿಡಿದು ಜೋಡಿ ಪಲ್ಲಕ್ಕಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ದೀವಟಿಗೆಗಳ ಎರಡು ಸಾಲುಗಳು, ಅಲಂಕೃತ
Last Updated 16 ಜನವರಿ 2026, 16:33 IST
ADVERTISEMENT
ರಣಹದ್ದು ಸ್ವಭಾವ ಕುರಿತು ತಪ್ಪು ಮಾಹಿತಿ: ‘ಬಿಗ್ ಬಾಸ್’ಗೆ ಅರಣ್ಯ ಇಲಾಖೆ ನೋಟಿಸ್
Vulture Conservation Notice: ರಾಮನಗರ: ಅಳಿವಿನಂಚಿನಲ್ಲಿರುವ ರಣಹದ್ದುಗಳ ಬಗ್ಗೆ ‘ಬಿಗ್ ಬಾಸ್’ ಕನ್ನಡ ರಿಯಾಲಿಟಿ ಷೋನಲ್ಲಿ ನಿರೂಪಕ ಕಿಚ್ಚ ಸುದೀಪ್ ತಪ್ಪು ಮಾಹಿತಿ ನೀಡಿದ್ದ ಸಂಬಂಧ ಸ್ಪಷ್ಟೀಕರಣ ನೀಡುವಂತೆ ‘ಕಲರ್ಸ್’ ವಾಹಿನಿ ಷೋ ಆಯೋಜಕರಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿದೆ.
Last Updated 16 ಜನವರಿ 2026, 16:29 IST
ಬಿಳಿಗಿರಿ ರಂಗನಾಥಸ್ವಾಮಿ ವ್ಯಾಪ್ತಿಯಲ್ಲಿ ಹುಲಿ ಮರಿ ಸೆರೆ: ಮೂರಕ್ಕೆ ಶೋಧ
Tiger Cub Captured: ಚಾಮರಾಜನಗರ: ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ, ತಾಲ್ಲೂಕಿನ ನಂಜೇದೇವನಪುರ ಗ್ರಾಮದ ಬಳಿ ಗುರುವಾರ ರಾತ್ರಿ 10 ತಿಂಗಳ ಹೆಣ್ಣು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ. ಉಳಿದ ಮೂರು ಮರಿಗಳಿಗೆ ಶೋಧ ನಡೆದಿದೆ. ನಾಲ್ಕು ಸಾಕಾನೆ
Last Updated 16 ಜನವರಿ 2026, 16:25 IST
ಬೆಂಗಳೂರು: ಜ. 29ರಿಂದ ವೀರಶೈವ-ಲಿಂಗಾಯತ ವ್ಯಾಪಾರ ಸಮಾವೇಶ
Veerashaiva Lingayat Summit: ಅಂತರರಾಷ್ಟ್ರೀಯ ಲಿಂಗಾಯತ ಯುವ ವೇದಿಕೆಯು ಅರಮನೆ ಮೈದಾನದ ವೈಟ್ ಪೆಟಲ್ಸ್ನಲ್ಲಿ ಜ.29ರಿಂದ ಫೆ.1ರವರೆಗೆ ವೀರಶೈವ-ಲಿಂಗಾಯತ ಜಾಗತಿಕ ವ್ಯಾಪಾರ ಸಮಾವೇಶವನ್ನು ಹಮ್ಮಿಕೊಂಡಿದೆ.
Last Updated 16 ಜನವರಿ 2026, 16:20 IST
ADVERTISEMENT
<
1
2
...
1000
>
ADVERTISEMENT
ADVERTISEMENT