ಮಂಗಳವಾರ, 2 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

VIDEO | ಬೆರಗಾಗ್ಬೇಡಿ; ಇದ್ಯಾವುದೋ ಗೆಸ್ಟ್ ಹೌಸ್ ಅಲ್ಲ, ಪೊಲೀಸ್ ಕಚೇರಿ!

ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನ ಸನಿಹದಲ್ಲೇ ಇರುವ ಕರಾವಳಿ ಕಾವಲು ಪೊಲೀಸ್‌ ಕರ್ನಾಟಕದ (ಸಿಎಸ್‌ಪಿ) ಪ್ರಧಾನ ಕಚೇರಿ ಮತ್ತು ಠಾಣೆಯ ಆವರಣದಲ್ಲಿ ತರಕಾರಿ, ತೋಟಗಾರಿಕಾ ಗಿಡಗಳು ತಲೆಎತ್ತಿ ನಿಂತಿವೆ.
Last Updated 2 ಡಿಸೆಂಬರ್ 2025, 12:44 IST
VIDEO | ಬೆರಗಾಗ್ಬೇಡಿ; ಇದ್ಯಾವುದೋ ಗೆಸ್ಟ್ ಹೌಸ್ ಅಲ್ಲ, ಪೊಲೀಸ್ ಕಚೇರಿ!

ಬೀದಿ ಬದಿ ವ್ಯಾಪಾರಿಗಳಿಂದ ಹೆಚ್ಚಿನ ಭೂಬಾಡಿಗೆ ವಸೂಲಿ: ಅಧಿಕಾರಿಗಳಿಗೆ ಶಾಸಕ ತರಾಟೆ

ಬೀದಿಬದಿ ವ್ಯಾಪಾರ ಮಾಡುವವರಿಂದ ಗುತ್ತಿಗೆದಾರರು ಹೆಚ್ಚುವರಿ ಬಾಡಿಗೆ ವಸೂಲಿ ಮಾಡಿ ಕಿರುಕುಳ ಕೊಡುತ್ತಿದ್ದಾರೆ. ಅಂಗವಿಕಲರನ್ನೂ ಅವರು ಬಿಡುತ್ತಿಲ್ಲ. ನೀವೇನು ಮಾಡುತ್ತಿದ್ದೀರಿ? ಎಂದು ಶಾಸಕ ಆಸಿಫ್‌ ಸೇಠ್‌, ಇಲ್ಲಿನ ಪಾಲಿಕೆ ಪರಿಷತ್‌ ಸಭೆಯಲ್ಲಿ ಮಂಗಳವಾರ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡರು.
Last Updated 2 ಡಿಸೆಂಬರ್ 2025, 12:36 IST
ಬೀದಿ ಬದಿ ವ್ಯಾಪಾರಿಗಳಿಂದ ಹೆಚ್ಚಿನ ಭೂಬಾಡಿಗೆ ವಸೂಲಿ: ಅಧಿಕಾರಿಗಳಿಗೆ ಶಾಸಕ ತರಾಟೆ

ಜ.1ರಿಂದ ಕಲಬುರಗಿ–ಬೆಂಗಳೂರು ವಂದೇ ಭಾರತ್ ರೈಲಿನ ಸಮಯ ಬದಲಾವಣೆ

ಕಲಬುರಗಿ–ಬೆಂಗಳೂರು ಮಧ್ಯೆ ಸಂಚರಿಸುತ್ತಿರುವ ವಂದೇ ಭಾರತ್ ರೈಲಿನ ಸಮಯವನ್ನು 2026ರ ಜನವರಿ 1ರಿಂದ ಅನ್ವಯವಾಗುವಂತೆ ದಕ್ಷಿಣ ಮಧ್ಯ ರೈಲ್ವೆಯು ಬದಲಾಯಿಸಿದ್ದು, ಕಲಬುರಗಿಯಿಂದ ಬೆಳಿಗ್ಗೆ 5.15ರ ಬದಲು ಬೆಳಿಗ್ಗೆ 6.10ಕ್ಕೆ ಹೊರಟು ಮಧ್ಯಾಹ್ನ 2.10ಕ್ಕೆ ಬೆಂಗಳೂರು ತಲುಪಲಿದೆ.
Last Updated 2 ಡಿಸೆಂಬರ್ 2025, 12:29 IST
ಜ.1ರಿಂದ ಕಲಬುರಗಿ–ಬೆಂಗಳೂರು ವಂದೇ ಭಾರತ್ ರೈಲಿನ ಸಮಯ ಬದಲಾವಣೆ

ಆಲ್ದೂರು: ಚಾಕುವಿನಿಂದ ಇರಿದು ಮಹಿಳೆಯ ಕೊಲೆ

ಸಮೀಪದ ಬಸರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೇನೂರು ಗ್ರಾಮದ ಗೃಹಿಣಿಯೊಬ್ಬರನ್ನು ಚಾಕುವಿನ ಇರಿದು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
Last Updated 2 ಡಿಸೆಂಬರ್ 2025, 12:18 IST
ಆಲ್ದೂರು: ಚಾಕುವಿನಿಂದ ಇರಿದು ಮಹಿಳೆಯ ಕೊಲೆ

ಯೋಗಾಸಕ್ಕೆ ಕ್ರೀಡಾ ರತ್ನ: ಸಂಭ್ರಮ ಹೆಚ್ಚಿಸಿದೆ; ಯೋಗ ಗುರು ಭವರಲಾಲ್ ಆರ್ಯ

Yoga Recognition: ಯೋಗಾಸನ ಕ್ರೀಡೆಗೆ ಮೊಟ್ಟಮೊದಲ ಬಾರಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಲಾಗಿದೆ. ಈ ಘನತೆ ಯೋಗ ಪಟುಗಳಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಯೋಗ ಗುರು ಭವರಲಾಲ್ ಆರ್ಯ ಹೇಳಿದ್ದಾರೆ.
Last Updated 2 ಡಿಸೆಂಬರ್ 2025, 11:48 IST
ಯೋಗಾಸಕ್ಕೆ ಕ್ರೀಡಾ ರತ್ನ: ಸಂಭ್ರಮ ಹೆಚ್ಚಿಸಿದೆ; ಯೋಗ ಗುರು ಭವರಲಾಲ್ ಆರ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಾಹನಗಳಿಗೆ ದುಬಾರಿ ಪ್ರವೇಶ ಶುಲ್ಕ: ಡಿ.8ರಿಂದ ಜಾರಿ

ಅನುಮತಿಸಿದ ಉಚಿತ ಸಮಯಕ್ಕಿಂತ ಹೆಚ್ಚು ಅವಧಿ ತಂಗುವ ವಾಹನಗಳಿಗೆ ಡಿ. 8ರಿಂದ ಪ್ರವೇಶ ಶುಲ್ಕ ವಿಧಿಸಲಾಗುವುದು ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿಯಮಿತ ಹೇಳಿದೆ.
Last Updated 2 ಡಿಸೆಂಬರ್ 2025, 10:49 IST
ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಾಹನಗಳಿಗೆ ದುಬಾರಿ ಪ್ರವೇಶ ಶುಲ್ಕ: ಡಿ.8ರಿಂದ ಜಾರಿ

ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: CM DCM ಬಗ್ಗೆ ಶ್ರೀರಾಮುಲು

ಕಾಂಗ್ರೆಸ್‌ ವೈಫಲ್ಯ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
Last Updated 2 ಡಿಸೆಂಬರ್ 2025, 8:35 IST
ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: CM DCM ಬಗ್ಗೆ ಶ್ರೀರಾಮುಲು
ADVERTISEMENT

ಕೃಷಿ ಯಂತ್ರೋಪಕರಣಗಳ ಪ್ರಾಮುಖ್ಯತೆ ತರಬೇತಿ. ಡಿ. 4 ರಿಂದ

ತಾಲ್ಲೂಕಿನ ಬಬ್ಬೂರು ಫಾರಂನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಡಿ. 4 ರಿಂದ 6 ರವರೆಗೆ ಕೃಷಿ ವಿಕಾಸ ಯೋಜನೆಯಡಿ  ಜಿಲ್ಲೆಯ ಆಸಕ್ತ ರೈತರಿಗೆ ಲಾಭದಾಯಕ ಕೃಷಿಗೆ...
Last Updated 2 ಡಿಸೆಂಬರ್ 2025, 8:32 IST
fallback

‘ಹೊಸದುರ್ಗ ಪಟ್ಟಣದ ಅಭಿವೃದ್ಧಿಗೆ ₹ 22 ಕೋಟಿ ಮಂಜುೂರು’

ಹೊಸದುರ್ಗ :  ಪಟ್ಟಣದ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿಗಳ ನಿರ್ವಹಣೆಗಾಗಿ ಸರ್ಕಾರದಿಂದ ₹22 ಕೋಟಿ ಮಂಜೂರು ಮಾಡಲಾಗಿದೆ. ಮುಂದಿನ 8 ತಿಂಗಳೊಳಗೆ ಎಲ್ಲಾ ಕಾಮಗಾರಿಗಳನ್ನು ಮುಗಿಸಿ ಹೊಸದುರ್ಗ ಪಟ್ಟಣವನ್ನು...
Last Updated 2 ಡಿಸೆಂಬರ್ 2025, 8:32 IST
‘ಹೊಸದುರ್ಗ ಪಟ್ಟಣದ ಅಭಿವೃದ್ಧಿಗೆ  ₹ 22 ಕೋಟಿ ಮಂಜುೂರು’

ಪದವಿ, ಪ್ರಶಸ್ತಿಗಳು ಜವಾಬ್ದಾರಿ ಹೆಚ್ಚಿಸಲಿ: ಗುರುಬಸವ ಸ್ವಾಮೀಜಿ

ಪದವಿ, ಪ್ರಶಸ್ತಿಗಳು ಅಹಂಕಾರ ತಂದುಕೊಡದೆ, ನಮ್ಮ ಹೊಣೆಗಾರಿಕೆಯನ್ನು ಹೆಚ್ಚಿಸಬೇಕು ಎಂದು ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ ತಿಳಿಸಿದರು.
Last Updated 2 ಡಿಸೆಂಬರ್ 2025, 8:32 IST
ಪದವಿ, ಪ್ರಶಸ್ತಿಗಳು ಜವಾಬ್ದಾರಿ ಹೆಚ್ಚಿಸಲಿ: ಗುರುಬಸವ ಸ್ವಾಮೀಜಿ
ADVERTISEMENT
ADVERTISEMENT
ADVERTISEMENT