ಶುಕ್ರವಾರ, 11 ಜುಲೈ 2025
×
ADVERTISEMENT

ಬಳ್ಳಾರಿ

ADVERTISEMENT

ಮಾಜಿ ಸಭಾಪತಿ ಎನ್‌. ತಿಪ್ಪಣ್ಣ ನಿಧನ 

former speaker Tippanna passes away: ವಿಧಾನ ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ ವಿರಶೈವ‌ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ ಆದ ಎನ್‌. ತಿಪ್ಪಣ್ಣ (97) ಅವರು ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದರು.
Last Updated 11 ಜುಲೈ 2025, 2:49 IST
ಮಾಜಿ ಸಭಾಪತಿ ಎನ್‌. ತಿಪ್ಪಣ್ಣ ನಿಧನ 

ರಾಬಕೊವಿಗೆ ಚುನಾವಣೆ ಇಂದು; ಇಲ್ಲಿಯೂ ಜಾತಿ, ಹಣದ ಮೆರೆದಾಟ

Milk Producers Cooperative Society Election: ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ (ರಾಬಕೊವಿ) ಒಕ್ಕೂಟದ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಗಳಿಗೆ ಇಂದು (ಜುಲೈ 10) ಚುನಾವಣೆ ನಡೆಯಲಿದ್ದು, ಇಂದೇ ಫಲಿತಾಂಶವೂ ಹೊರಬೀಳಲಿದೆ.
Last Updated 10 ಜುಲೈ 2025, 5:31 IST
ರಾಬಕೊವಿಗೆ ಚುನಾವಣೆ ಇಂದು; ಇಲ್ಲಿಯೂ ಜಾತಿ, ಹಣದ ಮೆರೆದಾಟ

ಡಿಕೆಶಿ ಸಿಎಂ ಆಗಲು ಸಿದ್ದರಾಮಯ್ಯ ಬಿಡಲ್ಲ: ಶ್ರೀರಾಮುಲು

Congress Leadership Clash: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ. ಒಳಗಡೆ ಮ್ಯಾಚ್‌ ಫಿಕ್ಸಿಂಗ್‌ ಆಗಿರುವುದರಿಂದ ಯಾವುದೇ ಕಾರಣಕ್ಕೂ ಡಿಕೆಶಿ ಅವರು ಸಿಎಂ ಆಗುವುದಿಲ್ಲ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
Last Updated 10 ಜುಲೈ 2025, 5:27 IST
ಡಿಕೆಶಿ ಸಿಎಂ ಆಗಲು ಸಿದ್ದರಾಮಯ್ಯ ಬಿಡಲ್ಲ: ಶ್ರೀರಾಮುಲು

ಬಳ್ಳಾರಿ: ಶ್ರಮಿಕ ಸಂಘಟನೆಗಳಿಂದ ಪ್ರತಿಭಟನೆ

ಮುಷ್ಕರಕ್ಕೆ ಕರೆ ನೀಡಿದ್ದ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ
Last Updated 10 ಜುಲೈ 2025, 5:22 IST
ಬಳ್ಳಾರಿ: ಶ್ರಮಿಕ ಸಂಘಟನೆಗಳಿಂದ ಪ್ರತಿಭಟನೆ

ಪ್ರಜಾವಾಣಿ ವರದಿ ಪರಿಣಾಮ | ಎಸ್‌ಎಸ್‌ಎಲ್‌ಸಿ–2 ಪರೀಕ್ಷಾ ಅಕ್ರಮ: ನೋಟಿಸ್‌ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರಲ್ಲಿ ಪರೀಕ್ಷಾ ಕೇಂದ್ರವೊಂದರಲ್ಲಿ ಪರೀಕ್ಷಾ ಅವ್ಯವಹಾರ ನಡೆದಿರುವ ಬಗ್ಗೆ, ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ’ ತನಿಖೆ ಆರಂಭಿಸಿರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿ ಆಧರಿಸಿ ಶಾಲಾ ಶಿಕ್ಷಣ ಇಲಾಖೆಯು ಹಲವರಿಗೆ ನೋಟಿಸ್‌ ಜಾರಿಗೊಳಿಸಿದೆ.
Last Updated 10 ಜುಲೈ 2025, 5:16 IST
ಪ್ರಜಾವಾಣಿ ವರದಿ ಪರಿಣಾಮ | ಎಸ್‌ಎಸ್‌ಎಲ್‌ಸಿ–2 ಪರೀಕ್ಷಾ ಅಕ್ರಮ: ನೋಟಿಸ್‌ ಜಾರಿ

ಕೂಡ್ಲಿಗಿ: ವಿದ್ಯಾರ್ಥಿ ವೇತನ ಮಂಜೂರಾತಿಗೆ ಒತ್ತಾಯ

ವಿದ್ಯಾರ್ಥಿ ವೇತನ ಮಂಜೂರಾತಿ, ಡಿ.ಎಡ್ ಶಿಕ್ಷಕರ ನೇಮಕಾತಿ ಮತ್ತು ವಿದ್ಯಾರ್ಥಿ ನಿಲಯ ಪ್ರಾರಂಭ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ಹಾಗೂ ಕರ್ನಾಟಕ ರಾಜ್ಯ ಡಿ.ಎಡ್ ಪದವಿಧರರ ಒಕ್ಕೂಟದ ಪದಾಧಿಕಾರಿಗಳು ಸೋಮವಾರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
Last Updated 9 ಜುಲೈ 2025, 5:16 IST
ಕೂಡ್ಲಿಗಿ: ವಿದ್ಯಾರ್ಥಿ ವೇತನ ಮಂಜೂರಾತಿಗೆ ಒತ್ತಾಯ

ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪಲ್ಲವಿ ವಜಾಗೊಳಿಸಿ: ವೆಂಕಟೇಶ ಹೆಗಡೆ ಆಗ್ರಹ

ಜಿ ಸಚಿವ ಎಚ್. ಆಂಜನೇಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಅಲೆಮಾರಿ ಸಮುದಾಯದ ಸಭೆಗೆ ಏಕಾಏಕಿ ನುಗ್ಗಿ ಗಲಾಟೆ ಮಾಡಿದ್ದೂ ಅಲ್ಲದೇ, ಅಲೆಮಾರಿ ಸಮುದಾಯದ ನಾಯಕರ ಮೇಲೆ ಪ್ರಕರಣ ದಾಖಲಿಸಿರುವ ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರನ್ನು ವಜಾಗೊಳಿಸಬೇಕು
Last Updated 9 ಜುಲೈ 2025, 5:15 IST
ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪಲ್ಲವಿ ವಜಾಗೊಳಿಸಿ: ವೆಂಕಟೇಶ ಹೆಗಡೆ ಆಗ್ರಹ
ADVERTISEMENT

ಹಗರಿಬೊಮ್ಮನಹಳ್ಳಿ: ನರೇಗಾ ಸಿಬ್ಬಂದಿ ಬಾಕಿ ವೇತನ ಪಾವತಿಸಲು ಒತ್ತಾಯ

ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ 6 ತಿಂಗಳ ವೇತನ ಬಾಕಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮಂಗಳವಾರ ಶಾಸಕ ಕೆ.ನೇಮರಾಜನಾಯ್ಕ ಅವರಿಗೆ ಪಟ್ಟಣದಲ್ಲಿ ಮನವಿ ಸಲ್ಲಿಸಿದರು.
Last Updated 9 ಜುಲೈ 2025, 5:14 IST
ಹಗರಿಬೊಮ್ಮನಹಳ್ಳಿ: ನರೇಗಾ ಸಿಬ್ಬಂದಿ ಬಾಕಿ ವೇತನ ಪಾವತಿಸಲು ಒತ್ತಾಯ

ಸಚಿವ ಶಿವರಾಜ ತಂಗಡಗಿ ರಾಜೀನಾಮೆಗೆ ವೈ.ಎಂ ಸತೀಶ್‌ ಆಗ್ರಹ

ಮಠಕ್ಕೆ ಅನುದಾನ ಬಿಡುಗಡೆ ಮಾಡಲು ಕಮಿಷನ್‌ ಕೇಳಿದ ಆರೋಪ
Last Updated 9 ಜುಲೈ 2025, 5:04 IST
ಸಚಿವ ಶಿವರಾಜ ತಂಗಡಗಿ ರಾಜೀನಾಮೆಗೆ ವೈ.ಎಂ ಸತೀಶ್‌  ಆಗ್ರಹ

ಸಂಡೂರು: ಶಿಥಿಲಗೊಂಡ ಕುಡತಿನಿಯ ಸರ್ಕಾರಿ ಆಸ್ಪತ್ರೆ

ಆತಂಕದಲ್ಲೆ ಕೆಲಸ ಮಾಡುತ್ತಿರುವ ಅಧಿಕಾರಿ, ಸಿಬ್ಬಂದಿ
Last Updated 9 ಜುಲೈ 2025, 5:01 IST
ಸಂಡೂರು: ಶಿಥಿಲಗೊಂಡ ಕುಡತಿನಿಯ ಸರ್ಕಾರಿ ಆಸ್ಪತ್ರೆ
ADVERTISEMENT
ADVERTISEMENT
ADVERTISEMENT