ಪಕ್ಷದ ಮಹಾನಗರ ಘಟಕದ ಅಧ್ಯಕ್ಷ ಅನಿಲ ಬೆನಕೆ ಅವರಿಗೆ ಕರೆ ಮಾಡಿ, ಯಾವ ಕಾರಣಕ್ಕೆ ಬಂಧಿಸಿದ್ದಾರೆ?,
ಪೊಲೀಸರ ಮೇಲೆ ಯಾರು ಒತ್ತಡ ಹೇರಿದ್ದಾರೆ ಎನ್ನುವ ಮಾಹಿತಿ ಪಡೆದಿದ್ದಾರೆ.
ಬೆಳಗ್ಗೆ 10 ಗಂಟೆಗೆ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಲು ಸೂಚಿಸಿದ್ದಾರೆ.
ಅಭಿಜಿತ ಬಿಡುಗಡೆಗೊಳಿಸದಿದ್ದರೆ, ರಾಜ್ಯದಾದ್ಯಂತ ಹೋರಾಟ ಮಾಡಲು ಬಿಜೆಪಿಯವರು ಯೋಜಿಸಿದ್ದಾರೆ.
ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲೂ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.