ಶುಕ್ರವಾರ, 25 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

₹ 2 ಸಾವಿರಕ್ಕಾಗಿ ಪ್ರಬುದ್ಧಾ ಕೊಲೆ: ಆತ್ಮಹತ್ಯೆ ಎಂಬಂತೆ ಬಿಂಬಿಸಿದ ಬಾಲಕ!

Published : 24 ಮೇ 2024, 10:08 IST
Last Updated : 24 ಮೇ 2024, 10:08 IST
ಫಾಲೋ ಮಾಡಿ
Comments
‘ಆತ್ಮಹತ್ಯೆ’ ಎಂದ ಪೊಲೀಸರು: ಕೊಲೆ ಎಂದಿದ್ದ ತಾಯಿ
‘ಪ್ರಬುದ್ಧಾ ಅವರದ್ದು ಆತ್ಮಹತ್ಯೆ ಇರಬಹುದು’ ಎಂಬುದಾಗಿ ಪೊಲೀಸರು ಆರಂಭದಲ್ಲಿ ಶಂಕೆ ವ್ಯಕ್ತಪಡಿಸಿದ್ದರು. ‘ಆತ್ಮಹತ್ಯೆ ಅಲ್ಲ, ಇದೊಂದು ಕೊಲೆ’ ಎಂಬುದಾಗಿ ಹೇಳಿದ್ದ ಪ್ರಬುದ್ಧಾ ತಾಯಿ ಕೆ.ಆರ್ ಸೌಮ್ಯಾ, ‘ನನ್ನ ಪುತ್ರಿ ಎಂತಹ ಪರಿಸ್ಥಿತಿಯನ್ನೂ ಧೈರ್ಯದಿಂದ ಎದುರಿಸುತ್ತಿದ್ದಳು. ಅವಳು ಆತ್ಮಹತ್ಯೆ ಮಾಡಿಕೊಳ್ಳುವಂಥ ಹುಡುಗಿ ಅಲ್ಲ. ಯಾರೋ ರಾಕ್ಷಸರು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸಾವಿನ ಕುರಿತು ಅನುಮಾನವಿದ್ದು, ಸೂಕ್ತ ತನಿಖೆ ನಡೆಸಿ’ ಎಂದು ಪೊಲೀಸರನ್ನು ಒತ್ತಾಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT