<p><strong>ಮಂಗಳೂರು</strong>: ನಗರದಲ್ಲಿ ಮಂಗಳವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಕರಂಗಲ್ಪಾಡಿಯ ಕೋರ್ಟ್ ರಸ್ತೆಯ ಬಳಿ ಮರದ ಕೊಂಬೆ ತುಂಡಾಗಿ, ಕಾರುಗಳ ಮೇಲೆ ಬಿದ್ದಿದೆ. ಸ್ಥಳದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಜಖಂಗೊಂಡಿವೆ. </p><p>ಮರದ ಕೊಂಬೆಯಡಿ ಸಿಲುಕಿ ವಿದ್ಯುತ್ ತಂತಿಗಳೂ ತುಂಡಾಗಿದ್ದು, ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಉರುಳಿ ಬಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿದರು.</p><p>ಈ ಘಟನೆ ನಡೆದಾಗ ಸ್ಥಳದಲ್ಲಿ ಯಾರೂ ಇರಲಿಲ್ಲ. ಎರಡು ಕಾರುಗಳಿಗೆ ಹಾನಿ ಉಂಟಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ನಗರದಲ್ಲಿ ಮಂಗಳವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಕರಂಗಲ್ಪಾಡಿಯ ಕೋರ್ಟ್ ರಸ್ತೆಯ ಬಳಿ ಮರದ ಕೊಂಬೆ ತುಂಡಾಗಿ, ಕಾರುಗಳ ಮೇಲೆ ಬಿದ್ದಿದೆ. ಸ್ಥಳದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಜಖಂಗೊಂಡಿವೆ. </p><p>ಮರದ ಕೊಂಬೆಯಡಿ ಸಿಲುಕಿ ವಿದ್ಯುತ್ ತಂತಿಗಳೂ ತುಂಡಾಗಿದ್ದು, ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಉರುಳಿ ಬಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿದರು.</p><p>ಈ ಘಟನೆ ನಡೆದಾಗ ಸ್ಥಳದಲ್ಲಿ ಯಾರೂ ಇರಲಿಲ್ಲ. ಎರಡು ಕಾರುಗಳಿಗೆ ಹಾನಿ ಉಂಟಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>