ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಮೈಸೂರು | ಮುಡಾ ಹಗರಣ: ಬಿಜೆಪಿ ಪ್ರತಿಭಟನೆ

ಗೂಡ್ಸ್‌ ವಾಹನದಲ್ಲಿ ಬಂದ ಅಶೋಕ, ಅಶ್ವತ್ಥನಾರಾಯಣ
Published : 12 ಜುಲೈ 2024, 23:07 IST
Last Updated : 12 ಜುಲೈ 2024, 23:07 IST
ಫಾಲೋ ಮಾಡಿ
Comments
ಮೈಸೂರು ಚಲೊ ನಡೆಸಲು ಮುಂದಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕಾರ್ಯಕರ್ತರನ್ನು ನೈಸ್‌ ರಸ್ತೆಯಲ್ಲಿ ಪೊಲೀಸರು ವಶಕ್ಕೆ ಪಡೆದರು
ಮೈಸೂರು ಚಲೊ ನಡೆಸಲು ಮುಂದಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕಾರ್ಯಕರ್ತರನ್ನು ನೈಸ್‌ ರಸ್ತೆಯಲ್ಲಿ ಪೊಲೀಸರು ವಶಕ್ಕೆ ಪಡೆದರು
ಪ್ರತಿಭಟಿಸುವುದು ವಿರೋಧ ಪಕ್ಷಗಳ ಹಕ್ಕು. ಅದನ್ನು ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡಿದೆ. ಮುಡಾ ಬಳಿ ಬಂದಾಗ ಬಂಧಿಸಬಹುದಿತ್ತು. ಅದನ್ನು ಬಿಟ್ಟು ಬೆಂಗಳೂರಿನಲ್ಲೇ ಬಂಧಿಸಿದ ಉದ್ದೇಶವೇನು?
ಆರ್‌. ಅಶೋಕ ವಿಧಾನಸಭೆ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT