<p><strong>ನಂಜನಗೂಡು</strong>: ನಗರದ ಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನದ ಮೆಟ್ಟಿಲ ಮೇಲೆ ಮಾಂಸಾಹಾರ ಸೇವನೆ ಮಾಡಿದ್ದ ಆರೋಪದ ಮೇರೆಗೆ ಪ್ರದೀಪ್ ಎಂಬಾತನನ್ನು ಗುರುವಾರ ಬಂಧಿಸಿದ ಪೊಲೀಸರು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.</p>.<p>ಆಟಿಕೆ ಮಾರುವ ಆರೋಪಿಯು ಮಾಂಸ ಸೇವನೆ ಮಾಡಿದ್ದ ವಿಡಿಯೋ ಹರಿದಾಡಿದ ಬಳಿಕ ದೇವಾಲಯದ ಇಒ ಕೃಷ್ಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. </p>.<p>‘ಭಕ್ತರ ಭಾವನೆಗೆ ಧಕ್ಕೆಯಾಗುವ ಘಟನೆಗಳು ನಡೆದಿಲ್ಲ. ಭವನದ ಭದ್ರತಾ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ. ಇನ್ನಷ್ಟು ಎಚ್ಚರಿಕೆ ವಹಿಸಲಾಗುವುದು’ ಎಂದು ಕೃಷ್ಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ನಗರದ ಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನದ ಮೆಟ್ಟಿಲ ಮೇಲೆ ಮಾಂಸಾಹಾರ ಸೇವನೆ ಮಾಡಿದ್ದ ಆರೋಪದ ಮೇರೆಗೆ ಪ್ರದೀಪ್ ಎಂಬಾತನನ್ನು ಗುರುವಾರ ಬಂಧಿಸಿದ ಪೊಲೀಸರು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.</p>.<p>ಆಟಿಕೆ ಮಾರುವ ಆರೋಪಿಯು ಮಾಂಸ ಸೇವನೆ ಮಾಡಿದ್ದ ವಿಡಿಯೋ ಹರಿದಾಡಿದ ಬಳಿಕ ದೇವಾಲಯದ ಇಒ ಕೃಷ್ಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. </p>.<p>‘ಭಕ್ತರ ಭಾವನೆಗೆ ಧಕ್ಕೆಯಾಗುವ ಘಟನೆಗಳು ನಡೆದಿಲ್ಲ. ಭವನದ ಭದ್ರತಾ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ. ಇನ್ನಷ್ಟು ಎಚ್ಚರಿಕೆ ವಹಿಸಲಾಗುವುದು’ ಎಂದು ಕೃಷ್ಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>