ಮಂಗಳವಾರ, 23 ಡಿಸೆಂಬರ್ 2025
×
ADVERTISEMENT

ವಿಜಯಪುರ

ADVERTISEMENT

ದೇವರಹಿಪ್ಪರಗಿ: ಕಿತ್ತೂರ ಚನ್ನಮ್ಮ ಜಯಂತ್ಯುತ್ಸವ, ಹಿಂದೂಗಳ ಸಂಸ್ಕೃತಿ ಸಮಾವೇಶ

Panchamasali Reservation: ಎಲ್ಲ ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಅಗತ್ಯವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಪಟ್ಟಣದಲ್ಲಿ ಭಾನುವಾರ ಕಿತ್ತೂರ ಚೆನ್ನಮ್ಮನ ವಿಜಯೋತ್ಸವ ಮತ್ತು ಹಿಂದೂಗಳ ಸಂಸ್ಕೃತಿ ಸಮಾವೇಶ ಜರುಗಿತು.
Last Updated 23 ಡಿಸೆಂಬರ್ 2025, 3:22 IST
ದೇವರಹಿಪ್ಪರಗಿ: ಕಿತ್ತೂರ ಚನ್ನಮ್ಮ ಜಯಂತ್ಯುತ್ಸವ, ಹಿಂದೂಗಳ ಸಂಸ್ಕೃತಿ ಸಮಾವೇಶ

ತಾಳಿಕೋಟೆ: ಲಾಡ್ಲೇ ಮಶ್ಯಾಕ್ ದರ್ಗಾ ಜಾತ್ರಾ ಮಹೋತ್ಸವಕ್ಕೆ ಚಾಲನೆ

Ladle Mashak Urs: ಹಜರತ್ ಅಲ್ಲಾವುದ್ದಿನ್ ಅನ್ಸಾರಿ ಉರ್ಫ ಲಾಡ್ಲೇ ಮಶ್ಯಾಕ್ ದರ್ಗಾ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಡಿ.22 ರಂದು ದರ್ಗಾಕ್ಕೆ ಸುಣ್ಣ ಏರುವುದರೊಂದಿಗೆ ಚಾಲನೆ ದೊರೆಯಿತು. ಡಿ.27ರವರೆಗೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ.
Last Updated 23 ಡಿಸೆಂಬರ್ 2025, 3:22 IST
ತಾಳಿಕೋಟೆ: ಲಾಡ್ಲೇ ಮಶ್ಯಾಕ್ ದರ್ಗಾ ಜಾತ್ರಾ ಮಹೋತ್ಸವಕ್ಕೆ ಚಾಲನೆ

ವಿಜಯಪುರ | ಬಬಲೇಶ್ವರ ಕ್ಷೇತ್ರ ಬಿಜೆಪಿ ಮುಕ್ತ: ಎಂ. ಬಿ. ಪಾಟೀಲ

Political Shift: ಬಬಲೇಶ್ವರ ಮತಕ್ಷೇತ್ರ ಬಿಜೆಪಿ ಮುಕ್ತವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ‌ ಸಚಿವ ಎಂ. ಬಿ. ಪಾಟೀಲ ಹೇಳಿದರು. ನಗರದ ಸಚಿವರ ಗೃಹ ಕಚೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕನಮಡಿ ಗ್ರಾಮದ ಬಿಜೆಪಿ ಮುಖಂಡ ಪ್ರಶಾಂತ ಸುಭಾಸಗೌಡ ಪಾಟೀಲ ಕಾಂಗ್ರೆಸ್ ಸೇರಿದರು.
Last Updated 23 ಡಿಸೆಂಬರ್ 2025, 3:22 IST
ವಿಜಯಪುರ | ಬಬಲೇಶ್ವರ ಕ್ಷೇತ್ರ ಬಿಜೆಪಿ ಮುಕ್ತ: ಎಂ. ಬಿ. ಪಾಟೀಲ

ವಿಜಯಪುರ: ನಗರಸಭೆಯಾಗಿ ಇಂಡಿ ಮೇಲ್ದರ್ಜೆಗೆ ಏರಿಕೆ

Indi Municipality: ಇಂಡಿ ತಾಲ್ಲೂಕನ್ನು ಜಿಲ್ಲೆ ಕೇಂದ್ರವನ್ನಾಗಿ ಮಾಡಬೇಕೆಂಬ ಶಾಸಕ ಯಶವಂತರಾಯಗೌಡ ಪಾಟೀಲರ ಕನಸಿಗೆ ಮತ್ತೊಂದು ಮೈಲುಗಲ್ಲು ದೊರೆತಿದ್ದು ಇಂಡಿ ಪುರಸಭೆಯನ್ನು ಡಿಸೆಂಬರ್ ಒಂದರಿಂದಲೇ ಜಾರಿಗೆ ಬರುವಂತೆ ನಗರಸಭೆಯಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಆದೇಶಿಸಿದೆ
Last Updated 23 ಡಿಸೆಂಬರ್ 2025, 3:21 IST
ವಿಜಯಪುರ: ನಗರಸಭೆಯಾಗಿ ಇಂಡಿ ಮೇಲ್ದರ್ಜೆಗೆ ಏರಿಕೆ

ತಾಳಿಕೋಟೆ: ಅಂತರ ಧರ್ಮೀಯ ಸೌಹಾರ್ದ ಕೂಟ ಇಂದು

Harmony Gathering: ಪಟ್ಟಣದಲ್ಲಿ ಕ್ರಿಸ್ತ ಜಯಂತಿಯ ಪ್ರಯುಕ್ತ ಸರ್ವಧರ್ಮ ಸಹಭಾಗಿತ್ವದಲ್ಲಿ ಅಂತರ ಧರ್ಮೀಯ ಸೌಹಾರ್ದ ಕೂಟವನ್ನು ಡಿ.23ರಂದು ಬೆಳಿಗ್ಗೆ 10.00 ಗಂಟೆಗೆ ಪಟ್ಟಣದ ವಿಪಿಎಂ ಮತ್ತು ಸೆಕ್ರೆಡ್ ಹಾರ್ಟ್ ಇಂಗ್ಲೀಷ್ ಮಿಡಿಯಂ ಶಾಲೆಯಲ್ಲಿ ಆಯೋಜಿಸಲಾಗಿದೆ.
Last Updated 23 ಡಿಸೆಂಬರ್ 2025, 3:18 IST
ತಾಳಿಕೋಟೆ: ಅಂತರ ಧರ್ಮೀಯ ಸೌಹಾರ್ದ ಕೂಟ ಇಂದು

ಶಿಕ್ಷಣ ಇಲಾಖೆ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಎಂ.ಬಿ.ಪಾಟೀಲ

School Department Action: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಕಚೇರಿಯಲ್ಲಿ ತುಂಬಿರುವ ಭ್ರಷ್ಟಾಚಾರ, ಲಂಚಗುಳಿತ, ಅಧಿಕಾರಿ, ಸಿಬ್ಬಂದಿ ಅದಕ್ಷತೆ, ಪಿತೂರಿ, ಅವ್ಯವಸ್ಥೆ, ಜಿಲ್ಲೆಯಲ್ಲಿ ಹದಗೆಟ್ಟಿರುವ ಶೈಕ್ಷಣಿಕ ವ್ಯವಸ್ಥೆ ಬಗ್ಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.
Last Updated 23 ಡಿಸೆಂಬರ್ 2025, 3:15 IST
ಶಿಕ್ಷಣ ಇಲಾಖೆ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಎಂ.ಬಿ.ಪಾಟೀಲ

ವಿಜಯಪುರ: ಎಂಎಸ್ಐಎಲ್ ಮದ್ಯದಂಗಡಿ ಮುಚ್ಚಲು ಒತ್ತಾಯ

Liquor Shop Ban: ತಿಕೋಟಾ ತಾಲ್ಲೂಕಿನ ಹುಬನೂರ ಗ್ರಾಮದಲ್ಲಿ ಆರಂಭಿಸಿರುವ ಎಂಎಸ್ಐಎಲ್ ಮದ್ಯದ ಅಂಗಡಿಯನ್ನು ಮುಚ್ಚಲು ಒತ್ತಾಯಿಸಿ ಹುಬನೂರ ಗ್ರಾಮ ಹಾಗೂ ತಾಂಡಾಗಳ ಮಹಿಳೆಯರು ಹೆಚ್ಚುವರಿ ಜಿಲ್ಲಾಧಿಕಾರಿ ಸೋಮನಿಂಗ್ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.
Last Updated 23 ಡಿಸೆಂಬರ್ 2025, 3:15 IST
ವಿಜಯಪುರ: ಎಂಎಸ್ಐಎಲ್ ಮದ್ಯದಂಗಡಿ ಮುಚ್ಚಲು ಒತ್ತಾಯ
ADVERTISEMENT

ದ್ವೇಷ ಭಾಷಣ ವಿಧೇಯಕ ತಡೆಹಿಡಿಯಲು ರಾಜ್ಯಪಾಲರಿಗೆ ಪತ್ರ: ಬಸನಗೌಡ ಪಾಟೀಲ ಯತ್ನಾಳ

Freedom of Speech Issue: ವಿಜಯಪುರ: ಜನತೆಯ ವಾಕ್ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಅನ್ನು ಅಂಗೀಕರಿಸಬಾರದು ಎಂದು ಕೋರಿ ವಿಜಯಪುರ ಶಾಸಕ
Last Updated 22 ಡಿಸೆಂಬರ್ 2025, 13:05 IST
ದ್ವೇಷ ಭಾಷಣ ವಿಧೇಯಕ ತಡೆಹಿಡಿಯಲು ರಾಜ್ಯಪಾಲರಿಗೆ ಪತ್ರ: ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಬಿಜೆಪಿ ಎಂಎಲ್‌ಸಿಯನ್ನು ಟೋಲ್‌ನಲ್ಲಿ ಒಂದು ಗಂಟೆ ತಡೆದ ಸಿಬ್ಬಂದಿ!

ವಿಜಯಪುರ ನಗರ ಸಮೀಪದ ಸೋಲಾಪುರ– ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 50 ರಲ್ಲಿರುವ ಹಿಟ್ನಳ್ಳಿ ಟೋಲ್‌ ನಾಕಾದಲ್ಲಿ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಕೇಶವ ಪ್ರಸಾದ್‌ ಅವರನ್ನು ಟೋಲ್‌ ಸಿಬ್ಬಂದಿ ಪಾಸ್‌ ಇದ್ದರೂ ಕಾರನ್ನು ಬಿಡದೇ ಸುಮಾರು ಒಂದು ಗಂಟೆ ಕಾಯಿಸಿರುವ ಪ್ರಸಂಗ ಭಾನುವಾರ ನಡೆದಿದೆ.
Last Updated 21 ಡಿಸೆಂಬರ್ 2025, 16:20 IST
ವಿಜಯಪುರ: ಬಿಜೆಪಿ ಎಂಎಲ್‌ಸಿಯನ್ನು ಟೋಲ್‌ನಲ್ಲಿ ಒಂದು ಗಂಟೆ ತಡೆದ ಸಿಬ್ಬಂದಿ!

ವಿಜಯಪುರ | ಶೀತಗಾಳಿ, ಚಳಿ: ಶಾಲಾ ಸಮಯ ಬದಲು

Winter Schedule: ವಿಜಯಪುರ ಜಿಲ್ಲೆಯಲ್ಲಿ ಶೀತಗಾಳಿ ಮತ್ತು ತೀವ್ರ ಚಳಿಯಿಂದಾಗಿ ಶಾಲಾ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮುಂದೆ 10 ದಿನಗಳ ಕಾಲ ಬೆಳಿಗ್ಗೆ 10 ಗಂಟೆಯಿಂದ ತರಗತಿಗಳು ಆರಂಭವಾಗಲಿದೆ ಎಂದು ಜಿಲ್ಲಾಡಳಿತ ಆದೇಶಿಸಿದೆ.
Last Updated 21 ಡಿಸೆಂಬರ್ 2025, 15:40 IST
ವಿಜಯಪುರ | ಶೀತಗಾಳಿ, ಚಳಿ: ಶಾಲಾ ಸಮಯ ಬದಲು
ADVERTISEMENT
ADVERTISEMENT
ADVERTISEMENT