ಮಂಗಳವಾರ, 9 ಜೂನ್ 2026
×
ADVERTISEMENT

ಸಂಸತ್ತಿನ ಬಜೆಟ್ ಅಧಿವೇಶನ: ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಇಂದು ಚರ್ಚೆಗೆ

ಇಂದಿನಿಂದ ಬಜೆಟ್ ಅಧಿವೇಶನ ದ್ವಿತೀಯಾರ್ಧ ಪುನರಾರಂಭ
Published : 8 ಮಾರ್ಚ್ 2026, 23:30 IST
Last Updated : 8 ಮಾರ್ಚ್ 2026, 23:30 IST
ADVERTISEMENT
ಫಾಲೋ ಮಾಡಿ
Comments
‘ಸದಸ್ಯರ ಜತೆ ಕೂರಲಿರುವ ಸ್ಪೀಕರ್‌’
ಸ್ಪೀಕರ್‌ ಓಂ ಬಿರ್ಲಾ ಅವರು ಸೋಮವಾರ ಕಲಾಪದ ಅಧ್ಯಕ್ಷತೆ ವಹಿಸುವುದಿಲ್ಲ. ಅವರ ವಿರುದ್ಧ ಅವಿಶ್ವಾಸ ನಿರ್ಣಯ ಕೋರಿ ಸಲ್ಲಿಸಲಾದ ನೋಟಿಸ್‌ ಅನ್ನು ಸದನವು ಚರ್ಚೆಗೆ ಕೈಗೆತ್ತಿಕೊಳ್ಳಲಿರುವುದರಿಂದ  ಅವರು ಸದಸ್ಯರೊಂದಿಗೆ ಕುಳಿತುಕೊಳ್ಳಲಿದ್ದಾರೆ. ಪ್ರಶ್ನೋತ್ತರ ಅವಧಿ ಇಲ್ಲ: ಲೋಕಸಭೆಯಲ್ಲಿ ಸೋಮವಾರ  11ರಿಂದ 12 ಗಂಟೆವರೆಗೆ ಪ್ರಶ್ನೋತ್ತರ ಅವಧಿ ಇರುವುದಿಲ್ಲ. ಫೆಬ್ರುವರಿ 19ರಂದು ನಿಧನರಾದ  ಶಿಲ್ಲಾಂಗ್ ಸಂಸದ  ರಿಕಿ ಸಿಂಗ್ಕಾನ್ ಅವರ ಗೌರವಾರ್ಥವಾಗಿ ಪ್ರಶ್ನೋತ್ತರ ಅವಧಿಯನ್ನು ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT