ಸೋಮವಾರ, 16 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಆತ್ಮ ನಿರ್ಭರವೋ-ಅಮೆರಿಕ ನಿರ್ಭರವೋ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

India US Trade Agreement: ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ರೈತರ ಜೀವನೋಪಾಯ ಮತ್ತು ಸ್ವಾವಲಂಬನೆಗೆ ಧಕ್ಕೆ ತರುತ್ತದೆ ಎಂದು ಕಾಂಗ್ರೆಸ್ ಆರೋಪಿಸಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
Last Updated 16 ಫೆಬ್ರುವರಿ 2026, 14:33 IST
ಆತ್ಮ ನಿರ್ಭರವೋ-ಅಮೆರಿಕ ನಿರ್ಭರವೋ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ತಾರಿಕ್ ರೆಹಮಾನ್ ಪದಗ್ರಹಣ ಸಮಾರಂಭಕ್ಕೆ ಮೋದಿ ಗೈರು; ಇಲ್ಲಿದೆ ಅಸಲಿ ಕಾರಣ

Bangladesh Politics: ಬಾಂಗ್ಲಾದೇಶದ ಪ್ರಧಾನಿ ಪದಗ್ರಹಣಕ್ಕೆ ನರೇಂದ್ರ ಮೋದಿ ಗೈರಾಗಲಿದ್ದಾರೆ. ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಎಐ ಶೃಂಗಸಭೆಗೆ ಆತಿಥ್ಯ ವಹಿಸುವುದರಿಂದ ಮೋದಿ ಬದಲು ಓಂ ಬಿರ್ಲಾ ಭಾಗವಹಿಸಲಿದ್ದಾರೆ.
Last Updated 16 ಫೆಬ್ರುವರಿ 2026, 13:40 IST
ತಾರಿಕ್ ರೆಹಮಾನ್ ಪದಗ್ರಹಣ ಸಮಾರಂಭಕ್ಕೆ ಮೋದಿ ಗೈರು; ಇಲ್ಲಿದೆ ಅಸಲಿ ಕಾರಣ

₹400 ಕೋಟಿ ಲೂಟಿ ಪ್ರಕರಣ; ಆರೋಪವೇ ನಕಲಿ ಎಂದ ಪೊಲೀಸರು

ಮಹಾರಾಷ್ಟ್ರದ ನಾಸಿಕ್‌ನಲ್ಲಿ ₹400 ಕೋಟಿ ಲೂಟಿ ಪ್ರಕರಣವೆಂದು ನೀಡಿದ್ದ ದೂರು ನಕಲಿ ಎಂದು ಪೊಲೀಸರು ಸ್ಪಷ್ಟನೆ. ಟ್ರಕ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ.
Last Updated 16 ಫೆಬ್ರುವರಿ 2026, 12:30 IST
₹400 ಕೋಟಿ ಲೂಟಿ ಪ್ರಕರಣ; ಆರೋಪವೇ ನಕಲಿ ಎಂದ ಪೊಲೀಸರು

ಅಸ್ಸಾಂ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಆಘಾತ: ಭೂಪೇನ್‌ ಬೋರಾ ರಾಜೀನಾಮೆ

Assam Assembly Elections: ಅಸ್ಸಾಂ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಕಾಂಗ್ರೆಸ್‌ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಭೂಪೇನ್‌ ಕುಮಾರ್‌ ಬೋರಾ ರಾಜೀನಾಮೆ ಸಲ್ಲಿಸಿದ್ದಾರೆ.
Last Updated 16 ಫೆಬ್ರುವರಿ 2026, 11:02 IST
ಅಸ್ಸಾಂ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಆಘಾತ: ಭೂಪೇನ್‌ ಬೋರಾ ರಾಜೀನಾಮೆ

ತಾರಿಕ್ ರೆಹಮಾನ್: ಬಾಂಗ್ಲಾ ಪ್ರಧಾನಿಯಾಗುತ್ತಿದ್ದಂತೆ ಭಾರತದಿಂದ ಆಹ್ವಾನ!

ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಕ್ ರೆಹಮಾನ್ ಪ್ರಮಾಣವಚನದ ಬಳಿಕ ಭಾರತಕ್ಕೆ ಆಹ್ವಾನ ಸಾಧ್ಯತೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
Last Updated 16 ಫೆಬ್ರುವರಿ 2026, 10:24 IST
ತಾರಿಕ್ ರೆಹಮಾನ್: ಬಾಂಗ್ಲಾ ಪ್ರಧಾನಿಯಾಗುತ್ತಿದ್ದಂತೆ ಭಾರತದಿಂದ ಆಹ್ವಾನ!

ತ್ರಿಷಾ ಗುಂಗಿನಿಂದ ವಿಜಯ್ ಹೊರಬರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ನಟಿ ಕಿಡಿ

Trisha Reaction: ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ, ನಟ ವಿಜಯ್ ಅವರಿಗೆ ರಾಜಕೀಯದ ಅನುಭವ ಕಡಿಮೆ ಇದೆ, ಅವರು ತಮ್ಮ ಕುಟುಂಬದ ಬಗ್ಗೆ ಗಮನ ನೀಡಬೇಕು. ಜತೆಗೆ, ತ್ರಿಷಾ ಅವರ ಗುಂಗಿನಿಂದ ಹೊರಬರಬೇಕು’ ಎಂದು ತಮಿಳುನಾಡು ಬಿಜೆಪಿ ನಾಯಕ ನೈನಾರ್ ನಾಗೇಂದ್ರನ್‌ ಅವರು ಹೇಳಿದ್ದಾರೆ.
Last Updated 16 ಫೆಬ್ರುವರಿ 2026, 10:15 IST
ತ್ರಿಷಾ ಗುಂಗಿನಿಂದ ವಿಜಯ್ ಹೊರಬರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ನಟಿ ಕಿಡಿ

ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೊ: ಅಸ್ಸಾಂ ಸಿಎಂ ವಿರುದ್ಧ ಕ್ರಮಕ್ಕೆ SC ನಕಾರ

Assam CM Video Case: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿ ರೈಫಲ್‌ನಿಂದ ಗುಂಡು ಹಾರಿಸುತ್ತಿರುವ ಘಟನೆ ಸಂಬಂಧ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
Last Updated 16 ಫೆಬ್ರುವರಿ 2026, 9:41 IST
ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೊ: ಅಸ್ಸಾಂ ಸಿಎಂ ವಿರುದ್ಧ ಕ್ರಮಕ್ಕೆ SC ನಕಾರ
ADVERTISEMENT

ರಾಹುಲ್‌ಗೆ NGOಗಳಿಂದ ಬೋಧನೆ, ಹೀಗಾಗಿ ಕಲಾಪಕ್ಕೆ ಅಡ್ಡಿ ಮಾಡುತ್ತಿದ್ದಾರೆ: ರಿಜಿಜು

Parliament Logjam: ಸಂಸತ್ ಕಲಾಪಗಳು ಸುಗಮವಾಗಿ ನಡೆಯುವುದು ರಾಹುಲ್ ಗಾಂಧಿಯವರಿಗೆ ಬೇಡ, ಅವರಿಗೆ ಹಾಗೂ ಅವರ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ ಎಂದು ಕೆಲವೊಂದು ಎನ್‌ಜಿಒಗಳು ಅವರಿಗೆ ಹೇಳಿದ್ದು, ಹೀಗಾಗಿಯೇ ಅವರು ಸದನಕ್ಕೆ ಅಡ್ಡಿಪಡಿಸುತ್ತಿದ್ದಾರೆ.
Last Updated 16 ಫೆಬ್ರುವರಿ 2026, 7:43 IST
ರಾಹುಲ್‌ಗೆ NGOಗಳಿಂದ ಬೋಧನೆ, ಹೀಗಾಗಿ ಕಲಾಪಕ್ಕೆ ಅಡ್ಡಿ ಮಾಡುತ್ತಿದ್ದಾರೆ: ರಿಜಿಜು

ಬಿಹಾರದ 25 ಲಕ್ಷ ಮಹಿಳೆಯರ ಖಾತೆಗೆ ತಲಾ ₹10 ಸಾವಿರ ಜಮೆ ಮಾಡಿದ ನಿತೀಶ್ ಸರ್ಕಾರ

Nitish Kumar Government: ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ ಅಡಿಯಲ್ಲಿ ಬಿಹಾರದ ನಿತೀಶ್ ಕುಮಾರ್ ಸರ್ಕಾರವು ರಾಜ್ಯದ 25 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ ₹10 ಸಾವಿರ ಜಮೆ ಮಾಡಲಾಗಿದೆ.
Last Updated 16 ಫೆಬ್ರುವರಿ 2026, 7:30 IST
ಬಿಹಾರದ 25 ಲಕ್ಷ ಮಹಿಳೆಯರ ಖಾತೆಗೆ ತಲಾ ₹10 ಸಾವಿರ ಜಮೆ ಮಾಡಿದ ನಿತೀಶ್ ಸರ್ಕಾರ

ಶಬರಿಮಲೆಗೆ ಮಹಿಳೆಯರ ಪ್ರವೇಶ: 9 ಮಂದಿ ನ್ಯಾಯಮೂರ್ತಿಗಳ ಪೀಠದಿಂದ ಅಂತಿಮ ವಿಚಾರಣೆ

Women Discrimination Case: ಕೇರಳದ ಶಬರಿಮಲೆ ಸೇರಿ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಧರ್ಮಗಳಲ್ಲಿ ಮಹಿಳಾ ತಾರತಮ್ಯದ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು 9 ನ್ಯಾಯಮೂರ್ತಿಗಳ ಪೀಠ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
Last Updated 16 ಫೆಬ್ರುವರಿ 2026, 7:14 IST
ಶಬರಿಮಲೆಗೆ ಮಹಿಳೆಯರ ಪ್ರವೇಶ: 9 ಮಂದಿ ನ್ಯಾಯಮೂರ್ತಿಗಳ ಪೀಠದಿಂದ ಅಂತಿಮ ವಿಚಾರಣೆ
ADVERTISEMENT
ADVERTISEMENT
ADVERTISEMENT