ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಆಂಧ್ರಪ್ರದೇಶದಲ್ಲಿ ಭೀಕರ ಬಸ್ ಅಪಘಾತ: 15 ಮಂದಿ ಸಾವು

Andhra Bus Accident: ಕರ್ನೂಲ್‌ ಬಸ್‌ ದುರಂತ ಮಾಸುವ ಮುನ್ನವೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಬಸ್‌ ಅಪಘಾತ ಸಂಭವಿಸಿದ್ದು, ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಬಸ್‌ವೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ 15 ಮಂದಿ ಮೃತಪಟ್ಟಿದ್ದಾರೆ.
Last Updated 12 ಡಿಸೆಂಬರ್ 2025, 7:13 IST
ಆಂಧ್ರಪ್ರದೇಶದಲ್ಲಿ ಭೀಕರ ಬಸ್ ಅಪಘಾತ: 15 ಮಂದಿ ಸಾವು

IndiGo Crisis: ನಾಲ್ವರು ವಿಮಾನ ಕಾರ್ಯಾಚರಣೆ ಇನ್‌ಸ್ಪೆಕ್ಟರ್‌ಗಳ ಅಮಾನತು

Flight Operations Disruption: ಇಂಡಿಗೊ ವಿಮಾನ ಕಾರ್ಯಾಚರಣೆಯ ವ್ಯತ್ಯಯ ಪ್ರಕರಣಕ್ಕೆ ಸಂಬಂಧಿಸಿ ಡಿಜಿಸಿಎ ನಾಲ್ವರು ವಿಮಾನ ನಿರ್ವಹಣಾ ಇನ್‌ಸ್ಪೆಕ್ಟರ್‌ಗಳನ್ನು ಅಮಾನತುಗೊಳಿಸಿದ್ದು, ಪ್ರಯಾಣಿಕರಿಗೆ ಭಾರಿ ತೊಂದರೆ ಉಂಟಾಗಿದೆ.
Last Updated 12 ಡಿಸೆಂಬರ್ 2025, 7:10 IST
IndiGo Crisis: ನಾಲ್ವರು ವಿಮಾನ ಕಾರ್ಯಾಚರಣೆ ಇನ್‌ಸ್ಪೆಕ್ಟರ್‌ಗಳ ಅಮಾನತು

ಪತಿ ಅಸಮರ್ಥ: ಮದುವೆಯಾದ ಮೂರೇ ದಿನದಲ್ಲಿ ವಿಚ್ಛೇದನ ಕೋರಿದ ಪತ್ನಿ

ಗೋರಖಪುರದಲ್ಲಿ ಮದುವೆಯಾದ ಮೂರೇ ದಿನದಲ್ಲಿ ಪತಿಯ ದೈಹಿಕ ಅಸಮರ್ಥತೆ ಹಿನ್ನೆಲೆಯಲ್ಲಿ ವಿಚ್ಛೇದನ ಕೋರಿದ ಮಹಿಳೆ. ವೈದ್ಯಕೀಯ ವರದಿ, ಕುಟುಂಬದ ಆರೋಪಗಳು, ಮತ್ತು ವಿವಾದದ ಇತ್ಯರ್ಥ ಇಲ್ಲಿದೆ.
Last Updated 12 ಡಿಸೆಂಬರ್ 2025, 7:04 IST
ಪತಿ ಅಸಮರ್ಥ: ಮದುವೆಯಾದ ಮೂರೇ ದಿನದಲ್ಲಿ ವಿಚ್ಛೇದನ ಕೋರಿದ ಪತ್ನಿ

ಲೋಕಸಭೆಯಲ್ಲಿ ಟಿಎಂಸಿ ಸಂಸದ ಇ–ಸಿಗರೇಟ್ ಸೇದುತ್ತಿದ್ದಾರೆ: ಅನುರಾಗ್ ಠಾಕೂರ್ ಆರೋಪ

E-Cigarette Controversy: ತೃಣಮೂಲ ಕಾಂಗ್ರೆಸ್ ಸದಸ್ಯರು ಸಂಸತ್ತಿನೊಳಗೆ ಇ–ಸಿಗರೇಟ್ ಸೇದುತ್ತಿದ್ದಾರೆ ಎಂದು ಅನುರಾಗ್ ಠಾಕೂರ್ ಲೋಕಸಭೆಯಲ್ಲಿ ಆರೋಪಿಸಿದ್ದು, ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಸ್ಪೀಕರ್ ಕ್ರಮದ ಭರವಸೆ ನೀಡಿದ್ದಾರೆ.
Last Updated 12 ಡಿಸೆಂಬರ್ 2025, 5:37 IST
ಲೋಕಸಭೆಯಲ್ಲಿ ಟಿಎಂಸಿ ಸಂಸದ ಇ–ಸಿಗರೇಟ್ ಸೇದುತ್ತಿದ್ದಾರೆ: ಅನುರಾಗ್ ಠಾಕೂರ್ ಆರೋಪ

ಕಾಂಗ್ರೆಸ್‌ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಶಿವರಾಜ ಪಾಟೀಲ್ ನಿಧನ

Shivraj Patil Death:ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ ಪಾಟೀಲ್(90) ಅವರು ಅನಾರೋಗ್ಯದಿಂದ ಇಂದು(ಶುಕ್ರವಾರ) ಮಹಾರಾಷ್ಟ್ರದ ಲಾತೂರಿನಲ್ಲಿ ನಿಧನರಾದರು.
Last Updated 12 ಡಿಸೆಂಬರ್ 2025, 5:16 IST
ಕಾಂಗ್ರೆಸ್‌ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಶಿವರಾಜ ಪಾಟೀಲ್ ನಿಧನ

ವರ್ಷಾಂತ್ಯಕ್ಕೆ ಮಾನವರಹಿತ ಗಗನಯಾನ ರಾಕೆಟ್ ಉಡಾವಣೆ: ಇಸ್ರೊ ಅಧ್ಯಕ್ಷ ವಿ.ನಾರಾಯಣನ್

ISRO ಚೆನ್ನೈ: ‘ಮಾನವಸಹಿತ ‘ಗಗನಯಾನ’ ಯೋಜನೆ ಭಾಗವಾಗಿರುವ ಮೂರು ರಾಕೆಟ್‌ ಪೈಕಿ ಒಂದನ್ನು ಈ ವರ್ಷಾಂತ್ಯದಲ್ಲಿ ಉಡಾವಣೆ ಮಾಡಲಾಗುವುದು’ ಎಂದು ಇಸ್ರೊ ಅಧ್ಯಕ್ಷ ವಿ.ನಾರಾಯಣನ್‌ ಗುರುವಾರ ಇಲ್ಲಿ ಹೇಳಿದ್ದಾರೆ.
Last Updated 12 ಡಿಸೆಂಬರ್ 2025, 2:44 IST
ವರ್ಷಾಂತ್ಯಕ್ಕೆ ಮಾನವರಹಿತ ಗಗನಯಾನ ರಾಕೆಟ್ ಉಡಾವಣೆ: ಇಸ್ರೊ ಅಧ್ಯಕ್ಷ ವಿ.ನಾರಾಯಣನ್

ಡಿ. 15ರಿಂದ ಜೋರ್ಡಾನ್‌, ಇಥಿಯೋಪಿಯಾ, ಒಮಾನ್‌ಗೆ ಪ್ರಧಾನಿ ಮೋದಿ ಭೇಟಿ

Modi Foreign Visit: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 15ರಿಂದ ನಾಲ್ಕು ದಿನಗಳ ಕಾಲ ಜೋರ್ಡಾನ್, ಇಥಿಯೋಪಿಯಾ, ಒಮಾನ್‌ ದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ತಿಳಿಸಿದೆ.
Last Updated 12 ಡಿಸೆಂಬರ್ 2025, 2:42 IST
ಡಿ. 15ರಿಂದ ಜೋರ್ಡಾನ್‌, ಇಥಿಯೋಪಿಯಾ, ಒಮಾನ್‌ಗೆ ಪ್ರಧಾನಿ ಮೋದಿ ಭೇಟಿ
ADVERTISEMENT

ಮೋದಿ – ಟ್ರಂಪ್ ದೂರವಾಣಿ ಸಂಭಾಷಣೆ: ಹಲವು ವಿಷಯಗಳಲ್ಲಿ ಅಭಿಪ್ರಾಯ ವಿನಿಮಯ

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಗುರುವಾರ ದೂರವಾಣಿ ಸಂಭಾಷಣೆ ನಡೆಸಿದರು.
Last Updated 11 ಡಿಸೆಂಬರ್ 2025, 17:10 IST
ಮೋದಿ – ಟ್ರಂಪ್ ದೂರವಾಣಿ ಸಂಭಾಷಣೆ: ಹಲವು ವಿಷಯಗಳಲ್ಲಿ ಅಭಿಪ್ರಾಯ ವಿನಿಮಯ

ಜುಬೀನ್‌ ಸಾವು: ನ್ಯಾಯ ಸಿಕ್ಕೇ ಸಿಗುತ್ತದೆ– ಅಸ್ಸಾಂ ಸಿ.ಎಂ

ದಿಬ್ರುಗಢ (): ‘ಗಾಯಕ ಜುಬೀನ್‌ ಗರ್ಗ್ ಅವರ ಸಾವಿನ ಪ್ರಕರಣದಲ್ಲಿ ನ್ಯಾಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ ನಂಬಿಕೆ ಇರಲಿ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದರು.
Last Updated 11 ಡಿಸೆಂಬರ್ 2025, 16:33 IST
ಜುಬೀನ್‌ ಸಾವು: ನ್ಯಾಯ ಸಿಕ್ಕೇ ಸಿಗುತ್ತದೆ– ಅಸ್ಸಾಂ ಸಿ.ಎಂ

ಮಾನವೀಯ ಪರಿಗಣನೆಗಳು ಕನಿಷ್ಠ ಶಿಕ್ಷೆ ಮೀರುವಂತಿಲ್ಲ: ಸುಪ್ರೀಂ ಕೋರ್ಟ್‌

ಮಾನವೀಯ ನೆಲೆಗಟ್ಟಿನ ಪರಿಶೀಲನೆಗಳು ಶಾಸನಬದ್ಧ ಕನಿಷ್ಠ ಶಿಕ್ಷೆಯ ಮಿತಿಯನ್ನು ಮೀರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಗುರುವಾರ ಹೇಳಿದೆ.
Last Updated 11 ಡಿಸೆಂಬರ್ 2025, 16:31 IST
ಮಾನವೀಯ ಪರಿಗಣನೆಗಳು ಕನಿಷ್ಠ ಶಿಕ್ಷೆ ಮೀರುವಂತಿಲ್ಲ: ಸುಪ್ರೀಂ ಕೋರ್ಟ್‌
ADVERTISEMENT
ADVERTISEMENT
ADVERTISEMENT