ಜಾರ್ಖಂಡ್ನಲ್ಲಿ ಕಲ್ಲಿದ್ದಲು ಗಣಿ ಕುಸಿತ: ಮೂವರು ಸಾವು, ಹಲವರು ಸಿಲುಕಿರುವ ಶಂಕೆ
ಕಲ್ಲಿದ್ದಲು ಗಣಿಯೊಂದರಲ್ಲಿ ಮಣ್ಣು ಕುಸಿದು 3 ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಣಿಯಲ್ಲಿ ಸಿಲುಕಿರುವ ಘಟನೆ ಜಾರ್ಖಂಡ್ನ ಧನಬಾದ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.Last Updated 9 ಜೂನ್ 2023, 11:14 IST