ಬುಧವಾರ, 28 ಜನವರಿ 2026
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಭಾರತ–ಐರೋಪ್ಯ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ: ಕರ್ನಾಟಕಕ್ಕೇನು ಲಾಭ?

Karnataka Trade Benefits: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇ.ಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಮಾತುಕತೆ ಪೂರ್ಣಗೊಂಡಿದೆ ಎಂದು ಭಾರತ ಮತ್ತು ಇ.ಯು. ಘೋಷಿಸಿವೆ.
Last Updated 28 ಜನವರಿ 2026, 6:43 IST
ಭಾರತ–ಐರೋಪ್ಯ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ: ಕರ್ನಾಟಕಕ್ಕೇನು ಲಾಭ?

ಬೋಸ್‌ರಿಂದ ಪವಾರ್‌ವರೆಗೆ.. ವೈಮಾನಿಕ ಅವಘಡಗಳಲ್ಲಿ ಮೃತಪಟ್ಟ ರಾಜಕಾರಣಿಗಳ ಪಟ್ಟಿ

Aviation Accident: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಮತ್ತು ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅವರು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಈ ಮೂಲಕ ವಿಮಾನ, ಹೆಲಿಕಾಪ್ಟರ್ ಅವಘಡಗಳಲ್ಲಿ ಮೃತಪಟ್ಟ ಭಾರತದ ರಾಜಕಾರಣಿಗಳು
Last Updated 28 ಜನವರಿ 2026, 6:43 IST
ಬೋಸ್‌ರಿಂದ ಪವಾರ್‌ವರೆಗೆ.. ವೈಮಾನಿಕ ಅವಘಡಗಳಲ್ಲಿ ಮೃತಪಟ್ಟ ರಾಜಕಾರಣಿಗಳ ಪಟ್ಟಿ

ಸೋನ್‌ಮಾರ್ಗ್‌ನಲ್ಲಿ ಪ್ರವಾಸಿಗರಿದ್ದ ರೆಸಾರ್ಟ್ ಮೇಲೆ ಭಾರಿ ಹಿಮಪಾತ; ವಿಡಿಯೊ ನೋಡಿ

Kashmir Snowfall: ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ತಾಣ ಸೋನ್‌ಮಾರ್ಗ್‌ನಲ್ಲಿ ಭಾರೀ ಹಿಮಪಾತವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದೆ. ಕಣಿವೆ ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಹಿಮ ಮಳೆ ಸುರಿಯುತ್ತಿದೆ.
Last Updated 28 ಜನವರಿ 2026, 6:41 IST
ಸೋನ್‌ಮಾರ್ಗ್‌ನಲ್ಲಿ ಪ್ರವಾಸಿಗರಿದ್ದ ರೆಸಾರ್ಟ್ ಮೇಲೆ ಭಾರಿ ಹಿಮಪಾತ; ವಿಡಿಯೊ ನೋಡಿ

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ಸಾವು: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

Ajit Pawar Passing: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 28 ಜನವರಿ 2026, 5:49 IST
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ಸಾವು: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

ಅಜಿತ್‌ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಛಿದ್ರ ಛಿದ್ರ..ಇಲ್ಲಿವೆ ಭೀಕರ ದೃಶ್ಯಗಳು

Photos Maharashtra DCM Plane Crashಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Last Updated 28 ಜನವರಿ 2026, 5:30 IST
ಅಜಿತ್‌ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಛಿದ್ರ ಛಿದ್ರ..ಇಲ್ಲಿವೆ ಭೀಕರ ದೃಶ್ಯಗಳು
err

ಹೆರಿಗೆ ವೇಳೆ ಬೇರ್ಪಟ್ಟ ರುಂಡ, ಮುಂಡ: ಗರ್ಭದಲ್ಲೇ ಉಳಿಯಿತು ಶಿಶುವಿನ ತಲೆ!

Infant Death: ಹೆರಿಗೆ ನೋವು ಕಾಣಿಸಿಕೊಂಡಿದ್ದ ಮಹಿಳೆಗೆ ಆಶಾ ಕಾರ್ಯಕರ್ತೆ ಹಾಗೂ ಸೂಲಗಿತ್ತಿ ಸೇರಿ ಬಲವಂತವಾಗಿ ಹೆರಿಗೆ ಮಾಡಿಸಿದ್ದರ ಪರಿಣಾಮ ಮಗುವಿನ ರುಂಡ ಮತ್ತು ಮುಂಡ ಬೇರ್ಪಟ್ಟಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.
Last Updated 28 ಜನವರಿ 2026, 5:29 IST
ಹೆರಿಗೆ ವೇಳೆ ಬೇರ್ಪಟ್ಟ ರುಂಡ, ಮುಂಡ: ಗರ್ಭದಲ್ಲೇ ಉಳಿಯಿತು ಶಿಶುವಿನ ತಲೆ!

ವಿಮಾನ ಅಪಘಾತದಲ್ಲಿ ಮೃತಪಟ್ಟ ಅಜಿತ್ ಪವಾರ್ ಹೊಗುತ್ತಿದ್ದದ್ದು ಎಲ್ಲಿಗೆ?

Maharashtra Deputy CM: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಅವರು ಪ್ರಯಾಣಿಸುತ್ತಿದ್ದ ಲಘು ವಿಮಾನ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವಿಮಾನ ಮಹಾರಾಷ್ಟ್ರದ ಬಾರಾಮತಿಯಲ್ಲಿ ಲಾಂಡ್‌ ಆಗುತ್ತಿದ್ದ ವೇಳೆ ಮತ್ತೊಂದು ವಿಮಾನ ಡಿಕ್ಕಿಯಾಗಿದೆ.
Last Updated 28 ಜನವರಿ 2026, 4:35 IST
ವಿಮಾನ ಅಪಘಾತದಲ್ಲಿ ಮೃತಪಟ್ಟ ಅಜಿತ್ ಪವಾರ್ ಹೊಗುತ್ತಿದ್ದದ್ದು ಎಲ್ಲಿಗೆ?
ADVERTISEMENT

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Ajit Pawar News: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ. ‘ಎಲ್ಲ ಒಪ್ಪಂದಗಳ ತಾಯಿ’ ಎಂದು ಬಣ್ಣಿಸಲಾಗಿರುವ ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಪೂರ್ಣಗೊಂಡಿದೆ.
Last Updated 28 ಜನವರಿ 2026, 4:30 IST
ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ಸಾವು

Maharashtra DCM Accident: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Last Updated 28 ಜನವರಿ 2026, 4:10 IST
ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ಸಾವು

ಪಶ್ಚಿಮ ಬಂಗಾಳದಲ್ಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಘೋಷಣೆ

Kolkata Warehouse Fire: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಜಿಲ್ಲೆಯ ಗೋದಾಮುಗಳಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹10 ಲಕ್ಷ ಪರಿಹಾರ ಘೋಷಿಸಿದೆ.
Last Updated 28 ಜನವರಿ 2026, 2:49 IST
ಪಶ್ಚಿಮ ಬಂಗಾಳದಲ್ಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಘೋಷಣೆ
ADVERTISEMENT
ADVERTISEMENT
ADVERTISEMENT