ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ದೆಹಲಿ | 60,000ಕ್ಕೂ ಹೆಚ್ಚು ಪೋಸ್ಟರ್‌ಗಳು, ಬ್ಯಾನರ್‌ಗಳನ್ನು ತೆರವುಗೊಳಿಸಿದ MCD

2024ರ ಲೋಕಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ದೆಹಲಿ ಮಹಾನಗರ ಪಾಲಿಕೆಯು ನಗರದ 12 ವಲಯಗಳಲ್ಲಿ ಒಟ್ಟು 60,587 ಪೋಸ್ಟರ್‌ಗಳು, ಬ್ಯಾನರ್‌ಗಳು, ಹೋರ್ಡಿಂಗ್‌ಗಳು ಮತ್ತು ಸಣ್ಣ ಬೋರ್ಡ್‌ಗಳನ್ನು ತೆರವುಗೊಳಿಸಿದೆ.
Last Updated 19 ಮಾರ್ಚ್ 2024, 11:16 IST
ದೆಹಲಿ | 60,000ಕ್ಕೂ ಹೆಚ್ಚು ಪೋಸ್ಟರ್‌ಗಳು, ಬ್ಯಾನರ್‌ಗಳನ್ನು ತೆರವುಗೊಳಿಸಿದ MCD

ಹತ್ಯೆಯಾದ ಕಾರ್ಯಕರ್ತನನ್ನು ನೆನೆದು ಭಾವುಕರಾದ ಮೋದಿ: ಭಾಷಣ ಕೆಲಕಾಲ ಸ್ಥಗಿತ

ತಮಿಳುನಾಡಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ, ಸೇಲಂ ಜಿಲ್ಲೆಯಲ್ಲಿ 10 ವರ್ಷಗಳ ಹಿಂದೆ ಹತ್ಯೆಯಾದ ಪಕ್ಷದ ಕಾರ್ಯಕರ್ತನನ್ನು ನೆನೆದು ಭಾವುಕರಾದರು.
Last Updated 19 ಮಾರ್ಚ್ 2024, 10:55 IST
ಹತ್ಯೆಯಾದ ಕಾರ್ಯಕರ್ತನನ್ನು ನೆನೆದು ಭಾವುಕರಾದ ಮೋದಿ: ಭಾಷಣ ಕೆಲಕಾಲ ಸ್ಥಗಿತ

'ಮೇಮಂತ ಸಿದ್ದಂ' ಯಾತ್ರೆಗೆ ಸಜ್ಜಾದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ

ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಇದೇ ಮಾರ್ಚ್ 27ರಂದು ಕಡಪ ಜಿಲ್ಲೆಯಿಂದ 21 ದಿನಗಳ 'ಮೇಮಂತ ಸಿದ್ಧಂ' (ನಾವೆಲ್ಲರೂ ಸಿದ್ಧರಿದ್ದೇವೆ) ಯಾತ್ರೆಯನ್ನು ಪ್ರಾರಂಭಿಸಲಿದ್ದು, ಈ ಮೂಲಕ ಲೋಕಸಭಾ ಹಾಗೂ ವಿಧಾನಸಭಾ ಚುನಾವಣಾ ಪ್ರಚಾರ
Last Updated 19 ಮಾರ್ಚ್ 2024, 10:49 IST
'ಮೇಮಂತ ಸಿದ್ದಂ' ಯಾತ್ರೆಗೆ ಸಜ್ಜಾದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ

'ಇಂಡಿಯಾ' ಮೈತ್ರಿಕೂಟದಿಂದ ಹಿಂದೂ ನಂಬಿಕೆಗೆ ಪದೇ ಪದೇ ಅವಮಾನ: ಪ್ರಧಾನಿ ಮೋದಿ

ರಾಹುಲ್ ಗಾಂಧಿ ಅವರ 'ಶಕ್ತಿ' ಹೇಳಿಕೆಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಇಂಡಿಯಾ ಮೈತ್ರಿಕೂಟದ ನಾಯಕರು ಉದ್ದೇಶಪೂರ್ವಕವಾಗಿಯೇ ಪದೇ ಪದೇ ಹಿಂದೂ ನಂಬಿಕೆಯನ್ನು ಅವಮಾನಿಸುತ್ತಾರೆ ಎಂದು ಆರೋಪಿಸಿದ್ದಾರೆ.
Last Updated 19 ಮಾರ್ಚ್ 2024, 10:44 IST
'ಇಂಡಿಯಾ' ಮೈತ್ರಿಕೂಟದಿಂದ ಹಿಂದೂ ನಂಬಿಕೆಗೆ ಪದೇ ಪದೇ ಅವಮಾನ: ಪ್ರಧಾನಿ ಮೋದಿ

ಅಮೆರಿಕದ ಮಾಜಿ ಭಾರತೀಯ ರಾಯಭಾರಿ ತರಣ್‌ಜಿತ್ ಸಿಂಗ್ ಸಂಧು ಬಿಜೆಪಿಗೆ ಸೇರ್ಪಡೆ

ಅಮೆರಿಕದಲ್ಲಿನ ಮಾಜಿ ಭಾರತೀಯ ರಾಯಭಾರಿ ತರಣ್‌ಜಿತ್ ಸಿಂಗ್ ಸಂಧು ಅವರು ಇಂದು (ಮಂಗಳವಾರ) ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Last Updated 19 ಮಾರ್ಚ್ 2024, 10:11 IST
ಅಮೆರಿಕದ ಮಾಜಿ ಭಾರತೀಯ ರಾಯಭಾರಿ ತರಣ್‌ಜಿತ್ ಸಿಂಗ್ ಸಂಧು ಬಿಜೆಪಿಗೆ ಸೇರ್ಪಡೆ

ಕೇಂದ್ರ ಸಚಿವ ಅಮಿತ್‌ ಶಾ ಭೇಟಿ ಮಾಡಿದ ಎಂಎನ್‌ಎಸ್‌ ನಾಯಕ ರಾಜ್‌ ಠಾಕ್ರೆ

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆ (ಎಂಎನ್‌ಎಸ್‌) ಪಕ್ಷದ ನಾಯಕ ರಾಜ್‌ ಠಾಕ್ರೆ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಇಂದು( ಮಂಗಳವಾರ) ಭೇಟಿ ಮಾಡಿ ಮೈತ್ರಿ ಸಂಬಂಧ ಮಾತುಕತೆ ನಡೆಸಿದ್ದಾರೆ.
Last Updated 19 ಮಾರ್ಚ್ 2024, 10:04 IST
ಕೇಂದ್ರ ಸಚಿವ ಅಮಿತ್‌ ಶಾ ಭೇಟಿ ಮಾಡಿದ ಎಂಎನ್‌ಎಸ್‌ ನಾಯಕ ರಾಜ್‌ ಠಾಕ್ರೆ

ಸಿಎಎ ಜಾರಿಗೆ ತಡೆ ಕೋರಿ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಪೌರತ್ವ ತಿದ್ದುಪಡಿ ಕಾಯ್ದೆಯ(ಸಿಎಎ) ನಿಯಮಗಳ ಜಾರಿಗೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮೂರು ವಾರಗಳಲ್ಲಿ ಈ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದೆ.
Last Updated 19 ಮಾರ್ಚ್ 2024, 10:04 IST
ಸಿಎಎ ಜಾರಿಗೆ ತಡೆ ಕೋರಿ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ADVERTISEMENT

ದೇಶ ಬದಲಾವಣೆಯನ್ನು ಬಯಸುತ್ತಿದೆ: ಸಿಡಬ್ಲ್ಯುಸಿ ಸಭೆಯಲ್ಲಿ ಖರ್ಗೆ

ಇಡೀ ದೇಶವೇ ಬದಲಾವಣೆಯನ್ನು ತೀವ್ರವಾಗಿ ಬಯಸುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Last Updated 19 ಮಾರ್ಚ್ 2024, 9:53 IST
ದೇಶ ಬದಲಾವಣೆಯನ್ನು ಬಯಸುತ್ತಿದೆ: ಸಿಡಬ್ಲ್ಯುಸಿ ಸಭೆಯಲ್ಲಿ ಖರ್ಗೆ

ಎಎಪಿಗೆ ಕವಿತಾ ₹100 ಕೋಟಿ ಕಿಕ್‌ಬ್ಯಾಕ್ ನೀಡಿದರೆಂಬ ಇ.ಡಿ ಆರೋಪ ಸುಳ್ಳು: ಅತಿಶಿ

‘ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಎಂಎಲ್‌ಸಿ ಕೆ.ಕವಿತಾ ಅವರು ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಆಮ್‌ ಆದ್ಮಿ ಪಕ್ಷದ ನಾಯಕರಿಗೆ ₹100 ಕೋಟಿ ಕಿಕ್‌ಬ್ಯಾಕ್ ನೀಡಿದ್ದಾರೆ ಎಂಬ ಜಾರಿ ನಿರ್ದೇಶನಾಲಯದ (ಇ.ಡಿ) ಹೇಳಿಕೆಯು ಸತ್ಯಕ್ಕೆ ದೂರವಾಗಿದೆ’ ಎಂದು ದೆಹಲಿ ಹಣಕಾಸು ಸಚಿವೆ ಅತಿಶಿ ತಿಳಿಸಿದ್ದಾರೆ.
Last Updated 19 ಮಾರ್ಚ್ 2024, 9:40 IST
ಎಎಪಿಗೆ ಕವಿತಾ ₹100 ಕೋಟಿ ಕಿಕ್‌ಬ್ಯಾಕ್ ನೀಡಿದರೆಂಬ ಇ.ಡಿ ಆರೋಪ ಸುಳ್ಳು: ಅತಿಶಿ

ಜಾರ್ಖಂಡ್: BJP ಸೇರಿದ ಮಾಜಿ CM ಹೇಮಂತ್ ಸೊರೇನ್ ನಾದಿನಿ ಸೀತಾ

ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಾದಿನಿ, ಜಾರ್ಖಂಡ್ ಮುಕ್ತಿ ಮೋರ್ಚಾದ ಶಾಸಕಿ ಸೀತಾ ಸೊರೇನ್ ಅವರು ಮಂಗಳವಾರ ಬಿಜೆಪಿ ಸೇರಿದ್ದಾರೆ.
Last Updated 19 ಮಾರ್ಚ್ 2024, 9:31 IST
ಜಾರ್ಖಂಡ್: BJP ಸೇರಿದ ಮಾಜಿ CM ಹೇಮಂತ್ ಸೊರೇನ್ ನಾದಿನಿ ಸೀತಾ
ADVERTISEMENT