ಗುರುವಾರ, 12 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಪೈಲಟ್‌ ಇಂಧನ ಬಂದ್‌ ಮಾಡಿದ್ದೇ AI-171 ವಿಮಾನ ಪತನಕ್ಕೆ ಕಾರಣ: ಕೊರಿಯರ್ ವರದಿ

Aviation Investigation Report: ಇಟಲಿಯ ಕೊರಿಯರ್‌ ಡೆಲ್ಲಾ ಸೆರಾ ವರದಿ ಪ್ರಕಾರ, ಅಹಮದಾಬಾದ್– ಲಂಡನ್ ಎಐ–171 ವಿಮಾನ ಪತನಕ್ಕೆ ಪೈಲಟ್ ಉದ್ದೇಶಪೂರ್ವಕವಾಗಿ ಇಂಧನ ಗುಂಡಿ ಬಂದ್ ಮಾಡಿದ್ದೇ ಕಾರಣ ಎಂದು ಹೇಳಲಾಗಿದೆ.
Last Updated 12 ಫೆಬ್ರುವರಿ 2026, 13:05 IST
ಪೈಲಟ್‌ ಇಂಧನ ಬಂದ್‌ ಮಾಡಿದ್ದೇ AI-171 ವಿಮಾನ ಪತನಕ್ಕೆ ಕಾರಣ: ಕೊರಿಯರ್ ವರದಿ

ಲೈಂಗಿಕ ದೌರ್ಜನ್ಯ: ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್‌ಗೆ ನಿರೀಕ್ಷಣಾ ಜಾಮೀನು

Anticipatory Bail: ಲೈಂಗಿಕ ದೌರ್ಜನ್ಯ ಅರೋಪ ಪ್ರಕರಣದಲ್ಲಿ ಕಾಂಗ್ರೆಸ್ ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್‌ಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಆರೋಪಿಯ ಕಸ್ಟಡಿ ವಿಚಾರಣೆ ಅಗತ್ಯ ಇದೆ ಎನ್ನುವುದನ್ನು ನಿರೂಪಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ.
Last Updated 12 ಫೆಬ್ರುವರಿ 2026, 11:29 IST
ಲೈಂಗಿಕ ದೌರ್ಜನ್ಯ: ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್‌ಗೆ ನಿರೀಕ್ಷಣಾ ಜಾಮೀನು

ಸೇಲಂನಲ್ಲಿ ಸಭೆ ನಡೆಸಲು ಟಿವಿಕೆಗೆ ಅನುಮತಿ: ಗರ್ಭಿಣಿಯರು, ಮಕ್ಕಳಿಗೆ ನಿರ್ಬಂಧ

TVK Salem Meeting: ಕೆಲ ಷರತ್ತುಗಳೊಂದಿಗೆ ಸೇಲಂನಲ್ಲಿ ಸಭೆ ನಡೆಸಲು ಟಿವಿಕೆ ಪಕ್ಷದ ಮುಖಂಡ ವಿಜಯ್‌ ಅವರಿಗೆ ಪೊಲೀಸರು ಅನುಮತಿಸಿದ್ದಾರೆ.
Last Updated 12 ಫೆಬ್ರುವರಿ 2026, 11:12 IST
ಸೇಲಂನಲ್ಲಿ ಸಭೆ ನಡೆಸಲು ಟಿವಿಕೆಗೆ ಅನುಮತಿ: ಗರ್ಭಿಣಿಯರು, ಮಕ್ಕಳಿಗೆ ನಿರ್ಬಂಧ

ಅಮೆರಿಕದಲ್ಲಿ ಕೊಲ್ಲಲ್ಪಟ್ಟ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ ₹260ಕೋಟಿ ಪರಿಹಾರ

Seattle Settlement: 2023ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಪೊಲೀಸ್ ಅಧಿಕಾರಿ ಚಾಲನೆ ಮಾಡುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ 23 ವರ್ಷದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ.
Last Updated 12 ಫೆಬ್ರುವರಿ 2026, 9:38 IST
ಅಮೆರಿಕದಲ್ಲಿ ಕೊಲ್ಲಲ್ಪಟ್ಟ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ ₹260ಕೋಟಿ ಪರಿಹಾರ

ಲೋಕಸಭಾ ಸ್ಪೀಕರ್ ಪದಚ್ಯುತಿಗೆ ನೋಟಿಸ್: ಮಾಳ್ವಂಕರ್‌ ಅವರಿಂದ ಓಂ ಬಿರ್ಲಾವರೆಗೆ

Speaker Removal Motion: ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಪದಚ್ಯುತಿ ನೋಟಿಸ್ ಸಲ್ಲಿಸಿದ್ದು, ಸಂಸತ್ತಿನ ಇತಿಹಾಸದಲ್ಲಿ ಸ್ಪೀಕರ್‌ಗಳ ವಿರುದ್ಧ ನಡೆದ ಹಿಂದಿನ ಪ್ರಯತ್ನಗಳನ್ನೂ ಚರ್ಚಿಸಲಾಗಿದೆ.
Last Updated 12 ಫೆಬ್ರುವರಿ 2026, 7:11 IST
ಲೋಕಸಭಾ ಸ್ಪೀಕರ್ ಪದಚ್ಯುತಿಗೆ ನೋಟಿಸ್: ಮಾಳ್ವಂಕರ್‌ ಅವರಿಂದ ಓಂ ಬಿರ್ಲಾವರೆಗೆ

ನಾವು ಕಾಂಗ್ರೆಸ್ ಮೈತ್ರಿಯನ್ನು ಅವಲಂಬಿಸಿಲ್ಲ: ಡಿಎಂಕೆ ನಾಯಕನ ಸ್ಫೋಟಕ ಹೇಳಿಕೆ

DMK vs Congress: ನಾವು ಯಾವುದೇ ಮೈತ್ರಿಯನ್ನು ಅವಲಂಬಿಸಿಲ್ಲ, ಬರುವವರು ಬರಲಿ ಹೋಗುವವರು ಹೋಗಲಿ ಎಂದು ತಮಿಳುನಾಡು ಸಚಿವ ರಾಜಕಣ್ಣಪ್ಪನ್ ಹೇಳುವ ಮೂಲಕ ಕಾಂಗ್ರೆಸ್ ಜೊತೆಗಿನ ಮೈತ್ರಿ ಬಗ್ಗೆ ಹೊಸ ವಿವಾದ ಸೃಷ್ಟಿಸಿದ್ದಾರೆ.
Last Updated 12 ಫೆಬ್ರುವರಿ 2026, 7:03 IST
ನಾವು ಕಾಂಗ್ರೆಸ್ ಮೈತ್ರಿಯನ್ನು ಅವಲಂಬಿಸಿಲ್ಲ: ಡಿಎಂಕೆ ನಾಯಕನ ಸ್ಫೋಟಕ ಹೇಳಿಕೆ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ವಜಾಗೊಳಿಸಲು ನಿರ್ಣಯ ಮಂಡಿಸಿದ ಬಿಜೆಪಿ

Rahul Gandhi News: ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮತ್ತು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತಾದ ಭಾಷಣದ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಬಿಜೆಪಿ ಮುಂದಾಗಿದೆ.
Last Updated 12 ಫೆಬ್ರುವರಿ 2026, 6:42 IST
ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ವಜಾಗೊಳಿಸಲು ನಿರ್ಣಯ ಮಂಡಿಸಿದ ಬಿಜೆಪಿ
ADVERTISEMENT

12 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ..

12 February 2026 News Highlights: ರಾಜ್ಯದ ರಾಜಕೀಯ ಜಟಾಪಟಿ, ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಬೆಸ್ಕಾಂ ಎಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ ಸೇರಿದಂತೆ ಇಂದಿನ ಪ್ರಮುಖ 10 ಸುದ್ದಿಗಳ ಸಾರಾಂಶ ಇಲ್ಲಿದೆ.
Last Updated 12 ಫೆಬ್ರುವರಿ 2026, 6:15 IST
12 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ..

ಇದು ಭಾರತದ ಮೊದಲ ‘ಮ್ಯೂಸಿಕಲ್ ರೋಡ್‌’ ಹೇಗಿದೆ ನೋಡಿ..

Mumbai Coastal Road: ಮುಂಬೈನ ಕರಾವಳಿ ರಸ್ತೆ ಈಗ ಸಾಮಾನ್ಯ ರಸ್ತೆಯಾಗಿಲ್ಲ. ಬದಲಾಗಿ ಮ್ಯೂಸಿಕಲ್‌ ರಸ್ತೆಯಾಗಿ ಮಾರ್ಪಟ್ಟಿದೆ. ಇಲ್ಲಿ ಹಾಡು ಕೇಳುತ್ತಾ ಪ್ರಯಾಣಿಸಬಹುದು. ಭಾರತದ ಮೊದಲ ‘ಸಂಗೀತ ರಸ್ತೆ’ಯಾಗಿರುವ ಈ ರಸ್ತೆಯನ್ನು ಫೆಬ್ರುವರಿ 11ರಂದು ಉದ್ಘಾಟಿಸಲಾಗಿದೆ.
Last Updated 12 ಫೆಬ್ರುವರಿ 2026, 6:08 IST
ಇದು ಭಾರತದ ಮೊದಲ ‘ಮ್ಯೂಸಿಕಲ್ ರೋಡ್‌’ ಹೇಗಿದೆ ನೋಡಿ..

ಕಾನ್ಪುರ ಲ್ಯಾಂಬೊರ್ಗಿನಿ ಕಾರು ಡಿಕ್ಕಿ: ತಂಬಾಕು ಉದ್ಯಮಿ ಮಿಶ್ರಾ ಪುತ್ರ ಬಂಧನ

Shivam Mishra Arrest: ಕಾನ್ಪುರದ ಐಷಾರಾಮಿ ಲ್ಯಾಂಬೊರ್ಗಿನಿ ಕಾರು ಅಪಘಾತ ಪ್ರಕರಣ ಸಂಬಂಧ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Last Updated 12 ಫೆಬ್ರುವರಿ 2026, 5:40 IST
ಕಾನ್ಪುರ ಲ್ಯಾಂಬೊರ್ಗಿನಿ ಕಾರು ಡಿಕ್ಕಿ: ತಂಬಾಕು ಉದ್ಯಮಿ ಮಿಶ್ರಾ ಪುತ್ರ ಬಂಧನ
ADVERTISEMENT
ADVERTISEMENT
ADVERTISEMENT