ಮಂಗಳವಾರ, 10 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಪದಚ್ಯುತಿ ನೋಟಿಸ್: ಕಲಾಪದಿಂದ ಸ್ಪೀಕರ್ ಓಂ ಬಿರ್ಲಾ ದೂರ

Speaker Removal: ತಮ್ಮನ್ನು ಪದಚ್ಯುತಗೊಳಿಸುವ ಕುರಿತು ವಿರೋಧ ಪಕ್ಷಗಳು ಸಲ್ಲಿಸಿರುವ ನೋಟಿಸ್‌ ವಿಚಾರ ಇತ್ಯರ್ಥವಾಗುವವರೆಗೆ ಲೋಕಸಭಾ ಕಲಾಪ ಮುನ್ನಡೆಸದಿರಲು ಸ್ಪೀಕರ್‌ ಓಂ ಬಿರ್ಲಾ ನಿರ್ಧರಿಸಿದ್ದಾರೆ.
Last Updated 10 ಫೆಬ್ರುವರಿ 2026, 16:09 IST
ಪದಚ್ಯುತಿ ನೋಟಿಸ್: ಕಲಾಪದಿಂದ ಸ್ಪೀಕರ್ ಓಂ ಬಿರ್ಲಾ ದೂರ

ಲೋಕಸಭೆ: ಬಜೆಟ್‌ ಮೇಲಿನ ಚರ್ಚೆ ಆರಂಭ

ಕಳೆದ ಹತ್ತು ದಿನಗಳಿಂದ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಆರೋಪ– ಪ್ರತ್ಯಾರೋಪಕ್ಕೆ ಸಾಕ್ಷಿಯಾಗಿದ್ದ ಲೋಕಸಭೆಯಲ್ಲಿ ಮಂಗಳವಾರ ಮಧ್ಯಾಹ್ನದ ನಂತರ ಬಜೆಟ್‌ ಮೇಲಿನ ಚರ್ಚೆ ಆರಂಭಗೊಂಡಿತು.
Last Updated 10 ಫೆಬ್ರುವರಿ 2026, 16:04 IST
ಲೋಕಸಭೆ: ಬಜೆಟ್‌ ಮೇಲಿನ ಚರ್ಚೆ ಆರಂಭ

ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳಿಂದ ನೋಟಿಸ್ ಸಲ್ಲಿಕೆ

Opposition Notice: ನವದೆಹಲಿ: ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸಲು ವಿರೋಧ ಪಕ್ಷಗಳು ಮಂಗಳವಾರ ನೋಟಿಸ್ ನೀಡಿವೆ. ಓಂ ಬಿರ್ಲಾ ಪದಚ್ಯುತಗೊಳಿಸುವ ನೋಟಿಸ್‌ಗೆ 119 ಸಂಸದರು ಸಹಿ ಹಾಕಿದ್ದು, ಟಿಎಂಸಿ ಸಂಸದರು ದೂರ ಉಳಿದಿದ್ದಾರೆ.
Last Updated 10 ಫೆಬ್ರುವರಿ 2026, 16:01 IST
ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳಿಂದ ನೋಟಿಸ್ ಸಲ್ಲಿಕೆ

ತಾನ್ಯಾ ನಾಥನ್‌: ಕೇರಳದ ಮೊದಲ ಅಂಧ ನ್ಯಾಯಾಂಗ ಅಧಿಕಾರಿ

ಕೇರಳದ ಕಣ್ಣೂರಿನ 24 ವರ್ಷದ ತಾನ್ಯಾ ನಾಥನ್‌ ಸಿ. ಅವರು ಸಿವಿಲ್ ನ್ಯಾಯಾಧೀಶ (ಜೂನಿಯರ್ ಡಿವಿಷನ್‌) ಹುದ್ದೆಗಾಗಿ ನಡೆದ ನ್ಯಾಯಾಂಗ ಸೇವೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದ ಮೊದಲ ಅಂಧ ನ್ಯಾಯಾಂಗ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ.
Last Updated 10 ಫೆಬ್ರುವರಿ 2026, 15:58 IST
ತಾನ್ಯಾ ನಾಥನ್‌: ಕೇರಳದ ಮೊದಲ ಅಂಧ ನ್ಯಾಯಾಂಗ ಅಧಿಕಾರಿ

ಎಸ್‌ಎಫ್‌ಐ ಪ್ರತಿಭಟನೆ: ಕೇರಳ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನ ಪರಿಸ್ಥಿತಿ

ಕಲಾ ಉತ್ಸವ ಆಯೋಜಿಸಲು ಕುಲಪತಿ ಅನುಮತಿ ನಿರಾಕರಿಸಿರುವುದನ್ನು ವಿರೋಧಿಸಿ ಎಸ್ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಕೇರಳ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.
Last Updated 10 ಫೆಬ್ರುವರಿ 2026, 15:53 IST
ಎಸ್‌ಎಫ್‌ಐ ಪ್ರತಿಭಟನೆ: ಕೇರಳ ವಿಶ್ವವಿದ್ಯಾಲಯದಲ್ಲಿ  ಉದ್ವಿಗ್ನ ಪರಿಸ್ಥಿತಿ

ಶಬರಿಮಲೆ ಚಿನ್ನ ಕಳವು: ನಟ ಜಯರಾಂಗೆ ಇ.ಡಿ ಸಮನ್ಸ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ನಟ ಜಯರಾಂ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಕೊಚ್ಚಿಯಲ್ಲಿರುವ ಇ.ಡಿ ಕಚೇರಿಗೆ ಫೆಬ್ರುವರಿ 17ರಂದು ಹಾಜರಾಗುವಂತೆ ಸೂಚಿಸಿದೆ.
Last Updated 10 ಫೆಬ್ರುವರಿ 2026, 15:51 IST
ಶಬರಿಮಲೆ ಚಿನ್ನ ಕಳವು: ನಟ ಜಯರಾಂಗೆ ಇ.ಡಿ ಸಮನ್ಸ್‌

ಎಸ್‌ಐಆರ್‌: ಅಸ್ಸಾಂನಲ್ಲಿ 2.43 ಲಕ್ಷ ಮತದಾರರಿಗೆ ಕೋಕ್‌

ಅಸ್ಸಾಂನಲ್ಲಿ ನಡೆಸಲಾಗಿದ್ದ ಮತದಾರರ ಪಟ್ಟಿಯ ವಿಶೇಷ ಷರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗಳು ಬಹುಪಾಲು ಮುಕ್ತಾಯಗೊಂಡಿದ್ದು, ಚುನಾವಣಾ ಆಯೋಗವು ಮಂಗಳವಾರ ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಿದೆ.
Last Updated 10 ಫೆಬ್ರುವರಿ 2026, 15:49 IST
ಎಸ್‌ಐಆರ್‌: ಅಸ್ಸಾಂನಲ್ಲಿ 2.43 ಲಕ್ಷ ಮತದಾರರಿಗೆ ಕೋಕ್‌
ADVERTISEMENT

ಮಕ್ಕಳ ಕಣ್ಮರೆ ಹಿಂದೆ ಯಾವುದಾದರೂ ಗುಂಪಿನ ಕೈವಾಡವಿದೆಯೇ?: ಸುಪ್ರೀಂ ಕೋರ್ಟ್

ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಮಕ್ಕಳ ಕಣ್ಮರೆ ಹಿಂದೆ ರಾಜ್ಯದಲ್ಲಿರುವ ನಿರ್ದಿಷ್ಟ ಗುಂಪು ಅಥವಾ ರಾಷ್ಟ್ರವ್ಯಾಪಿ ಜಾಲ ಇದೆಯೇ ಎಂಬುದನ್ನು ಪತ್ತೆಹಚ್ಚಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.
Last Updated 10 ಫೆಬ್ರುವರಿ 2026, 15:42 IST
ಮಕ್ಕಳ ಕಣ್ಮರೆ ಹಿಂದೆ ಯಾವುದಾದರೂ ಗುಂಪಿನ ಕೈವಾಡವಿದೆಯೇ?: ಸುಪ್ರೀಂ ಕೋರ್ಟ್

ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಅಮೆರಿಕದ ಕೃಷಿ ಉತ್ಪನ್ನಕ್ಕೆ ಸುಂಕ ಕಡಿತ ?

Bilateral Trade: ‘ಕೆಲವು ದ್ವಿದಳ ಧಾನ್ಯಗಳು ಸೇರಿದಂತೆ ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಿಶಾಲ ಶ್ರೇಣಿಯ ಆಹಾರ ಮತ್ತು ಕೃಷಿ ಉತ್ಪನ್ನಗಳ ಮೇಲಿನ ಸುಂಕವನ್ನು ಕಡಿತ ಮಾಡಲು ಅಥವಾ ಶೂನ್ಯಕ್ಕಿಳಿಸಲು ಭಾರತ ಮುಂದಾಗಿದೆ’ ಎಂದು ಶ್ವೇತಭವನ ಹೇಳಿದೆ.
Last Updated 10 ಫೆಬ್ರುವರಿ 2026, 15:40 IST
ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಅಮೆರಿಕದ ಕೃಷಿ ಉತ್ಪನ್ನಕ್ಕೆ ಸುಂಕ ಕಡಿತ ?

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮನೆಗಳಿಗೆ ಬೆಂಕಿ, ಗುಂಡಿನ ದಾಳಿ

ಮಣಿಪುರದ ಉಖರುಲ್‌ ಜಿಲ್ಲೆಯಲ್ಲಿ ತಾಂಗಖುಲ ನಾಗಾ ಸಮುದಾಯದ ಸದಸ್ಯರೊಬ್ಬರ ಮೇಲೆ ನಡೆದ ಹಲ್ಲೆ ಸಂಬಂಧ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಮಂಗಳವಾರ ಬೆಳಿಗ್ಗೆ ಶಸ್ತ್ರಸಜ್ಜಿತ ಬಂಡುಕೋರರು ಪಾಳುಬಿದ್ದ ಹಲವು ಮನೆಗಳಿಗೆ ಬೆಂಕಿ ಹಚ್ಚಿ, ಗುಂಡು ಹಾರಿಸಿದ್ದಾರೆ.
Last Updated 10 ಫೆಬ್ರುವರಿ 2026, 15:30 IST
ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮನೆಗಳಿಗೆ ಬೆಂಕಿ, ಗುಂಡಿನ ದಾಳಿ
ADVERTISEMENT
ADVERTISEMENT
ADVERTISEMENT